Tuesday, February 24, 2026

national news

ನಾಯಿ ಕಚ್ಚಿದಕ್ಕೆ ಠಾಣೆಗೆ ದೂರು; ಕೋಪಕ್ಕೆ ಬೈಕ್‌ಗಳನ್ನೇ ಸುಟ್ಟು ಹಾಕಿ ನಾಯಿ ಮಾಲೀಕ

ಬೆಂಗಳೂರು: ಇವರಿಬ್ಬರು ಒಂದೇ ಏರಿಯಾದ  ವಾಸಿಗಳು. ಕಷ್ಟಕ್ಕೆ ಆಗುತ್ತೆ ಅಂತ ಚೀಟಿ ವ್ಯವಹಾರದಲ್ಲಿ ಜೊತೆಯಾಗಿದ್ದರು. ಆದರೆ ಕಷ್ಟ ಬಂದಾಗ ಸಹಾಯ  ಮಾಡುವ ನೆಪದಲ್ಲಿ ಮೋಸ ಮಾಡಿದ್ದರಂತೆ. ಇದನ್ನು ಪ್ರಶ್ನಿಸಿ ಠಾಣೆ ಮೆಟ್ಟಿಲೇರಿದ ಆ ಕುಟುಂಬಕ್ಕೆ  ಏನಾಯ್ತು ಗೊತ್ತಾ? ನಾವು ಹೇಳ್ತೀವಿ ಈ ಸ್ಟೋರಿ ಓದಿ. ಬೆಂಗಳೂರಿನ ಕೊತ್ತನೂರಿನ 3ನೇ ಅಡ್ಡರಸ್ತೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಬೈಕ್‌ಗಳಿಗೆ...

IAS Officer : ಅರ್ಚಕರಿಗೆ ತನ್ನ ಕುರ್ಚಿಯಲ್ಲಿ ಕೂಡಿಸಿ, ಸನ್ಮಾನ ಮಾಡಿದ ದಿಲ್ಲಿಯ ಐಎಎಸ್ (IAS) ಅಧಿಕಾರಿ!

Dehali News : ಸಂವಿಧಾನ ನೀಡಿದ ಅಧಿಕಾರಕ್ಕೆ ಯಾವುದೇ ಚ್ಯುತಿ ಬಾರದಂತೆ ಚಲಾಯಿಸಬೇಕಿದ್ದ ಭಾರತೀಯ ಆಡಳಿತ ಸೇವೆಯ ಅಧಿಕಾರಿಯೊಬ್ಬರು ನಡೆದುಕೊಂಡ ರೀತಿಯು ಭಾರೀ ಚರ್ಚೆಗೆ ಕಾರಣವಾಗಿದೆ. ನೈಋತ್ಯ ದಿಲ್ಲಿಯ ಜಿಲ್ಲಾಧಿಕಾರಿ ಲಕ್ಷ್ಯ ಸಿಂಘಾಲ್ (District Magistrate Lakshya Singhal) ಅವರು, ಅರ್ಚಕರೊಬ್ಬರನ್ನು ತಮ್ಮ ಚೇಂಬರ್‌ಗೆ ಆಹ್ವಾನಿಸಿ, ತಾವು ಕುಳಿತುಕೊಳ್ಳುವ ಕುರ್ಚಿಯನ್ನು ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಬಳಿಕ...

Gautami Tadimalla : ಬಿಜೆಪಿಗೆ ನಟಿ ಗುಡ್ ಬೈ..! : ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಿದ ನಟಿ

National News : ನಟಿ ಹಾಗು ರಾಜಕೀ ಯ ನಾಯಕಿ ಇದೀಗ ಬಿಜೆಪಿ ಗೆ ಗುಡ್ ಬೈ ಹೇಳಿದ್ದಾರೆ. ನನಗೆ ದ್ರೋಹ ಎಸಗಿದ ವ್ಯಕ್ತಿಗೆ ಬಿಜೆಪಿ ಪಕ್ಷ ಸಹಾಯ ಮಾಡುತ್ತಿದೆ ಎಂಬಂತಹ ಗಂಭೀರ ಆರೋಪವನ್ನು ಕೂಡಾ ನಟಿ ಮಾಡುತ್ತಿದ್ದಾರೆ….. ತನಗೆ ದ್ರೋಹ ಬಗೆದ ಮತ್ತು ಮೋಸ ಮಾಡಿದ ವ್ಯಕ್ತಿಗೆ ಪಕ್ಷದ ಮುಖಂಡರು ಸಹಾಯ ಮಾಡುತ್ತಿದ್ದಾರೆ ಎಂದು...

T Raja Singh : ಬಿಜೆಪಿ ಶಾಸಕನಿಗೆ ಡಬಲ್ ಖುಷಿ..! ಅಮಾನತು ಹಿಂಪಡೆದ ಹೈಕಮಾಂಡ್

National News : ಹಲವ ವರ್ಷಗಳಿಂದ ಹೈಕಮಾಂಡ್ ನಿರ್ಧಾರಕ್ಕಾಗಿ ಕಾದು ಕುಳಿತಿದ್ದ ಶಾಸಕನಿಗೆ ಇದೀಗ ಡಬಲ್ ಡಬಲ್ ಖುಷಿ ಸಿಕ್ಕಿದೆ. ವಿವಾದಾತ್ಮಕ ಹೇಳಿಕೇಯಿಂದಲೇ ಸದ್ದು ಮಾಡುತ್ತಿದ್ದ ಶಾಸಕನಿಗೆ ನೀಡಿದ್ದ ಅಮಾನತು ಹಿಂಪಡೆಯಲಾಗಿದೆ. ಹಲವು ವರ್ಷಗಳಿಂದ ಹೈಕಮಾಂಡ್ ನಿರ್ಧಾರಕ್ಕಾಗಿ ಕಾದು ಕುಳಿತಿದ್ದ ಗೋಶಾಮಹಲ್ ಶಾಸಕ ರಾಜಾಸಿಂಗ್ ಗೆ ಸಂತಸದ ಸುದ್ದಿ ಸಿಕ್ಕಿದೆ. ವಿವಾದಾತ್ಮಕ ಹೇಳಿಕೆಗಳಿಗಾಗಿ ಈ ಹಿಂದೆ...

ವಿದ್ಯುತ್ ತಂತಿಗಳನ್ನೂ ಕದ್ದೊಯ್ಯುತ್ತಿರುವ ಖದೀಮರು!

ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...

ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಬಸ್ ಪಲ್ಟಿ; ಪ್ರಯಾಣಿಕರು ಸೇಫ್..!

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಹೌದು,,, ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಶ ಸೀ ಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ...

ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಜೀವ ರಕ್ಷಕ ಕನ್ನಡಕ; ಹುಬ್ಬಳ್ಳಿ ವಿದ್ಯಾರ್ಥಿನಿ ಸಾಧನೆ..!

ಹುಬ್ಬಳ್ಳಿ: ನಗರದ ತಬೀಬ್ ಲ್ಯಾಂಡ್ ನಿವಾಸಿ ರಬೀಯಾ ಫಾರೂಕಿ ಅವರು ಸಂಶೋಧನೆ ಮಾಡಿರುವ ಕನ್ನಡಕ‌ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಹೌದು, ರಬೀಯಾ ಅವರು ಜೀವ ರಕ್ಷಕ ಕನ್ನಡಕ‌‌ ಸಂಶೋಧನೆ ಮಾಡಿದ್ದು, ಡ್ರೈವಿಂಗ್ ವೇಳೆ ಚಾಲಕ ತೂಕಡಿಸಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಇದನ್ನು ದೂರ ಮಾಡಲು ಜೀವ ರಕ್ಷಕ ಕನ್ನಡಕ ಕಂಡು ಹಿಡಿದಿದ್ದಾಳೆ. ಆ್ಯಂಟಿ...

Instagram: ನಕಲಿ ಇನ್ಸ್ಟಾಗ್ರಾಂ ಖಾತೆ ಡಿಲೀಟ್ ಮಾಡಲು ಹಣ ಬೇಡಿಕೆ..!

ಹುಬ್ಬಳ್ಳಿ: ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಫೋಟೋಗಳನ್ನು ಹಾಕಿ ಅದನ್ನು ಡಿಲೀಟ್ ಮಾಡಲು ನಗರದ ಶುಶ್ರೂಷಾಧಿಕಾರಿಯೊಬ್ಬರಿಂದ 1,72,552 ರೂ. ವರ್ಗಾಯಿಸಿಕೊಂಡು ವಂಚಿಸಿದ ಪ್ರಕರಣ ಸಿಇಎನ್ ಕ್ರೖೆಂ ಠಾಣೆಯಲ್ಲಿ ದಾಖಲಾಗಿದೆ. ಶುಶ್ರೂಷಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದ ಮಂಜುನಾಥ ಎನ್ನುವಾತ, ಅದರಲ್ಲಿ ಅಶ್ಲೀಲ ಪೋಟೋ ಹರಿಬಿಟ್ಟಿದ್ದಾನೆ. ನಂತರ ಅದನ್ನು ಡಿಲೀಟ್ ಮಾಡಲು ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. https://karnatakatv.net/bank-employee-online-payments/ https://karnatakatv.net/bengalore-path-holes-vehical-drivers-suffers/ https://karnatakatv.net/karave-karnayanagowda-praladh-joshi/

ಸಿಲಿಕಾನ್ ಸಿಟಿಯಲ್ಲಿ ತಪ್ಪುತ್ತಿಲ್ಲ ರಸ್ತೆಗುಂಡಿಗಳಿಗೆ ಮುಕ್ತಿ: ಓ ದೇವರೇ..!

ಬೆಂಗಳೂರು: ಜನ ಯಾವುದಾದರೂ ಊರನ್ನು ಅಭಿವೃದ್ಧಿ ಆಗಿದೆ ಅಂತ ಗುರುತಿಸುತ್ತಿದ್ದಾರೆ ಎಂದರೆ ಊರಿಗೆ ಕಾಲಿಡುತ್ತಿದ್ದ ಹಾಗೆ ಮೊದಲು ನೋಡೋದು ಊರಿನ ರಸ್ತೆಗಳನ್ನು. ಆದರೆ ಅಂತಹ ರಸ್ತೆಗಳೇ ತಗ್ಗು ಗುಂಡಿಗಳಿಂದ ಕೂಡಿದ್ದರೆ ? ಆ ಊರಲ್ಲಿ ಯಾವುದೆ ಸೌಲಭ್ಯಗಳಿದ್ದರೂ ಲೆಕ್ಕಕ್ಕೆ ಬರುವುದಿಲ್ಲ.ಅಂತದ್ರಲ್ಲಿ ಬೆಂಗಳೂರಿನ ರಸ್ತೆಗಳಲ್ಲೇ ರಸ್ತೆಗುಂಡಿಗಳು ಮೃತ್ಯುಕೂಪವಾಗಿ ಕಾಡ್ತಿವೆ ಅಂದ್ರೆ ಏನೇಳಬೇಕು ಹೇಳಿ. ಹೌದು ಇಡಿ ದೇಶವೇ...

ಕೌಟುಂಬಿಕ ಕಲಹಕ್ಕೆ ಹೆಂಡತಿಯ ಜೀವ ತೆಗೆದ ಪತಿರಾಯ..!

ಕಾರವಾರ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿಯೊರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಕತ್ತು ಸೀಳಿ ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಭಟ್ಕಳ ತಾಲೂಕಿನ ಮುರುಡೇಶ್ವರ ನಿವಾಸಿ ನಂದಿನಿ ಲೋಕೇಶ ನಾಯ್ಕ(30) ಮೃತ ಮಹಿಳೆ. ಮೃತಳಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ....
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img