Tuesday, October 14, 2025

national news

ಕೊವಾವ್ಯಾಕ್ಸಿನ್ ಲಸಿಕೆ ಮಕ್ಕಳ ಮೇಲೆ ಪ್ರಯೋಗ ಬೇಡ- ಸೀರಮ್ ಸಂಸ್ಥೆಗೆ ಒಪ್ಪಿಗೆ ನೀಡದ ಕೇಂದ್ರ ತಜ್ಞರ ಸಮಿತಿ…

www.karnatakatv.net: ರಾಷ್ಟ್ರೀಯ: ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ ಮಕ್ಕಳ ಮೇಲಿನ ಪ್ರಯೋಗ ಮಾಡಲು ಸೀರಮ್ ಸಂಸ್ಥೆಗೆ ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ. ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ 2-17 ವರ್ಷದವರ ಮೇಲೆ ಮತ್ತು 2-3ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ.ಈ ಲಸಿಕೆಯನ್ನು ಪುಣೆಯ ಸೀರಮ್ ಇನ್ಸ್...

ಗ್ರಾಹಕರಿಗೆ ಬಿಗ್ ಶಾಕ್:LPG ದರ ಮತ್ತೆ ಏರಿಕೆ..!

www.karnatakatv.net: ರಾಷ್ಟ್ರೀಯ- ನವದೆಹಲಿ: ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಕಂಪನಿಗಳು ಜನಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ. ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 25 ರೂ.ಹೆಚ್ಚಿಸಿದ್ದು, ಪರಿಷ್ಕೃತ ದರದಂತೆ ದೆಹಲಿಯಲ್ಲಿ ಸಿಲಿಂಡರ್ ದರ 834.50 ರೂ.ಗೆ ಏರಿಕೆಯಾಗಿದೆ. ಕಳೆದ 6 ತಿಂಗಳಲ್ಲಿ ಎಲ್ ಪಿಜಿ ಬೆಲೆ 14.2 ಕೆಜಿ...

ದೇಶಾದ್ಯಂತ ಹಾಲಿನ ದರ ಹೆಚ್ಚಳ

www.karnatakatv.net: ರಾಷ್ಟ್ರೀಯ- ನವದೆಹಲಿ- ಜುಲೈ 1ರಿಂದ ದೇಶಾದ್ಯಂತ ಅಮೂಲ್ ಹಾಲಿನ ದರ ಹೆಚ್ಚಳವಾಗಿದೆ. ಲೀಟರ್‍‌ಗೆ 2 ರೂಪಾಯಿ ಏರಿಕೆಯಾಗಲಿದೆ. ಗುಜರಾತ್ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಮೂಲ್ ಹಾಲಿನ ಹೊಸ ಬೆಲೆ ಹೆಚ್ಚಳವಾಗಲಿದೆ. ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್(GCMMF) ಈ ಬಗ್ಗೆ ಮಾಹಿತಿ ನೀಡಿದ್ದು, ತಾಜಾ, ಗೋಲ್ಡ್, ಶಕ್ತಿ ಟೀ...

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

www.karnatakatv.net: ರಾಷ್ಟ್ರೀಯ- ದೆಹಲಿ- ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರದಿಂದ ನಿಂತು ಹೋಗಿದ್ದ ಅಲಾವೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ, ಒಂದು ಕೋಟಿಗೂ ಅಧಿಕ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಡಬಲ್ ಲಾಭ ಸಿಗುವಂತಾಗಿದೆ. ಕಳೆದ ವರ್ಷ ಫ್ರೀಜ್ ಮಾಡಿದ್ದ ಡಿಎ ಜುಲೈನಿಂದ ಮತ್ತೆ ಆರಂಭಗೊಳ್ಳಲಿದೆ. ಆದ್ರೆ,...

ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಜುಲೈ 31ರವರೆಗೆ ವಿಸ್ತರಣೆ

www.karnatakatv.net: ರಾಷ್ಟ್ರೀಯ: ದೆಹಲಿ- ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಸಂಚಾರ ನಿರ್ಬಂಧವನ್ನು ಜುಲೈ 31ರವರೆಗೆ ವಿಸ್ತರಿದೆ.ಈ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಐ) ಸುತ್ತೋಲೆ ಹೊರಡಿಸಿದೆ. ಆದ್ರೆ, ಮೀಸಲಾದ ಸರಕು ವಿಮಾನಗಳು ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ನಿಯಮಗಳ ಅಡಿಯಲ್ಲಿ ವಿಮಾನಗಳು ಕಾರ್ಯನಿರ್ವಹಿಸುವುದನ್ನ ಮುಂದುವರಿಸಲಿದೆ ಎಂದು ನಾಗರಿಕ ವಿಮಾನಯಾನ ಕಾವಲು ಸಂಸ್ಥೆ ತಿಳಿಸಿದೆ. https://www.youtube.com/watch?v=GBMs1bdBs1E https://www.youtube.com/watch?v=IstbUnNsKSQ

ಸುಪ್ರೀಂನಿಂದ ಜನಪರ ಆದೇಶ…

www.karnatakatv.net: ರಾಷ್ಟ್ರೀಯ- ನವದೆಹಲಿ- ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಕಾಲಾವಧಿಯನ್ನು ಕೋರ್ಟ್ ನೀಡಿದೆ. ಕೋವಿಡ್ ನಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ...

ಭಾರತಕ್ಕೆ ಮತ್ತೊಂದು ಲಸಿಕೆ…

www.karnatakatv.net: ರಾಷ್ಟ್ರೀಯ- ನವದೆಹಲಿ- ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮಾಡರ್ನಾ ಲಸಿಕೆ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮೋದನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಭಾರತದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಹಾಗೂ ಸ್ಪುಟ್ನಿಕ್-ವಿ ಹಾಗೂ ಮಾಡರ್ನಾ ಲಸಿಕೆಗಳು ಲಭ್ಯವಿದ್ದು, ಬರುವ...

ಟ್ವಿಟರ್ ಅಧಿಕಾರಿಗಳ ವಿರುದ್ಧ FIR

www.karnatakatv.net:-ರಾಷ್ಟ್ರೀಯ: ನೋಯ್ಡಾ- ಸಾಮಾಜಿಕ ಜಾಲತಾಣದಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ಬಿಂಬಿಸಿದ್ದ ಟ್ವಿಟರ್ ಇಂಡಿಯಾ ಸಂಸ್ಥೆಯ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭಜರಂಗದವರು ನೀಡಿದ ದೂರಿನ ಆಧಾರದ ಮೇಲೆ ಉತ್ತರಪ್ರದೇಶದ ಖುಜರ್ ನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಟ್ವಿಟರ್ ನಲ್ಲಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯಗಳು ಭಾರತ ಭೂಪಟದಿಂದ...

ಮನುಕುಲವನ್ನ ಕಾಡಲಿದೆಯಂತೆ 4 ಹೊಸ ರೂಪಾಂತರಿ ವೈರಸ್…!

www.karnatakatv.net: ರಾಷ್ಟ್ರೀಯ- ಕೊರೊನಾ 2ನೇ ಅಲೆಯಿಂದ ಭಾರತ ಇನ್ನೂ ಸುಧಾರಿಸಿಲ್ಲ. ಅಷ್ಟರಲ್ಲೇ, ಡೆಲ್ಟಾ ಪ್ಲಸ್ ವೈರಸ್ ಕೊರೊನಾ 3ನೇ ಅಲೆಯ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ರೂಪಾಂತರಿಯ ಜೊತೆಗೆ ಇತರೆ 4 ಕೊರೊನಾ ರೂಪಾಂತರಿಗಳು ಮುಂದಿನ ದಿನಗಳಲ್ಲಿ ಅಪಾಯ ತರುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಇದು...

ಭಾರತದ ಕ್ಷಿಪಣಿ ಪ್ರಯೋಗ ಯಶಸ್ವಿ

www.karnatakatv.net: ರಾಷ್ಟ್ರೀಯ: ಬಾಲಸೋರ್(ಒಡಿಶಾ)- ಇಲ್ಲಿನ ಕರಾವಳಿಯ ಸೇನಾ ನೆಲೆಯಲ್ಲಿ ಇಂದು ಹೊಸ ತಲೆಮಾರಿನ ಅತ್ಯಾಧುನಿಕ ರೂಪಾಂತರಿ ಕ್ಷಿಪಣಿ 'ಅಗ್ನಿ ಪ್ರೈಮ್' ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. 2 ಸಾವಿರ ಕಿ.ಮೀ.ದೂರ ಕ್ರಮಿಸುವ ಸಾಮರ್ಥ್ಯವಿರುವ ಈ ಕ್ಷಿಪಣಿಯನ್ನು ಒಡಿಶಾ ಕರಾವಳಿ ತೀರದಲ್ಲಿರುವ ಅಬ್ದುಲ್ ಕಲಾಂ ದ್ವೀಪದಿಂದ ಬೆಳಗ್ಗೆ 10.55ಕ್ಕೆ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಡಿಆರ್...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img