Friday, July 4, 2025

national news

ದೇಶಾದ್ಯಂತ ಹಾಲಿನ ದರ ಹೆಚ್ಚಳ

www.karnatakatv.net: ರಾಷ್ಟ್ರೀಯ- ನವದೆಹಲಿ- ಜುಲೈ 1ರಿಂದ ದೇಶಾದ್ಯಂತ ಅಮೂಲ್ ಹಾಲಿನ ದರ ಹೆಚ್ಚಳವಾಗಿದೆ. ಲೀಟರ್‍‌ಗೆ 2 ರೂಪಾಯಿ ಏರಿಕೆಯಾಗಲಿದೆ. ಗುಜರಾತ್ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಮೂಲ್ ಹಾಲಿನ ಹೊಸ ಬೆಲೆ ಹೆಚ್ಚಳವಾಗಲಿದೆ. ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್(GCMMF) ಈ ಬಗ್ಗೆ ಮಾಹಿತಿ ನೀಡಿದ್ದು, ತಾಜಾ, ಗೋಲ್ಡ್, ಶಕ್ತಿ ಟೀ...

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

www.karnatakatv.net: ರಾಷ್ಟ್ರೀಯ- ದೆಹಲಿ- ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರದಿಂದ ನಿಂತು ಹೋಗಿದ್ದ ಅಲಾವೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ, ಒಂದು ಕೋಟಿಗೂ ಅಧಿಕ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಡಬಲ್ ಲಾಭ ಸಿಗುವಂತಾಗಿದೆ. ಕಳೆದ ವರ್ಷ ಫ್ರೀಜ್ ಮಾಡಿದ್ದ ಡಿಎ ಜುಲೈನಿಂದ ಮತ್ತೆ ಆರಂಭಗೊಳ್ಳಲಿದೆ. ಆದ್ರೆ,...

ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಜುಲೈ 31ರವರೆಗೆ ವಿಸ್ತರಣೆ

www.karnatakatv.net: ರಾಷ್ಟ್ರೀಯ: ದೆಹಲಿ- ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಸಂಚಾರ ನಿರ್ಬಂಧವನ್ನು ಜುಲೈ 31ರವರೆಗೆ ವಿಸ್ತರಿದೆ.ಈ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಐ) ಸುತ್ತೋಲೆ ಹೊರಡಿಸಿದೆ. ಆದ್ರೆ, ಮೀಸಲಾದ ಸರಕು ವಿಮಾನಗಳು ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ನಿಯಮಗಳ ಅಡಿಯಲ್ಲಿ ವಿಮಾನಗಳು ಕಾರ್ಯನಿರ್ವಹಿಸುವುದನ್ನ ಮುಂದುವರಿಸಲಿದೆ ಎಂದು ನಾಗರಿಕ ವಿಮಾನಯಾನ ಕಾವಲು ಸಂಸ್ಥೆ ತಿಳಿಸಿದೆ. https://www.youtube.com/watch?v=GBMs1bdBs1E https://www.youtube.com/watch?v=IstbUnNsKSQ

ಸುಪ್ರೀಂನಿಂದ ಜನಪರ ಆದೇಶ…

www.karnatakatv.net: ರಾಷ್ಟ್ರೀಯ- ನವದೆಹಲಿ- ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಕಾಲಾವಧಿಯನ್ನು ಕೋರ್ಟ್ ನೀಡಿದೆ. ಕೋವಿಡ್ ನಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ...

ಭಾರತಕ್ಕೆ ಮತ್ತೊಂದು ಲಸಿಕೆ…

www.karnatakatv.net: ರಾಷ್ಟ್ರೀಯ- ನವದೆಹಲಿ- ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮಾಡರ್ನಾ ಲಸಿಕೆ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮೋದನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಭಾರತದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಹಾಗೂ ಸ್ಪುಟ್ನಿಕ್-ವಿ ಹಾಗೂ ಮಾಡರ್ನಾ ಲಸಿಕೆಗಳು ಲಭ್ಯವಿದ್ದು, ಬರುವ...

ಟ್ವಿಟರ್ ಅಧಿಕಾರಿಗಳ ವಿರುದ್ಧ FIR

www.karnatakatv.net:-ರಾಷ್ಟ್ರೀಯ: ನೋಯ್ಡಾ- ಸಾಮಾಜಿಕ ಜಾಲತಾಣದಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ಬಿಂಬಿಸಿದ್ದ ಟ್ವಿಟರ್ ಇಂಡಿಯಾ ಸಂಸ್ಥೆಯ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭಜರಂಗದವರು ನೀಡಿದ ದೂರಿನ ಆಧಾರದ ಮೇಲೆ ಉತ್ತರಪ್ರದೇಶದ ಖುಜರ್ ನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಟ್ವಿಟರ್ ನಲ್ಲಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯಗಳು ಭಾರತ ಭೂಪಟದಿಂದ...

ಮನುಕುಲವನ್ನ ಕಾಡಲಿದೆಯಂತೆ 4 ಹೊಸ ರೂಪಾಂತರಿ ವೈರಸ್…!

www.karnatakatv.net: ರಾಷ್ಟ್ರೀಯ- ಕೊರೊನಾ 2ನೇ ಅಲೆಯಿಂದ ಭಾರತ ಇನ್ನೂ ಸುಧಾರಿಸಿಲ್ಲ. ಅಷ್ಟರಲ್ಲೇ, ಡೆಲ್ಟಾ ಪ್ಲಸ್ ವೈರಸ್ ಕೊರೊನಾ 3ನೇ ಅಲೆಯ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ರೂಪಾಂತರಿಯ ಜೊತೆಗೆ ಇತರೆ 4 ಕೊರೊನಾ ರೂಪಾಂತರಿಗಳು ಮುಂದಿನ ದಿನಗಳಲ್ಲಿ ಅಪಾಯ ತರುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಇದು...

ಭಾರತದ ಕ್ಷಿಪಣಿ ಪ್ರಯೋಗ ಯಶಸ್ವಿ

www.karnatakatv.net: ರಾಷ್ಟ್ರೀಯ: ಬಾಲಸೋರ್(ಒಡಿಶಾ)- ಇಲ್ಲಿನ ಕರಾವಳಿಯ ಸೇನಾ ನೆಲೆಯಲ್ಲಿ ಇಂದು ಹೊಸ ತಲೆಮಾರಿನ ಅತ್ಯಾಧುನಿಕ ರೂಪಾಂತರಿ ಕ್ಷಿಪಣಿ 'ಅಗ್ನಿ ಪ್ರೈಮ್' ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. 2 ಸಾವಿರ ಕಿ.ಮೀ.ದೂರ ಕ್ರಮಿಸುವ ಸಾಮರ್ಥ್ಯವಿರುವ ಈ ಕ್ಷಿಪಣಿಯನ್ನು ಒಡಿಶಾ ಕರಾವಳಿ ತೀರದಲ್ಲಿರುವ ಅಬ್ದುಲ್ ಕಲಾಂ ದ್ವೀಪದಿಂದ ಬೆಳಗ್ಗೆ 10.55ಕ್ಕೆ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಡಿಆರ್...

ಕೇಂದ್ರದಿಂದ ವಿಶಿಷ್ಠ ಪ್ಯಾಕೇಜ್ ಘೋಷಣೆ

www.karnatakatv.net:ರಾಷ್ಟ್ರೀಯ: ನವದೆಹಲಿ- ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ. ಇಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿವಿಧ ವಿಚಾರಗಳ ಬಗ್ಗೆ ವಿವರಿಸಿದ ಅವರು ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಕೇಂದ್ರದಿಂದ 8 ಅಂಶಗಳ ನೆರವು ಘೋಷಿಸಿದ್ದಾರೆ. ಆ 8 ಅಂಶಗಳ...

ಪ್ರಬಲ ಸ್ಫೋಟ- 7 ಮಂದಿ ಸಾವು

www.karnatakatv.net: ರಾಷ್ಟ್ರೀಯ- ಢಾಕಾ- ಜನನಿಬಿಡ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಮೂರಂತಸ್ಥಿನ ಕಟ್ಟಡ ಕುಸಿದು 7 ಮಂದಿ ಸಾವನ್ನಪ್ಪಿ, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಇಲ್ಲವೇ ಗ್ಯಾಸ್ ಲೈನ್ ಸ್ಫೋಟಿಸಿ ಈ ದುರಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಘಟನೆ ಹಿಂದೆ ಯಾವುದೇ...
- Advertisement -spot_img

Latest News

Spiritual: ಅರ್ಜುನನಲ್ಲಿರುವ ಈ ಗುಣಗಳನ್ನು ಕಲಿತರೆ ನೀವು ಬಹುಬೇಗ ಯಶಸ್ಸು ಗಳಿಸಬಹುದು

Spiritual: ಮಹಾಭಾರತದಲ್ಲಿ ಕಾಣಸಿಗುವ ಪ್ರಸಿದ್ಧ ವ್ಯಕ್ತಿತ್ವದಲ್ಲಿ ಅರ್ಜುನ ಪ್ರಮುಖ. ಪಂಚ ಪಾಂಡವರಲ್ಲಿ ಮಧ್ಯಮ ಪಾಂಡವ ಅಂತಲೇ ಪ್ರಸಿದ್ಧನಾದ ಅರ್ಜುನ, ಅದೇಕೆ ಅಷ್ಟು ಪ್ರಚಲಿತ ಎಂದರೆ, ಆತನಲ್ಲಿರುವ...
- Advertisement -spot_img