Tuesday, February 24, 2026

national news

ಟ್ವಿಟರ್ ಅಧಿಕಾರಿಗಳ ವಿರುದ್ಧ FIR

www.karnatakatv.net:-ರಾಷ್ಟ್ರೀಯ: ನೋಯ್ಡಾ- ಸಾಮಾಜಿಕ ಜಾಲತಾಣದಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ಬಿಂಬಿಸಿದ್ದ ಟ್ವಿಟರ್ ಇಂಡಿಯಾ ಸಂಸ್ಥೆಯ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭಜರಂಗದವರು ನೀಡಿದ ದೂರಿನ ಆಧಾರದ ಮೇಲೆ ಉತ್ತರಪ್ರದೇಶದ ಖುಜರ್ ನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಟ್ವಿಟರ್ ನಲ್ಲಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯಗಳು ಭಾರತ ಭೂಪಟದಿಂದ...

ಮನುಕುಲವನ್ನ ಕಾಡಲಿದೆಯಂತೆ 4 ಹೊಸ ರೂಪಾಂತರಿ ವೈರಸ್…!

www.karnatakatv.net: ರಾಷ್ಟ್ರೀಯ- ಕೊರೊನಾ 2ನೇ ಅಲೆಯಿಂದ ಭಾರತ ಇನ್ನೂ ಸುಧಾರಿಸಿಲ್ಲ. ಅಷ್ಟರಲ್ಲೇ, ಡೆಲ್ಟಾ ಪ್ಲಸ್ ವೈರಸ್ ಕೊರೊನಾ 3ನೇ ಅಲೆಯ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ರೂಪಾಂತರಿಯ ಜೊತೆಗೆ ಇತರೆ 4 ಕೊರೊನಾ ರೂಪಾಂತರಿಗಳು ಮುಂದಿನ ದಿನಗಳಲ್ಲಿ ಅಪಾಯ ತರುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಇದು...

ಭಾರತದ ಕ್ಷಿಪಣಿ ಪ್ರಯೋಗ ಯಶಸ್ವಿ

www.karnatakatv.net: ರಾಷ್ಟ್ರೀಯ: ಬಾಲಸೋರ್(ಒಡಿಶಾ)- ಇಲ್ಲಿನ ಕರಾವಳಿಯ ಸೇನಾ ನೆಲೆಯಲ್ಲಿ ಇಂದು ಹೊಸ ತಲೆಮಾರಿನ ಅತ್ಯಾಧುನಿಕ ರೂಪಾಂತರಿ ಕ್ಷಿಪಣಿ 'ಅಗ್ನಿ ಪ್ರೈಮ್' ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. 2 ಸಾವಿರ ಕಿ.ಮೀ.ದೂರ ಕ್ರಮಿಸುವ ಸಾಮರ್ಥ್ಯವಿರುವ ಈ ಕ್ಷಿಪಣಿಯನ್ನು ಒಡಿಶಾ ಕರಾವಳಿ ತೀರದಲ್ಲಿರುವ ಅಬ್ದುಲ್ ಕಲಾಂ ದ್ವೀಪದಿಂದ ಬೆಳಗ್ಗೆ 10.55ಕ್ಕೆ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಡಿಆರ್...

ಕೇಂದ್ರದಿಂದ ವಿಶಿಷ್ಠ ಪ್ಯಾಕೇಜ್ ಘೋಷಣೆ

www.karnatakatv.net:ರಾಷ್ಟ್ರೀಯ: ನವದೆಹಲಿ- ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ. ಇಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿವಿಧ ವಿಚಾರಗಳ ಬಗ್ಗೆ ವಿವರಿಸಿದ ಅವರು ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಕೇಂದ್ರದಿಂದ 8 ಅಂಶಗಳ ನೆರವು ಘೋಷಿಸಿದ್ದಾರೆ. ಆ 8 ಅಂಶಗಳ...

ಪ್ರಬಲ ಸ್ಫೋಟ- 7 ಮಂದಿ ಸಾವು

www.karnatakatv.net: ರಾಷ್ಟ್ರೀಯ- ಢಾಕಾ- ಜನನಿಬಿಡ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಮೂರಂತಸ್ಥಿನ ಕಟ್ಟಡ ಕುಸಿದು 7 ಮಂದಿ ಸಾವನ್ನಪ್ಪಿ, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಇಲ್ಲವೇ ಗ್ಯಾಸ್ ಲೈನ್ ಸ್ಫೋಟಿಸಿ ಈ ದುರಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಘಟನೆ ಹಿಂದೆ ಯಾವುದೇ...

ಜಮ್ಮು ವಾಯುನೆಲೆ ಮೇಲೆ ಡ್ರೋನ್ ದಾಳಿ- ಉಗ್ರರ ದಾಳಿ ಎಂದ ಡಿಜಿಪಿ

www.karnatakatv.net:- ರಾಷ್ಟ್ರೀಯ- ಹೆಚ್ಚಿನ ಭದ್ರತೆ ಇರುವ ಜಮ್ಮುವಿನಲ್ಲಿರುವ ವಾಯುನೆಲೆಯಲ್ಲಿ ನಿನ್ನೆ ಸಂಭವಿಸಿದ ಅವಳಿ ಸ್ಫೋಟಗಳು, ಉಗ್ರರ ದಾಳಿ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ ಬಾಗ್ ಸಿಂಗ್ ಹೇಳಿದ್ದಾರೆ. ಸ್ಫೋಟಕಗಳನ್ನ ಹೊತ್ತು ಬಂದ ಡ್ರೋನ್ ಗಳು ಬೆಳಗಿನ ಜಾವ 1:40ಕ್ಕೆ ಜಮ್ಮು ವಿಮಾನ ನಿಲ್ದಾಣದ ಭಾರತೀಯ ವಾಯುಪಡೆಯ ವಾಯುನೆಲೆಗೆ ಅಪ್ಪಳಿಸಿವೆ. ಸ್ಫೋಟದಲ್ಲಿ ವಾಯುಪಡೆಯ...

ಗೋಲ್ಡ್ ಮೆಡಲಿಸ್ಟ್ ಈಗ ಬೀದಿ ವ್ಯಾಪಾರಿ…

www.karnatakatv.net: ರಾಷ್ಟ್ರೀಯ- ಕ್ರೀಡೆಯಾಗಲಿ ಅಥವಾ ದೇಶವನ್ನು ಪ್ರತಿನಿಧಿಸುವ ಯಾವುದೇ ಸಹಾಯವಾಗಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಬಂದವರಿಗೆ ಗೌರವ ಸಲ್ಲಿಸಬೇಕಾಗಿರೋದು ಸರ್ಕಾರಗಳ ಕರ್ತವ್ಯ. ಆದ್ರೆ, ಸರ್ಕಾರ ತನ್ನ ಕರ್ತವ್ಯ ಮರೆತ ಪರಿಣಾಮ 28 ಪದಕ ವಿಜೇತೆ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕಟ್ ಮಾರುತ್ತಿದ್ದಾರೆ. ಅವರು ಮತ್ಯಾರು ಅಲ್ಲ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಸಾಧನೆ ಬರೆದ...

ತುರ್ತು ಪರಿಸ್ಥಿತಿಗೆ 46 ವರ್ಷ

www.karnatakatv.net: ನವದೆಹಲಿ- 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಇದು ಭಾರತದ ಇತಿಹಾಸದ ಅತ್ಯಂತ ಕಳಂಕಿತ ರಾಜಕೀಯ ಕ್ರಮ ಎನ್ನಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಈ ವಿಚಾರವಾಗಿ ಟ್ವೀಟ್ ಮಾಡಿದ್ದು, ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿ ಪ್ರಜಾಪ್ರಭುತ್ವ ಮೌಲ್ಯಗಳನ್ನ ತುಳಿದು ಹಾಕಿದ್ದರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಪ್ಪು ದಿನವನ್ನ ಯಾವತ್ತಿಗೂ...

ಕೈಗೆಟುಕುವ ದರದಲ್ಲಿ ಬರ್ತಿದೆ 5G ಫೋನ್…

www.karnatakatv.net: ಮುಂಬೈ- ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 44ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಿಯೋ ಫೋನ್ ನೆಕ್ಸ್ಟ್ 5G ಫೋನ್ ನನ್ನು ಅಧಿಕೃತವಾಗಿ ಪರಿಚಯಿಸಿದೆ. ಟೆಲಿಕಾಂ ದೈತ್ಯ ಕಂಪನಿಯು ಟೆಕ್ ದೈತ್ಯ ಗೂಗಲ್ ಜೊತೆ ಸೇರಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ 5G ಫೋನ್ ಗಳನ್ನ ಮಾರುಕಟ್ಟೆಗೆ ತರುವ ಬಗ್ಗೆ ಮಾಹಿತಿ ನೀಡಿದೆ. ಈ ಹೊಸ ಸಾಧನದಲ್ಲಿ...

ಡೆಲ್ಟಾ ಪ್ಲಸ್ ವೈರಸ್‍ಗೆ ಮೊದಲ ಬಲಿ

www.karnatakatv.net: ರಾಷ್ಟ್ರೀಯ- ಭೋಪಾಲ್- ಮಧ್ಯಪ್ರದೇಶದಲ್ಲಿ ಕೊರೊನಾ ವೈರಸ್ ರೂಪಾಂತರಿ ಡೆಲ್ಟಾ ಪ್ಲಸ್ ವೈರಸ್ ಗೆ ಮೊದಲ ಬಲಿಯಾಗಿದೆ. ಓರ್ವ ಮಹಿಳೆ ಸಾವನ್ನಪ್ಪಿರುವುದಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸರಂಗ್ ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ವೈರಸ್ ಐವರಲ್ಲಿ ಧೃಡಪಟ್ಟಿತ್ತು. ಈ ಐವರಲ್ಲಿ ನಾಲ್ವರು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರಿಂದ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img