Kashmir News: ಕಾಶ್ಮೀರದಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾಾವನ್ನಪ್ಪಿದ್ದು, ರಾಜ್ಯದ ಪ್ರವಾಸಿಗರ ನೆರವಿಗೆ ನಾವಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿದ ತಕ್ಷಣ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್...
Kashmir News: ಜಮ್ಮು-ಕಾಶ್ಮೀರದ ಪಹಲ್ಗಮ್ ಬೈಸರನ್ ಕಣಿವೆಯ ಬಳಿ ಇಂದು ಉಗ್ರರು ದಾಳಿ ನಡೆಸಿದ್ದು, ಅಡಗಿ ಕುಳಿತಿರುವ ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಶಿವಮ್ಮೊಗದ ಉದ್ಯಮಿ ಸೇರಿ 25ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಶಿವಮೊಗ್ಗದ ಮಂಜುನಾಥ್ ಎಂಬುವವರು, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಆದರೆ ಇವರೊಂದಿಗೆ ಪ್ರವಾಸಕ್ಕೆ ತೆರಳಿದ...
Mandya News: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಆಶೀರ್ವಾದದೊಂದಿಗೆ ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನ, ಮಾತೃ ಮಿಲನ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಘ ಮತ್ತು ವಿಶ್ವ ಒಕ್ಕಲಿಗರ ಮಹಿಳಾ ವೇದಿಕೆಯ ಸಹಯೋಗದೊಂದಿಗೆ ಇದೇ ಏಪ್ರಿಲ್ 25 ಮತ್ತು 26 ರಂದು ʼಚುಂಚಾದ್ರಿ ಉತ್ಸವ 2025ʼ ಅನ್ನು ಆಯೋಜಿಸಲಾಗಿದೆ. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿಯೇ ವಿಶೇಷ...
Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್ಕೌಂಟರ್ ಪ್ರಕರಣವನ್ನು ಸಿಐಡಿಗೆ ನೀಡಿರುವ ಬೆನ್ನಲ್ಲೇ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನೂ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಬಾಲಕಿ ಹತ್ಯೆ ನಂತರದಲ್ಲಿ ನಡೆದ ಎನ್ ಕೌಂಟರ್ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಈಗ ಬಾಲಕಿಯ ಹತ್ಯೆಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
ಸುಪ್ರೀಂ ಕೋರ್ಟ್ ಗೈಡ್...
Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್ ಕೌಂಟರ್ ಪ್ರಕರಣದ ಹಿನ್ನೆಲೆಯಲ್ಲಿ, ಪ್ರಕರಣದ ಮಾಹಿತಿ ಪಡೆಯಲು ಹುಬ್ಬಳ್ಳಿಗೆ ಆಗಮಿಸಿದ್ದಾರೆ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್. ಈಗಾಗಲೇ ಪ್ರಕರಣದ ತನಿಖೆಯನ್ನು ಆರಂಭಿಸಿರುವ ಸಿಐಡಿ ಅಧಿಕಾರಿಗಳು. ಇದರ ಬೆನ್ನಲ್ಲೇ ಈ ಕುರಿತು ಮತ್ತಷ್ಟು ಮಾಹಿತಿ ಪಡೆಯಲು CID ಎಡಿಜಿಪಿ ಬಿ.ಕೆ.ಸಿಂಗ್ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಇದೇ ಎಪ್ರಿಲ್ 13...
Bengaluru News: 10ನೇ ತರಗತಿ, ಸೆಕೆಂಡ್ ಪಿಯುಸಿ ಮುಗಿಸಿ, ಮುಂದಿನ ಭವಿಷ್ಯದ ಬಗ್ಗೆ ಯೋಚಿಸುತ್ತಿರುವ, ಯಾವ ಕೋರ್ಸ್ ಮಾಡುವುದು ಉತ್ತಮ ಅಂತಾ ಹುಡುಕುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಪಬ್ಲಿಕ್ ಟಿವಿ ಶಿಕ್ಷಣ ಮೇಳ ಆಯೋಜಿಸಿದೆ. ಬೆಂಗಳೂರಿನ ಅರಮನೆ ಮೈದಾನದ, ಗಾಯತ್ರಿ ವಿಹಾರದಲ್ಲಿ ಈ ಶಿಕ್ಷಣ ಮೇಳ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ಉಚಿತವಾಗಿ ಈ ಮೇಳದಲ್ಲಿ...
Bengaluru News: ಎಲ್ಲ ಪರೀಕ್ಷೆಗಳು ಮುಗಿದಿವೆ, ಫಲಿತಾಂಶವೂ ಬಂದಿದೆ. ಇದೀಗ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಕಾಲೇಜುಗಳ ಹುಡುಕಾಟ ನಡೆಸುತ್ತಿದ್ದಾರೆ. ಯಾವ ಸಂಸ್ಥೆಯಲ್ಲಿ ಉತ್ತಮ ಶಿಕ್ಷಣ ಸಿಗತ್ತೆ ಅನ್ನೋ ಕನ್ಫ್ಯೂಶನ್ನಲ್ಲಿದ್ದಾರೆ. ಆದರೆ ನಿಮಗೆ ಉತ್ತಮ ಶಿಕ್ಷಣ ಸಂಸ್ಥೆಗಳ ಆಯ್ಕೆ ಬೇಕಾಗಿದ್ದಲ್ಲಿ, ಒಂದೇ ಮಳಿಗೆಯಲ್ಲಿ ನೀವು ಈ ಬಗ್ಗೆ ಮಾಹಿತಿ ಪಡೆಯಲು ಬಯಸಿದ್ದಲ್ಲಿ ನೀವು...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿದೇಶಕ್ಕೆ ಹೋದಾಗಲೆಲ್ಲ, ಆಡಳಿತ ಪಕ್ಷವಾದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಭಾರತದ ಮಾನ ಮರ್ಯಾದೆ ತೆಗೆಯುತ್ತಿದ್ದರು. ಈಗಲೂ ಅದೇ ಕೆಲಸ ಮುಂದುವರೆಸಿದೆ ಎಂದು ರಾಹುಲ್ ವಿರುದ್ಧ ಬಿಜೆಪಿ ನಾಾಯಕರು ಕಿಡಿಕಾರಿದ್ದಾರೆ.
ಸದ್ಯ ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಬೋಸ್ಟನ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಚುನಾವಣಾ ಆಯೋಗವು ರಾಜಿ ಮಾಡಿಕೊಂಡಿದ್ದು,...
Political News: ಬೀದರ್, ಶಿವಮೊಗ್ಗ, ಧಾರವಾಡದಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ...
Health Tips: ಪುಟ್ಟ ಶಿಶುಗಳಿಗೆ ತಾಯಿಯ ಹಾಲು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಹಾಗಾಗಿಯೇ ಇಂದಿನ ಕಾಲದಲ್ಲಿ ಎಷ್ಟೋ ತಾಯಂದಿರು, ತಮ್ಮ ಫಿಗರ್ ಹಾಳಾಗತ್ತೆ ಅಂತಾ ಯೋಚಿಸದೇ, ಮಕ್ಕಳಿಗೆ ಎದೆ ಹಾಲು ಕೊಡಲು ಮುಂದಾಗುತ್ತಾರೆ. ಎದೆ ಹಾಲನ್ನು ಮಕ್ಕಳಿಗೆ 6 ತಿಂಗಳಿನಿಂದ 1 ವರ್ಷವಾಗುವವರೆಗೂ ನೀಡಬೇಕು. ಅದಕ್ಕೂ ಮುನ್ನ ಬಿಡಿಸಿದರೆ, ಮಗುವಿನ ದೇಹದಲ್ಲಿ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...