Friday, August 14, 2026

national news

ರಾಷ್ಟ್ರ ರಾಜಧಾನಿಗೆ ಉಗ್ರರ ದಾಳಿ ಎಚ್ಚರಿಕೆ .!

ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img