Friday, August 14, 2026

national news

ಕಾಂಗ್ರೆಸ್ ಯೂಟ್ಯೂಬ್ ಚಾನೆಲ್ ಬ್ಲಾಕ್…! ಕಿಡಿಗೇಡಿಗಳ ಕೆಲಸ ಎಂಬ ಸಂದೇಹ..!

National News: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್​ನ್ನು ಬುಧವಾರ ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ತಂಡ ಟ್ವೀಟ್ ಮಾಡಿದೆ. ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ. ಘಟನೆಯ ಬಗ್ಗೆ ಕಾಂಗ್ರೆಸ್ ಕೂಡ ಪ್ರಶ್ನೆಗಳನ್ನು ಎತ್ತಿದ್ದು, ಇದು...

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ…! ಕಾರಣ ಏನು ಗೊತ್ತಾ…?!

Manglore News: ರಾಜ್ಯಾದ್ಯಂತ ಚುನಾವಣೆ ಕಾವು  ಬಿಸಿಯೇರುತ್ತಿದೆ. ಇದೀಗ ಕಾಂಗ್ರೆಸ್ ಬಿಜೆಪಿ ಟಾಕ್ ವಾರ್ ಗಳಂತೂ ತಾರಕಕ್ಕೇರುತ್ತಿದೆ. ಇಷ್ಟೆಲ್ಲಾ ರಾಜಕೀಯ ವಾರ್ ಗಳ ನಡುವೆ ಹೈ ಕಮಾಂಡ್ ನಿಂದ ವಿಶೇಷ ಸಂದೇಶವೊಂದು ಬಂದಿದೆ. ಹೌದು ಸತತ ಜಯಭೇರಿಯಲ್ಲಿರು ಜನರ ನೆಚ್ಚಿನ ನಾಯಕ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಸೆಪ್ಟೆಂಬರ್ 2 ರಂದು ಮಂಗಳೂರಿಗೆ...

ಸೊಮಾಲಿಯಾದ ಹೋಟೆಲ್ ಮೇಲೆ ಉಗ್ರರ ದಾಳಿ: ಬಾಂಬ್ ಸ್ಫೋಟ

National news: ಮೊಗಾದಿಶು: ಆಲ್ ಖೈದಾ ಜೊತೆ ನಂಟಿರುವ ಆಲ್  ಶಬಾಬ್ ಉಗ್ರರು ಸೊಮಾಲಿಯಾ ಹೋಟೆಲ್ ಗೆ ದಾಳಿ ನಡೆಸಿ ಗುಂಡಿನ ಸುರಿಮಳೆಯನ್ನೇ ಸುರಿಸಿದ್ದಾರೆ.ಸೊಮಾಲಿಯಾ ರಾಜಧಾನಿ ಮೊಗಾದಿಶುನಲ್ಲಿ ಈ ದಾಳಿ ನಡೆದಿದೆ. ಮುಂಬೈನ ತಾಜ್ ಹೋಟೆಲ್​ನಲ್ಲಿ ಉಗ್ರರು ಯಾವ ರೀತಿಯ ಹೋಟೆಲನ್ನು ವಶಕ್ಕೆ ಪಡೆದು, ಹತ್ಯಾಕಾಂಡ ನಡೆಸಿದ್ದರೋ ಅದೇ ರೀತಿಯಲ್ಲಿ ಸೊಮಾಲಿಯಾದ ಹಯಾತ್ ಹೋಟೆಲ್​ ಮೇಲೆ ದಾಳಿ...

ತ್ರಿಪುರಾ: ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

Thripura News: ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು...

ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯ ಸಹಯೋಗದಿಂದ ಗ್ರಹದ 30 ಕಿ.ಮೀ ಎತ್ತರದಲ್ಲಿ ಹಾರಾಡಿದ ತಿರಂಗ

ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯು ವೈಜ್ಞಾನಿಕ ಸಂಸ್ಥೆಯಾಗಿದ್ದು.ಇದರ ಕೊಡುಗೆ ಅಪಾರವಾಗಿದೆ. ಈ ಸಂಸ್ಥೆಯ ಸಹಯೋಗದೊಂದಿಗೆ ದೇಶದ ಸ್ವಾತಂತ್ರಯೋತ್ಸವಕ್ಕೆ ವಿಶೇಷ ಶುಭಾಷಯ ಕೋರಲಾಯಿತು. ಗ್ರಹದ 30 ಕಿಲೋಮೀಟರ್ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಶುಭಾಶಯ ಕೋರಲಾಯಿತು. ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬಾಹ್ಯಾಕಾಶದಿಂದ ಸ್ವಾತಂತ್ರ್ಯ ದಿನದಂದು ವಿಶೇಷವಾಗಿ ಶುಭಕೋರಿದ್ದಾರೆ. ಇದೀಗ ಇದೊಂದು ವಿಶೇಷ ಸ್ಥಾನಮಾನವನ್ನು ಪಡೆದಿಕೊಂಡಿದೆ. ಅಂತರಾಷ್ಟ್ರೀಯ...

ಬಿಗ್ ಬುಲ್ ರಾಕೇಶ್ ಜುಂಜುವಾಲ ಇನ್ನು ನೆನಪು ಮಾತ್ರ

ದೇಶದ 36ನೇ ಪಟ್ಟಿಯಲ್ಲಿದ್ದ ಶ್ರೀಮಂತ ಇನ್ನು ಕೇವಲ ನೆನಪು ಮಾತ್ರ. ಷೇರ್ ಮಾರುಕಟ್ಟೆಯ ಕಿಂಗ್ ನಮ್ಮನ್ನೆಲ್ಲಾ ಅಗಲಿ ಪರಮಾತ್ಮನನ್ನು ಸೇರಾಗಿದೆ. ಭಾರತದ ವಾರೆನ್ ಭಫೆಟ್ ಇನ್ನು ನೆನಪು ಮಾತ್ರ ಆದರೆ ಅವರು ಬಿಟ್ಟು ಹೋದ ಧೀಮಂತಿಕೆ ಶ್ರೀಮಂತಿಕೆಯ ಕೊಡುಗೆ ಮಾತ್ರ ಶಾಶ್ವತ. ಹಾಗಿದ್ರೆ ಶ್ರೀಮಂತ ವ್ಯಕ್ತಿಯಾರು ಅವರ ಜೀವನಗಾಥೆಯಾದ್ರು ಏನು ಇಲ್ಲಿದೆ ವಿವರ ರಾಕೇಶ್ ಜುಂಜುವಾಲ...

ಮಕ್ಕಳಿಗೆ ತ್ರಿವರ್ಣ ಧ್ವಜ ಹಂಚಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ ತಾಯಿ

ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರ್ಯಾಲಿಗಳ ಮೂಲಕ ಎಲ್ಲೆಡೆ ತಿರಂಗವನ್ನು ಹಾರಿಸಲಾಗುತ್ತಿದೆ. ದೇಶ ಪ್ರೇಮಿಗಳು ತಮ್ಮ ಮನೆಯಲ್ಲಿ ತರಂಗವನ್ನು ಹಾರಿಸಿ ಅಮೃತ  ಮಹೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬಾ ಮೋದಿಯವರು ತನ್ನ ಮನೆಯಲ್ಲಿ ಮಕ್ಕಳಿಗೆ ರಾಷ್ಟ್ರ ಧ್ವಜವನ್ನು ಹಂಚಿ ಹರ್ ಘರ್ ತಿರಂಗಾ ಅಭಿಯಾನಕ್ಕೆ...

ಚಾಮರಾಜ ಪೇಟೆ ಮೈದಾನದಲ್ಲಿ ಟೈಟ್ ಸೆಕ್ಯೂರಿಟಿ: ಮೈದಾನದ ಸುತ್ತಲೂ ಪೊಲೀಸರು ಪಥಸಂಚಲನ

Banglore: ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ  ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಮೈದಾನದ ಸುತ್ತಲೂ...

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಬಿಹಾರದ 19 ವರ್ಷದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ

Jammu and kashmeer: ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ  ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ  ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು  ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ. ಗುಂಡಿನ ದಾಳಿಯಲ್ಲಿ ರಕ್ತದ...

ಭಾರತದ ಬಗ್ಗೆ ಸುಳ್ಳು ಸುದ್ದಿ ಹರಡಿದ ಪಾಕ್‌ಗೆ ತಕ್ಕ ಶಾಸ್ತಿ..!

ಭಾರತದ ಬಗ್ಗೆ ಪಾಕಿಸ್ತಾನಿ ವೆಬ್‌ಸೈಟ್, ಟ್ವಿಟರ್, ಫೇಸ್‌ಬುಕ್ ಮತ್ತು ಯುಟ್ಯೂಬ್ ಚಾನೆಲ್‌ ಸುಳ್ಳು ಸುದ್ದಿ ಹರಡಿದ್ದಕ್ಕೆ, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪಾಕಿಸ್ತಾನಕ್ಕೆ ಸೇರಿದ 35 ಯುಟ್ಯೂಬ್ ಚಾನೆಲ್‌, 2 ಟ್ವಿಟರ್ ಅಕೌಂಟ್, 2 ಇನ್‌ಸ್ಟಾಗ್ರಾಮ್ ಅಕೌಂಟ್, 2 ವೆಬ್‌ಸೈಟ್, ಫೇಸ್‌ಬುಕ್ ಅಕೌಂಟನ್ನ ಬ್ಲಾಕ್ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ...
- Advertisement -spot_img

Latest News

ಸಂಸತ್ತಿನಲ್ಲಿ ಚರ್ಚೆಗೆ ವಿಪಕ್ಷಗಳ ಹಿಂದೇಟು – ಕೇಂದ್ರ ಸಚಿವ ಸುಕಾಂತ ಮಜುಂದಾರ್ ಕಟು ಟೀಕೆ!

ಮಾಧ್ಯಮಗಳ ಮುಂದೆ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುವ ವಿರೋಧ ಪಕ್ಷಗಳು, ಸಂಸತ್ತಿನ ಒಳಗೆ ಚರ್ಚೆಗೆ ಬರಲು ಯಾಕೆ ಹಿಂದೇಟು ಹಾಕುತ್ತಿವೆ ಎಂಬ ಪ್ರಮುಖ ಪ್ರಶ್ನೆ...
- Advertisement -spot_img