Tuesday, February 24, 2026

national news

Health Tips: ಮಕ್ಕಳಾಗದೇ ಇರಲು ಮಹಿಳೆಯರು ಮಾತ್ರವಲ್ಲ, ಪುರುಷರೂ ಕಾರಣ.. ಯಾಕೆ..?

Health Tips: ಕೆಲ ಮನೆಗಳಲ್ಲಿ ಪತಿ ಪತ್ನಿಗೆ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿಲ್ಲವೆಂದರೆ, ಹೆಣ್ಣಿನದ್ದೇ ತಪ್ಪಿರಬೇಕು ಅಂತಲೇ ದೂರುತ್ತಾರೆ. ಆದರೆ ಬಂಜೆತನಕ್ಕೆ ಬರೀ ಮಹಿಳೆಯರಷ್ಟೇ ಅಲ್ಲ, ಪುರುಷರು ಕೂಡ ಕಾರಣರಾಗಿರುತ್ತಾರೆ ಅಂತಾರೆ ಕುಟುಂಬ ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು. ವೈದ್ಯರು ಹೇಳುವ ಪ್ರಕಾರ, ಮಕ್ಕಳಾಗದಿದ್ದಲ್ಲಿ, ಪತಿ- ಪತ್ನಿ ಇಬ್ಬರೂ ವೈದ್ಯರಲ್ಲಿ ಹೋಗಿ ಪರೀಕ್ಷಿಸಿ, ಬಂಂಜೆತನವನ್ನು ಸರಿ...

Health Tips: ಮನೆಮದ್ದುಗಳು ತ್ವಚೆಗೆ ಒಳ್ಳೇದೋ..? ಕೆಟ್ಟದ್ದೋ..?

Health Tips: ನಾವು ಸುಂದರವಾಗಿ ಕಾಣಬೇಕು. ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿ ಕಾಣಬೇಕು ಅಂತಾ ಹಲವರು ತರಹೇವಾರಿ ಪ್ರಯೋಗಗಳನ್ನು ತಮ್ಮ ತ್ವಚೆಯ ಮೇಲೆ ಮಾಡುತ್ತಾರೆ. ಕೆಲವರು ಬರೀ ಮಾರುಕಟ್ಟೆಯಲ್ಲಿ ಸಿಗುವ ಪ್ರಾಡಕ್ಟ್ ಬಳಸಿದ್ರೆ, ಇನ್ನು ಕೆಲವರು ಮನೆ ಮದ್ದನ್ನು ಪ್ರಯೋಗಿಸುತ್ತಾರೆ. ಆದರೆ ಮನೆಮದ್ದುಗಳು ತ್ವಚೆಗೆ ಒಳ್ಳೆಯದ್ದಾ..? ಕೆಟ್ಟದ್ದಾ..? ನಾವು ಮನೆ ಮದ್ದು ಪ್ರಯೋಗಿಸುವ ಬದಲು...

ಗಾಯಕಿ ಪ್ರಥ್ವಿ ಭಟ್ ಪ್ರೇಮ ವಿವಾಹದ ಬಗ್ಗೆ ತಂದೆ ಬೇಸರ: ವಶೀಕರಣ ಮಾಡಿಸಿದ್ದಾರೆಂದು ಆರೋಪ

Sandalwood News: ಸರಿಗಮಪ ಕನ್ನಡ ರಿಯಾಲಿಟಿ ಶೋನಿಂದ ಮನೆ ಮಾತಾಗಿದ್ದ, ಮತ್ತು ಹಲವು ಸಿನಿಮಾ, ಸಿರಿಯಲ್‌ ಹಾಡಿಗೆ ದನಿಯಾಗಿದ್ದ ಗಾಯಕಿ ಪ್ರಥ್ವಿ ಭಟ್ ವಿವಾಹವಾಗಿದ್ದಾರೆ. ಆದರೆ ಇದಕ್ಕೆ ಅವರ ಮನೆಯವರು ವಿರೋಧಿಸಿದ್ದಾರೆ. ಯಾಕಂದ್ರೆ ಇದೊಂದು ಪ್ರೇಮ ವಿವಾಹವಾಗಿದ್ದು, ಈ ವಿವಾಹಕ್ಕೆ ಸರಿಗಮಪ ಜ್ಯೂರಿ ನರಹರಿ ದೀಕ್ಷಿತ್ ಎಂಬುವವರು ಸಪೋರ್ಟ್ ಮಾಡಿದ್ದು, ಇದಕ್ಕೆ ಪ್ರಥ್ವಿ ತಂದೆ ಬೇಸರ...

ಎಲಾನ್ ಮಸ್ಕ್ ತಾಯಿಯೊಂದಿಗೆ ಮುಂಬೈ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ ನಟಿ ಜಾಕ್ವೆಲಿನ್

Bollywood News: ಟೆಸ್ಲಾ ಓನರ್ ಆಗಿರುವ ಪ್ರಪಂಚ ನಂಬರ್ 1 ಶ್ರೀಮಂತ ಎಲಾನ್ ಮಸ್ಕ್ ತಾಯಿಯೊಂದಿಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಎಲಾನ್ ಮಸ್ಕ್ ತಾಾಯಿ ಮಾಯೆ ಮಸ್ಕ್ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಜಾಕ್ವೆಲಿನ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಯೆ ಮಸ್ಕ್ ತಮ್ಮ ಪುಸ್ತಕವೊಂದನ್ನು ಲಾಂಚ್...

Sandalwood News: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood News: ರಾಮಾಯಣ ಶೂಟಿಂಗ್ ಆರಂಭಕ್ಕೂ ಮುನ್ನ ಮಧ್ಯಪ್ರದೇಶದ ಪ್ರವಾಸದಲ್ಲಿರುವ ರಾಕಿಂಗ್ ಸ್ಟಾರ್ ಯಶ್, ಇಲ್ಲಿನ ಉಜ್ಜೇಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ರಾಮಾಯಣ ಚಿತ್ರದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ರಾವಣ ಶಿವನ ಭಕ್ತನಾಗಿದ್ದ. ಹಾಗಾಗಿ ಈ...

Political News: ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದವನಿಗೆ ಬೈದು ಬುದ್ಧಿ ಹೇಳಿದ ಸಚಿವ ಸಂತೋಷ್ ಲಾಡ್..

Political News: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜನಾತದರ್ಶನ ಮಾಡಲಾಯಿತು. ಈ ವೇಳೆ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದು ಕೇಳಿದ್ದಾನೆ. ಆದರೆ ಆತನಿಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹುದ್ದೆ ನೀಡಲು ಮುಂದಾಗಿದೆ. ಹಾಗಾಗಿ ಆ ವ್ಯಕ್ತಿ ಸಚಿವ ಸಂತೋಷ್ ಲಾಡ್ ಮುಂದೆ ನನಗೆ ಸೆಕ್ಯುರಿಟಿ...

Hubli News: ಹುಬ್ಬಳ್ಳಿ ವಿಮಾನ ನಿಲ್ದಾಣದ‌ ಮೇಲೆ ಖಾಸಗಿಯವರ ಕಣ್ಣು..

Hubli News: ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ವಿಶ್ವ ದರ್ಜೆಯ ಗುಣಮಟ್ಟ ನೀಡುವ ನಿಟ್ಟಿನಲ್ಲಿ, ಬಹುದೊಡ್ಡ ನಿರೀಕ್ಷೆಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಹುಬ್ಬಳ್ಳಿಯ ವಿಮಾನದ ನಿಲ್ದಾಣದ ಮೇಲೆ ಈಗ ಖಾಸಗಿಯವರ ಕಣ್ಣು ಬಿದ್ದಿದೆ. ಇಷ್ಟು ದಿನ ಇತ್ತ ತಿರುಗಿ ನೋಡದ ಖಾಸಗಿ ಕಂಪನಿಗಳು ಈಗ ನೂರಾರು ಕೋಟೆಯಲ್ಲಿ ಮರು ನಿರ್ಮಾಣಗೊಳ್ಳುತ್ತಿರುವ, ವಿಮಾನ ನಿಲ್ದಾಣದ ಮುಂದಿನ ಅಭಿವೃದ್ಧಿ ಮತ್ತು‌ ನಿರ್ವಹಣೆ ಗುತ್ತಿಗೆ...

ಅರಣ್ಯವಾಸಿಗಳ ಪುನರ್ವಸತಿಯಲ್ಲಿ ನಿಯಮ ಉಲ್ಲಂಘನೆ..! ರಾಜ್ಯಕ್ಕೆ ಬಿಸಿ ಮುಟ್ಟಿಸಿದ ಕೇಂದ್ರ

National News: ರಾಜ್ಯದಲ್ಲಿ ಅರಣ್ಯವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಅರಣ್ಯವಾಸಿಗಳ ಸಮ್ಮತಿ ಪಡೆದು ನ್ಯಾಯಯುಕ್ತವಾಗಿ ಹಾಗೂ ಪಾರದರ್ಶಕತೆಯಿಂದ ಸಂಪೂರ್ಣ ಪ್ರಕ್ರಿಯೆಯನ್ನು ನಡೆಸುವಂತೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ನಿಮ್ಮ ರಾಜ್ಯದಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸುವ ಮೂಲಕ ಅರಣ್ಯವಾಸಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ ಎನ್ನುವ ದೂರುಗಳು ನಮಗೆ ಬರುತ್ತಿವೆ ಎಂದು ರಾಜ್ಯದ ಸಮಾಜ ಕಲ್ಯಾಣ...

National News: ಏಮ್ಸ್ ಆಸ್ಪತ್ರೆಗೆ ದಾಖಲಾದ ಭೂಗತ ಪಾತಕಿ ಛೋಟಾ ರಾಜನ್

National News: ತಿಹಾರ್‌ ಜೈಲಿನಲ್ಲಿ ಬಂಧಿತನಾಗಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಛೋಟಾ ರಾಜನ್, ಇದೀಗ ಸೈನಸ್ ಸಮಸ್ಯೆಗಾಗಿ ಚಿಕಿತ್ಸೆ ಪಡೆಯಲು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸಮಸ್ಯೆ ತಾರಕಕ್ಕೇರಿದ್ದು, ಆಪರೇಷನ್ ಮಾಡಬೇಕೆಂದು ಹೇಳಲಾಗಿದೆ. ಈ ಕಾರಣಕ್ಕೆ ಛೋಟಾ ರಾಜನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 30 ವರ್ಷಗಳ ಕಾಲ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರಾಜನ್...

COLD : ದೇಶಾದ್ಯಂತ ಕೊರೆವ ಚಳಿ ಮೈನಸ್ ಗೆ ಇಳಿದ ತಾಪಮಾನ

ದೇಶದಲ್ಲಿ ಶೀತಗಾಳಿ ದಿನೇ ದಿನೇ ಹೆಚ್ಚಾಗ್ತಿದೆ. ಈಗಾಗಲೇ ಉತ್ತರದ ಜನರು ಈ ಚಳಿಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಇದೀಗ ದಕ್ಷಿಣದಲ್ಲೂ ಈ ಚಳಿ ಆರಂಭವಾಗಿದ್ದು ಕನಿಷ್ಠ ಮಟ್ಟಕ್ಕೆ ತಾಪಮಾನ ಕುಸಿಯುತ್ತಿದೆ. ಅಂದಹಾಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 4.5 ಡಿಗ್ರಿ ಗಿಂತ ಕಡಿಮೆಯಾಗಿದೆ. ಅಲ್ಲದೇ ಈ ರೀತಿ ಆಗಿರೋದು ಇದು 4ನೇ ಬಾರಿ ಅಂತ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img