ಕರ್ನಾಟಕ ಟಿವಿ : ಮುಂಬೈನಲ್ಲಿ ಮದ್ಯಮಾರಾಟ ಹಾಗೂ ಪಾನ್ ಮಾರಾಟವನ್ನ ಬುಧವಾರದಿಂದ ನಿಷೇಧ ಮಾಡಲಾಗಿದೆ.. ಕೇಂದ್ರ ಸರ್ಕಾರ ಮದ್ಯಮಾರಾಟಕ್ಕೆ ಅವಕಾಶ ನೀಡಿದ್ರು, ಅಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಪಾನ್ ಬೀಡಾಗೆ ಅವಕಾಶ ನೀಡಿದ್ರೆ ಸ್ವಚ್ಛತೆ ಸಾಧ್ಯವಿಲ್ಲ. ಕೊರೊನಾ ಹರಡಲು ಇದೆರಡು ಬಿಸಿನೆಸ್ ಸಹಾಯವಾಗುತ್ತೆ ಹೀಗಾಗಿ ಬಂದ್ ಮಾಡಲು ಮಹಾರಾಷ್ಟ್ರ ನಿರ್ಧರಿಸಿದೆ.
https://www.youtube.com/watch?v=2cX6OAa6-o8
ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಹುತಾತ್ಮರಾದ ಮೇಜರ್ ಅನೂಜ್ ಸೂದ್ ಅಂತ್ಯಕ್ರಿಯೆ ಇಂದು ಚಂಡೀಗಡದಲ್ಲಿ ಸಕಲ ಸರ್ಕಾರ ಗೌರವಗಳೊಂದಿಗೆ ನೆರವೇರಿತು. ಅಡಗಿದ್ದ ಉಗ್ರರ ಕಾರ್ಯಾಚರಣೆ ವೇಳೆ ಮೇಜರ್ ಅನೂಜ್ ಸೂದ್ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ರು. ಓರ್ವ ಪಾಪಿ ಉಗ್ರನನ್ನ ಜೀವಂತವಾಗಿ ಬಂಧಿಸಲಾಗಿದ್ದು ಸುತ್ತಮುತ್ತ ಮತ್ತಷ್ಟು ಉಗ್ರರು ಅಡಗಿರುವ ಶಂಕರ ವ್ಯಕ್ತವಾಗಿದ್ದು...
ಕರ್ನಾಟಕ ಟಿವಿ : ದೇಶದ ಶೇಕಡ 60% ಜನರಿಗೆ ಹಣಕಾಸಿನ ನೆರವು ನೀಡುವಂತೆ ನೊಬೆಲ್ ಪುರಷ್ಕೃತ ಅಭಿಜಿತ್ ಬ್ಯಾನರ್ಜಿ ಸಲಹೆ ನೀಡಿದ್ದಾರೆ.. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅಭಿಜಿತ್ ಕಡುಬಡವರ ಕೈಗೆ ಹಣ ನೀಡುವ ಮೂಲಕಸರ್ಕಾರ ಅವರಿಗೆ ನೆರವಾಗಬೇಕು ಅಂತ ಅಭಿಜಿತ್ ಒತ್ತಾಯಿಸಿದ್ದಾರೆ. ರಾಹುಲ್ ಗಾಂಧಿ ಕಳೆದೊಂದು...
ಕರ್ನಾಟಕ ಟಿವಿ : ಇನ್ನು ಕೊರೊನಾ ಸೋಂಕಿತರಿಗೆ ತುರ್ತಾಗಿ ಬಳಸಲು ಅಮೆರಿಕ ಸಂಶೋಧನೆ ಮಾಡಿದ್ದ ಜಿಎಸ್ 5734 ಔಷಧಿಯ ಸ್ಯಾಂಪಲ್ ಭಾರತಕ್ಕೂ ಸಿಕ್ಕಿದೆ. ವಿಶ್ವ ಆರೋಗ್ಯ ಸಂಸ್ಥೆ ಭಾರತಕ್ಕೂ ನೀಡಿದ್ದು ಇದನ್ನ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಅಡಿಯಲ್ಲಿ ಸಿಪ್ಲ ಕಂಪನಿ ಮೂಲಕ ತಯಾರು ಮಾಡಲು ಮುಂದಾಗಿದೆ.. ಸಾಮಾನ್ಯವಾಗಿ ಇದುವರೆಗೆ ಬಳಸುತ್ತಿರು ಔಷಧಿಯಲ್ಲಿ ಸೋಂಕಿತರನ್ನ...
ಕರ್ನಾಟಕ ಟಿವಿ : ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 3900 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.. ಇನ್ನು 24 ಗಂಟೆಯಲ್ಲಿ 159 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.. ತಮಿಳುನಾಡು ಹಾಗೂ ಮಹಾರಾಷ್ಟ್ರ, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.. ಈ ಮೂಲಕ ದೇಶಧಲ್ಲಿ ಸೋಂಕಿತರ ಸಂಖ್ಯೆ 46,549...
ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ ಸತತ ನಾಲ್ಕನೇ ದಿನವೂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿವೆ.
ಅದರೆ ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಲ್ಲಿ. ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ
ಲೀಟರ್ ಗೆ 45 ಪೈಸೆ ಹೆಚ್ಚಾಗಿದೆ.
ಇಂದು ಸಹ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ದೆಹಲಿ, ಕೋಲ್ಕತಾ
ಮತ್ತು ಮುಂಬೈಗಳಲ್ಲಿ ತೈಲ ಕಂಪನಿಗಳು ಪೆಟ್ರೋಲ್ 73,05 ರೂಪಾಯಿ ಅಗಿದೆ.
ರಾಜ್ಯ ರಾಜ್ಯಧಾನಿ ಬೆಂಗಳೂರಿಲ್ಲಿ...
ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು
ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ
ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ
ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು...
ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...