Sunday, February 9, 2025

National party

ಮುಸ್ಲಿಂ ಜನಸಂಖ್ಯೆ ಏರಿಕೆ ತಡೆಗೆ ಯುಸಿಸಿ ಜಾರಿ ಮಾಡುತ್ತಾ ಬಿಜೆಪಿ..? ಕಾಂಗ್ರೆಸ್‌ ಒಂದು ದೇಶ ಒಂದು ಕಾನೂನು ಒಪ್ಪುತ್ತಾ..?

Political News: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದಿನ ಕಳೆದ ಎರಡು ಅವಧಿಯಲ್ಲಿ ಹೇಳಿದ್ದ ಕೆಲವು ಕಾನೂನುಗಳನ್ನ ಜಾರಿಗೆ ತರ್ತಾಇದೆ. ಅದರಲ್ಲಿ 370 ಅಂದ್ರೆ ಜಮ್ಮು ಕಾಶ್ಮೀರಕ್ಕೆ ಈ ಹಿಂದೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ, ಮುಸ್ಲಿಂ ಮಹಿಳೆಯರಿಗಾಗಿ ತ್ರಿವಳಿತಲಾಖ್‌ ನಿಷೇಧ ಮಾಡಿದ್ದು ರಾಷ್ಟ್ರೀಯ...

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಗುದ್ದಲಿ ಪೂಜಾ ಕಾರ್ಯಕ್ರಮ ಕಲಘಟಗಿ ಮತಕ್ಷೇತ್ರದ ವಿವಿಧೆಡೆ ನಡೆದ ಗುದ್ದಲಿ ಪೂಜಾ ಕಾರ್ಯಕ್ರಮಗಳಲ್ಲಿ ಸಚಿವ ಲಾಡ್‌ ಅವರು ಭಾಗವಹಿಸಿದ್ದರು. ಲೋಕೋಪಯೋಗಿ ಇಲಾಖೆಯಿಂದ ರೂ. 450.00 ಲಕ್ಷಗಳಲ್ಲಿ ಮಂಜೂರಾದ ಜಿ.ಬಸವನಕೊಪ್ಪ ಗ್ರಾಮದಿಂದ ವಯಾ ಕಳಸನಕೊಪ್ಪ,...

ಹಸು ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ

Political News: ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಿದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಓರ್ವ ಮುಸ್ಲಿಂ...

ರಿಯಲ್ ಎಷ್ಟೆಟ್ ವಿಚಾರಕ್ಕೆ ವ್ಯಕ್ತಿಯ ಕೊ*: ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ

Dharwad News: ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ದ್ವೇಷಕ್ಕೆ ವ್ಯಕ್ತಿಯ ಹೆಣ ಬಿದ್ದಿದ್ದು, ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರಗ ಪೋಲಿಸ್ ಠಾಣೆಯ 100 ಮೀಟರ್ ಅಂತರದಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರ ಕೊಲೆ ಮಾಡಲಾಗಿದೆ. ರಿಯಲ್ ಎಷ್ಟೆಟ್ ಉದ್ಯಮಿ ಗೀರಿಶ ಕರಡಿಗುಡ್ಡ 45 ಎಂಬುವವರ ಬರ್ಬರ...

Dharwad News: ಗುರುವಾರ ಧಾರವಾಡದಲ್ಲಿ ನಡೆಯಲಿದೆ ಉದ್ಯೋಗ ಮೇಳ

Dharwad News: ಧಾರವಾಡ: ನೀವು ನೌಕರಿಯನ್ನ ಹುಡುಕುತ್ತಿದ್ದೀರಾ, ನಿಮ್ಮ ಜಿಲ್ಲೆಯಲ್ಲಿಯೇ ನಿಮಗೆ ನೌಕರಿ ಬೇಕಾ. ಹಾಗಾದ್ರೇ, ಗುರುವಾರ ಧಾರವಾಡದಲ್ಲಿ ಆಯೋಜನೆ ಮಾಡಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಬದುಕು ಕಟ್ಟಿಕೊಳ್ಳಿ. ಜಿಲ್ಲಾ ಉದ್ಯಗ ವಿನಿಮಯ ಕೇಂದ್ರದ ಸಹಕಾರದಲ್ಲಿ ಶಾಸಕ ಅರವಿಂದ ಬೆಲ್ಲದವರ ಮಾರ್ಗದರ್ಶನದಲ್ಲಿ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಧಾರವಾಡದಲ್ಲಿ ಬೃಹತ್ ಉದ್ಯೋಗ ಮೇಳ...

ಬಿಜೆಪಿ ಭದ್ರಕೋಟೆ ಛಿದ್ರ ಛಿದ್ರ: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ಸಿನಲ್ಲಿ ವಿಜಯೋತ್ಸವ

Political News: ಹಾವೇರಿ: ಶಿಗ್ಗಾಂವ-ಸವಣೂರ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನ ಸಂಭ್ರಮ ಮನೆ ಮಾಡಿದ್ದು, ಮಾಜಿ ಸಿಎಂ ಸಾಮ್ರಾಜ್ಯವನ್ನು ಛಿದ್ರ ಮಾಡಿದ ಕಾಂಗ್ರೆಸ್ಸಿನ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ಸಿನ ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಇಮ್ಮಡಿಗೊಂಡಿದೆ. https://youtu.be/cUc8TUf3lVE ಹೌದು.. ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ಸಿನ ಯಾಸಿರ್ ಖಾನ್ ಪಠಾಣ ವಿರುದ್ಧ ಸೋಲು ಅನುಭವಿಸಿದ್ದು, ಹಾವೇರಿ ಜಿಲ್ಲೆಯ...

ದೇಶಾದ್ಯಂತ ಕಾಂಗ್ರೆಸ್ಸ್ ನಶಿಸಿ ಹೋಗುತ್ತಿದೆ: ಕೇಂದ್ರ ಸಚಿವ ಜೋಶಿ ಟೀಕೆ

Political News: ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೇಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೇಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೇಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೇಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. https://youtu.be/cUc8TUf3lVE ನಗರದಲ್ಲಿಂದು...

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ...

ಬಾಲಕಿಯೊಂದಿಗೆ ಅನುಚಿತ ವರ್ತನೆ: ಗೂಸಾ ಕೊಟ್ಟು ಪೊಲೀಸ್ ಠಾಣೆಗೆ ಕಳುಹಿಸಿದ ಸ್ಥಳೀಯರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಶಬರಿನಗರ ಎಂಬಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಸ್ಥಳೀಯರೆಲ್ಲ ಸೇರಿ, ಚೆನ್ನಾಗಿ ಗೂಸಾ ಕೊಟ್ಟು, ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.  ಈತನ ಹೆಸರು ಖದೀಮನವರ ಆಗಿದ್ದು, ಈತನ ತಪ್ಪಿಗೆ ಸ್ಥಳೀಯರೆಲ್ಲ ಚೆನ್ನಾಗಿ ಥಳಿಸಿ, ಕೇಶ್ವಾಪುರ ಪೊಲೀಸ್ ಠಾಣೆಗೆ ಈತನನ್ನು ಒಪ್ಪಿಸಿದ್ದಾರೆ. https://youtu.be/Ju4qCZDm460 ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ...

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ‌, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://youtu.be/5dujrl1JYco ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ...
- Advertisement -spot_img

Latest News

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ...
- Advertisement -spot_img