Thursday, November 13, 2025

national news

ಭಾರತಕ್ಕೆ ಬಂತು ಕೊರೊನಾ ತುರ್ತು ಸಂದರ್ಭದ ಔಷಧಿ

ಕರ್ನಾಟಕ ಟಿವಿ : ಇನ್ನು ಕೊರೊನಾ ಸೋಂಕಿತರಿಗೆ ತುರ್ತಾಗಿ ಬಳಸಲು ಅಮೆರಿಕ ಸಂಶೋಧನೆ ಮಾಡಿದ್ದ ಜಿಎಸ್ 5734 ಔಷಧಿಯ ಸ್ಯಾಂಪಲ್ ಭಾರತಕ್ಕೂ ಸಿಕ್ಕಿದೆ. ವಿಶ್ವ ಆರೋಗ್ಯ ಸಂಸ್ಥೆ ಭಾರತಕ್ಕೂ ನೀಡಿದ್ದು ಇದನ್ನ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಅಡಿಯಲ್ಲಿ ಸಿಪ್ಲ ಕಂಪನಿ ಮೂಲಕ ತಯಾರು ಮಾಡಲು ಮುಂದಾಗಿದೆ.. ಸಾಮಾನ್ಯವಾಗಿ ಇದುವರೆಗೆ ಬಳಸುತ್ತಿರು ಔಷಧಿಯಲ್ಲಿ ಸೋಂಕಿತರನ್ನ...

ಅಪಾಯದಲ್ಲಿ ಭಾರತ..? ಕಳೆದ 24 ಗಂಟೆಯಲ್ಲಿ ಅತೀ ಹೆಚ್ಚು ಸೋಂಕಿತರು ಪತ್ತೆ..!

ಕರ್ನಾಟಕ ಟಿವಿ : ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 3900 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.. ಇನ್ನು 24 ಗಂಟೆಯಲ್ಲಿ 159 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.. ತಮಿಳುನಾಡು ಹಾಗೂ ಮಹಾರಾಷ್ಟ್ರ, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.. ಈ ಮೂಲಕ ದೇಶಧಲ್ಲಿ ಸೋಂಕಿತರ ಸಂಖ್ಯೆ 46,549...

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ  ಸತತ ನಾಲ್ಕನೇ ದಿನವೂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿವೆ. ಅದರೆ ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಲ್ಲಿ. ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 45 ಪೈಸೆ  ಹೆಚ್ಚಾಗಿದೆ. ಇಂದು ಸಹ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ದೆಹಲಿ, ಕೋಲ್ಕತಾ ಮತ್ತು ಮುಂಬೈಗಳಲ್ಲಿ ತೈಲ ಕಂಪನಿಗಳು ಪೆಟ್ರೋಲ್ 73,05 ರೂಪಾಯಿ ಅಗಿದೆ. ರಾಜ್ಯ ರಾಜ್ಯಧಾನಿ ಬೆಂಗಳೂರಿಲ್ಲಿ...

ರಾಷ್ಟ್ರ ರಾಜಧಾನಿಗೆ ಉಗ್ರರ ದಾಳಿ ಎಚ್ಚರಿಕೆ .!

ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು...
- Advertisement -spot_img

Latest News

ಅಪಘಾತ ವಿಮೆ ಅಡಿಯಲ್ಲಿ ಬೆಸ್ಕಾಂ ನೌಕರನ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ಚೆಕ್ ವಿತರಣೆ.

Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ...
- Advertisement -spot_img