Friday, April 18, 2025

national news

Instagram: ನಕಲಿ ಇನ್ಸ್ಟಾಗ್ರಾಂ ಖಾತೆ ಡಿಲೀಟ್ ಮಾಡಲು ಹಣ ಬೇಡಿಕೆ..!

ಹುಬ್ಬಳ್ಳಿ: ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಫೋಟೋಗಳನ್ನು ಹಾಕಿ ಅದನ್ನು ಡಿಲೀಟ್ ಮಾಡಲು ನಗರದ ಶುಶ್ರೂಷಾಧಿಕಾರಿಯೊಬ್ಬರಿಂದ 1,72,552 ರೂ. ವರ್ಗಾಯಿಸಿಕೊಂಡು ವಂಚಿಸಿದ ಪ್ರಕರಣ ಸಿಇಎನ್ ಕ್ರೖೆಂ ಠಾಣೆಯಲ್ಲಿ ದಾಖಲಾಗಿದೆ. ಶುಶ್ರೂಷಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದ ಮಂಜುನಾಥ ಎನ್ನುವಾತ, ಅದರಲ್ಲಿ ಅಶ್ಲೀಲ ಪೋಟೋ ಹರಿಬಿಟ್ಟಿದ್ದಾನೆ. ನಂತರ ಅದನ್ನು ಡಿಲೀಟ್ ಮಾಡಲು ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. https://karnatakatv.net/bank-employee-online-payments/ https://karnatakatv.net/bengalore-path-holes-vehical-drivers-suffers/ https://karnatakatv.net/karave-karnayanagowda-praladh-joshi/

ಸಿಲಿಕಾನ್ ಸಿಟಿಯಲ್ಲಿ ತಪ್ಪುತ್ತಿಲ್ಲ ರಸ್ತೆಗುಂಡಿಗಳಿಗೆ ಮುಕ್ತಿ: ಓ ದೇವರೇ..!

ಬೆಂಗಳೂರು: ಜನ ಯಾವುದಾದರೂ ಊರನ್ನು ಅಭಿವೃದ್ಧಿ ಆಗಿದೆ ಅಂತ ಗುರುತಿಸುತ್ತಿದ್ದಾರೆ ಎಂದರೆ ಊರಿಗೆ ಕಾಲಿಡುತ್ತಿದ್ದ ಹಾಗೆ ಮೊದಲು ನೋಡೋದು ಊರಿನ ರಸ್ತೆಗಳನ್ನು. ಆದರೆ ಅಂತಹ ರಸ್ತೆಗಳೇ ತಗ್ಗು ಗುಂಡಿಗಳಿಂದ ಕೂಡಿದ್ದರೆ ? ಆ ಊರಲ್ಲಿ ಯಾವುದೆ ಸೌಲಭ್ಯಗಳಿದ್ದರೂ ಲೆಕ್ಕಕ್ಕೆ ಬರುವುದಿಲ್ಲ.ಅಂತದ್ರಲ್ಲಿ ಬೆಂಗಳೂರಿನ ರಸ್ತೆಗಳಲ್ಲೇ ರಸ್ತೆಗುಂಡಿಗಳು ಮೃತ್ಯುಕೂಪವಾಗಿ ಕಾಡ್ತಿವೆ ಅಂದ್ರೆ ಏನೇಳಬೇಕು ಹೇಳಿ. ಹೌದು ಇಡಿ ದೇಶವೇ...

ಕೌಟುಂಬಿಕ ಕಲಹಕ್ಕೆ ಹೆಂಡತಿಯ ಜೀವ ತೆಗೆದ ಪತಿರಾಯ..!

ಕಾರವಾರ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿಯೊರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಕತ್ತು ಸೀಳಿ ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಭಟ್ಕಳ ತಾಲೂಕಿನ ಮುರುಡೇಶ್ವರ ನಿವಾಸಿ ನಂದಿನಿ ಲೋಕೇಶ ನಾಯ್ಕ(30) ಮೃತ ಮಹಿಳೆ. ಮೃತಳಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ....

World Cup: ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರಲ್ಲಿ ಮೂವರ ಬಂಧನ ಇಬ್ಬರು ಪರಾರಿ..!

ಹುಬ್ಬಳ್ಳಿ: ಕ್ರಿಕೆಟ್ ಆಟ ಶುರುವಾದರೆ ಸಾಕು ಬೆಟ್ಟಿಂಗ್ ದಂಧೆ ಬೇಲಿ ದಾಟಿ ಬಿಡುತ್ತದೆ. ಹುಬ್ಬಳ್ಳಿಯಲ್ಲಿ ಇದೆ ವಿಚಾರವಾಗಿ ಕಾರ್ಯಚರಣಗೆ ಇಳಿದ ಸಿಸಿಬಿ ಪೊಲೀಸರು ಮೂವರು ಬೆಟ್ಟಿಂಗ್ ಕುಳಗಳನ್ನು ಬಂಧಿಸಿದ್ದಾರೆ. ನಿನ್ನೆ ನಡೆದ ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧನವಾಗಿದ್ದು ,ಇಬ್ಬರು ಪರಾರಿಯಾಗಿದ್ದಾರೆ. ಇನ್ನು  ಬಂಧಿತರಿಂದ 2...

ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!

ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ  ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೇಸರವಾಗಿರುವ ಸತೀಶ್ ಜಾರಕೀಹೊಳಿ ಕುರಿತು ಜಿಲ್ಲೆಯ ಹುಕ್ಕೇರಿಯಲ್ಲಿ ಮಾಜಿ ಸಚಿವ ಎ.ಬಿ ಪಾಟೀಲ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಂಪುಟದಲ್ಲಿ ಯಾವುದೇ ಒಳಜಗಳ ಇಲ್ಲ, ಎಲ್ಲರೂ ಕೂಡಿಯೇ ಕೆಲಸ ಮಾಡುತ್ತಿದ್ದೇವೆ. ಒಂದಾಗಿ ಕೆಲಸ ಮಾಡಿ ಎರಡೂ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಜಾರಕಿಹೊಳಿ ಬೇಸರವಾಗಿರುವ ವಿಚಾರ ಕೇವಲ ಮಾಧ್ಯಮಗಳ ಸೃಷ್ಠಿ...

hailyala road story ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆ ಕಾರಣ ಮಾತ್ರ ನಿಗೂಢ.!

ಧಾರವಾಡ: ನಗರದ ಹೊರವಲಯದ ಹಳಿಯಾಳ ಬೈಪಾನ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ರಜಾಕ್ ಎಂದು ಗುರುತಿಸಲಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ಬೈಕ್ ಮೇಲೆ ಬಂದಿದ್ದ ಯುವಕರು ರಜಾಕ್ ಕವಲಗೇರಿ ಎಂಬ ಬಿಲ್ ಕಲೆಕ್ಟರ್ ನ್ನನು ಮಾರಕಾಸ್ತ್ರಗಳಿಂದ ಹಲ್ಲೆ ಕೊಚ್ಚಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ....

ಪಟಾಕಿ ಉಗ್ರಾಣಗಳ ದಾಸ್ತಾನು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ

ಧಾರವಾಡ: ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದಿಂದಾಗಿ ಇಡಿ ರಾಜ್ಯವೇ ಬೆಚ್ಚಿಬಿದ್ದಿದ್ದು ಇದೀಗ ಈ ದುರಂತದ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ತಡರಾತ್ರಿ ವಿವಿಧ ಪಟಾಕಿ ಉಗ್ರಾಣಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಸವದತ್ತಿ ರಸ್ತೆ, ಸಪ್ತಾಪುರ,  ಮದಿಹಾಳ, ಕೆಲಗೇರಿ ರಸ್ತೆಗಳಲ್ಲಿನ ಉಗ್ರಾಣಗಳಲ್ಲಿ ಪರಿಶೀಲನೆ ನಡೆಸಿದೆ. ತಹಸೀಲ್ದಾರ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ...

ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!

ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....

BIHAR: ಹಳಿ ತಪ್ಪಿದ ರೈಲು ದುರಂತ ; ನಾಲ್ವರ ದುರ್ಮರಣ..!

ರಾಷ್ಟ್ರೀಯ ಸುದ್ದಿ : ಬುದುವಾರ ರಾತ್ರಿ ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ದೆಹಲಿ-ಕಾಮಾಕ್ಯ ಈಶಾನ್ಯ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದೆ. ರೈಲಿನ ಆರು ಬೋಗಿಗಳು ಹಳಿ ತಪ್ಪಿದ್ದು  ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು 70 ಜನ ಗಂಭೀರ ಗಾಯಗೊಂಡಿದ್ದಾರೆ. ರೈಲಿನಲ್ಲಿ 1006 ಜನ ಪ್ರಯಾಣಿಕರು ಗುವಾಹಟಿಯ ಕಾಮಾಕ್ಯ ಜಂಕ್ಷನ್ ಗೆ...

friend ship: ಪ್ರೇಮಿಗಳಿಗೆ ಸಹಾಯಮಾಡಿದ ಸ್ನೇಹಿತ ; ಆದರೆ ನಂತರ ನಡೆದಿದ್ದೇ ಬೇರೆ..!

ಹುಬ್ಬಳ್ಳಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊನೆ ಇಲ್ಲದಂತಾಗಿದೆ.  ರೌಡಿಗಳ ಕಾಟದಿಂದಾಗಿ ನಗರದ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಾಯಂಕಾಲ  ನಗರದ ಗಬ್ಬೂರಿನ ಆರ್ಟಿಒ ಕಛೇರಿ ಬಳಿ ಅಣ್ಣಿಗೆರೆ ಯುವಕನನ್ನು ಪುಡಿರೌಡಿಗಳು ಮನಬಂದಂತೆ ಥಳಿಸಿ ಚಾಕು ಇರಿದಿದ್ದಾರೆ. ಪ್ರೇಮಿಗಳಿಗೆ ಸಹಾಯ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿನ್ನೆ ಮಧ್ಯಾಹ್ನ 4.00 ಗಂಟೆ ಸುಮಾರಿಗೆ ಹೊನ್ನಪ್ಪ ಸೇರಿದಂತೆ ಐದು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img