Friday, August 14, 2026

national news

ದೆಹಲಿಯಲ್ಲಿ ಹೆರಾಯಿನ್ ವಶ: ನಾಲ್ವರು ಆರೋಪಿಗಳ ಬಂಧನ

www.karnatakatv.net ದೆಹಲಿ: ಯಲ್ಲಿ ಹೆರಾಯಿನ್ ಸಾಗುಸುತ್ತಿದ್ದ ನಾಲ್ವರನ್ನು ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಇಂದು ಬಂಧಿಸಿದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನದ ಮೂಲಗಳಿಂದ ಆಮದು ಮಾಡಿಕೊಂಡಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಹೆರಾಯಿನ್ ಸಾಗುಸುತ್ತಿದ್ದವರು ಭಾರತೀಯ ಮೂಲದವರೇ ಎಂದು ತಿಳಿದುಬಂದಿದೆ. ಆಫ್ಘನ್, ಪಂಜಾಬ್, ಕಾಶ್ಮೀರ ಮೂಲದ ತಲಾ ಒಬ್ಬ ಆರೋಪಿಗಳನ್ನು ಬಂಧನ ಮಾಡಲಾಗಿದೆ. https://www.youtube.com/watch?v=sT1Y0PjXsR8 https://www.youtube.com/watch?v=LwkBnJJKJeY https://www.youtube.com/watch?v=BamwKOdrOxY

ಮತ್ತೆ ಏರಿದ ಪಟ್ರೋಲ್ ರೇಟ್

ಮುಂಬೈ: ಕೊರೊನಾದಿಂದ, ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಬೇಸರದ ಸಂಗತಿ ಏನಪ್ಪ ಅಂದ್ರೆ ದಿನ ನಿತ್ಯದ ವಸ್ತುಗಳು ಹಾಗೂ ಪೆಟ್ರೋಲ್-ಡೀಸೆಲ್ ಬೆಲೆ ದಿನೇ ದಿನೇ ಶತಕ ದಾಟುತ್ತಿರುವುದು. ಈ ಮೊದಲು ದಿನಕ್ಕೆ ಪೈಸೆಗಳಲ್ಲಿ ಹೆಚ್ಚಾಗುತ್ತಿದ್ದ ದರ ಇತ್ತೀಚೆಗೆ ರೂಪಾಯಿಗಳಲ್ಲಿ ಏರಿಕೆಯಾಗುತ್ತಿದೆ. ಮುಂಬೈನಲ್ಲಿ ಇಂದಿನ ಬೆಲೆ ರೂ. 107 ಆಗಿದೆ. ಜುಲೈ ತಿಂಗಳ ಅಂತ್ಯಕ್ಕೆ...

ಕೋವಿಡ್ ರೂಲ್ಸ್ ಪಾಲಿಸುವಂತೆ ಕೇಂದ್ರ ಸರ್ಕಾರ ಮನವಿ

www.karnatakatv.net ದೆಹಲಿ: ಎರಡನೇ ಅಲೆ ಇನ್ನು ಮುಗಿದಿಲ್ಲ. ಆಗಲೇ ಮೂರನೇ ಅಲೆ ಆರಂಭವಾಗುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ. ತಜ್ಞರ ಪ್ರಕಾರ ಇದೇ ಆಗಸ್ಟ್ ತಿಂಗಳಿನ ಆರಂಭದಲ್ಲಿ3ನೇ ಅಲೆ ಕಾಣಿಸಿಕೊಳ್ಳಬಹುದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ತೆರವುಗೊಳಿಸಿದೆ ಅಷ್ಟೇ. ಇನ್ನು ದೇಶ ಕೊರೊನಾ ಮುಕ್ತವಾಗಿಲ್ಲ. 2.5 ಕೋಟಿಗೂ ಅಧಿಕ...

ಟೋಕಿಯೋ ಒಲಂಪಿಕ್ಸ್-ನರೇಂದ್ರ ಮೋದಿ ಶುಭಾಶಯ

www.karnatakatv.net ದೆಹಲಿ: ಜುಲೈ 23ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಜಿ ವರ್ಚುವಲ್ ವೇದಿಕೆ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಲಿದ್ದೇನೆ ಎಂದಿದ್ದಾರೆ. ಕೊರೊನಾ 3ನೇ ಅಲೆಯ ಭೀತಿಯ ನಡುವೆ ಈ ಬಾರಿ ವೀಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಜರುಗಲಿದೆ...

ಕೊವಾವ್ಯಾಕ್ಸಿನ್ ಲಸಿಕೆ ಮಕ್ಕಳ ಮೇಲೆ ಪ್ರಯೋಗ ಬೇಡ- ಸೀರಮ್ ಸಂಸ್ಥೆಗೆ ಒಪ್ಪಿಗೆ ನೀಡದ ಕೇಂದ್ರ ತಜ್ಞರ ಸಮಿತಿ…

www.karnatakatv.net: ರಾಷ್ಟ್ರೀಯ: ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ ಮಕ್ಕಳ ಮೇಲಿನ ಪ್ರಯೋಗ ಮಾಡಲು ಸೀರಮ್ ಸಂಸ್ಥೆಗೆ ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ. ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ 2-17 ವರ್ಷದವರ ಮೇಲೆ ಮತ್ತು 2-3ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ.ಈ ಲಸಿಕೆಯನ್ನು ಪುಣೆಯ ಸೀರಮ್ ಇನ್ಸ್...

ಗ್ರಾಹಕರಿಗೆ ಬಿಗ್ ಶಾಕ್:LPG ದರ ಮತ್ತೆ ಏರಿಕೆ..!

www.karnatakatv.net: ರಾಷ್ಟ್ರೀಯ- ನವದೆಹಲಿ: ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಕಂಪನಿಗಳು ಜನಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ. ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 25 ರೂ.ಹೆಚ್ಚಿಸಿದ್ದು, ಪರಿಷ್ಕೃತ ದರದಂತೆ ದೆಹಲಿಯಲ್ಲಿ ಸಿಲಿಂಡರ್ ದರ 834.50 ರೂ.ಗೆ ಏರಿಕೆಯಾಗಿದೆ. ಕಳೆದ 6 ತಿಂಗಳಲ್ಲಿ ಎಲ್ ಪಿಜಿ ಬೆಲೆ 14.2 ಕೆಜಿ...

ದೇಶಾದ್ಯಂತ ಹಾಲಿನ ದರ ಹೆಚ್ಚಳ

www.karnatakatv.net: ರಾಷ್ಟ್ರೀಯ- ನವದೆಹಲಿ- ಜುಲೈ 1ರಿಂದ ದೇಶಾದ್ಯಂತ ಅಮೂಲ್ ಹಾಲಿನ ದರ ಹೆಚ್ಚಳವಾಗಿದೆ. ಲೀಟರ್‍‌ಗೆ 2 ರೂಪಾಯಿ ಏರಿಕೆಯಾಗಲಿದೆ. ಗುಜರಾತ್ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಮೂಲ್ ಹಾಲಿನ ಹೊಸ ಬೆಲೆ ಹೆಚ್ಚಳವಾಗಲಿದೆ. ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್(GCMMF) ಈ ಬಗ್ಗೆ ಮಾಹಿತಿ ನೀಡಿದ್ದು, ತಾಜಾ, ಗೋಲ್ಡ್, ಶಕ್ತಿ ಟೀ...

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

www.karnatakatv.net: ರಾಷ್ಟ್ರೀಯ- ದೆಹಲಿ- ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರದಿಂದ ನಿಂತು ಹೋಗಿದ್ದ ಅಲಾವೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ, ಒಂದು ಕೋಟಿಗೂ ಅಧಿಕ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಡಬಲ್ ಲಾಭ ಸಿಗುವಂತಾಗಿದೆ. ಕಳೆದ ವರ್ಷ ಫ್ರೀಜ್ ಮಾಡಿದ್ದ ಡಿಎ ಜುಲೈನಿಂದ ಮತ್ತೆ ಆರಂಭಗೊಳ್ಳಲಿದೆ. ಆದ್ರೆ,...

ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಜುಲೈ 31ರವರೆಗೆ ವಿಸ್ತರಣೆ

www.karnatakatv.net: ರಾಷ್ಟ್ರೀಯ: ದೆಹಲಿ- ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಸಂಚಾರ ನಿರ್ಬಂಧವನ್ನು ಜುಲೈ 31ರವರೆಗೆ ವಿಸ್ತರಿದೆ.ಈ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಐ) ಸುತ್ತೋಲೆ ಹೊರಡಿಸಿದೆ. ಆದ್ರೆ, ಮೀಸಲಾದ ಸರಕು ವಿಮಾನಗಳು ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ನಿಯಮಗಳ ಅಡಿಯಲ್ಲಿ ವಿಮಾನಗಳು ಕಾರ್ಯನಿರ್ವಹಿಸುವುದನ್ನ ಮುಂದುವರಿಸಲಿದೆ ಎಂದು ನಾಗರಿಕ ವಿಮಾನಯಾನ ಕಾವಲು ಸಂಸ್ಥೆ ತಿಳಿಸಿದೆ. https://www.youtube.com/watch?v=GBMs1bdBs1E https://www.youtube.com/watch?v=IstbUnNsKSQ

ಸುಪ್ರೀಂನಿಂದ ಜನಪರ ಆದೇಶ…

www.karnatakatv.net: ರಾಷ್ಟ್ರೀಯ- ನವದೆಹಲಿ- ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಕಾಲಾವಧಿಯನ್ನು ಕೋರ್ಟ್ ನೀಡಿದೆ. ಕೋವಿಡ್ ನಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img