Saturday, March 14, 2026

National party

Sandalwood News: ದರ್ಶನ್ ಬಿಡುಗಡೆಗಾಗಿ ಸಚಿವರಿಂದ 128 ಬಾರಿ ಕರೆ!

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಕೊಲೆ ಕೇಸ್​ನಿಂದ ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಪೊಲೀಸ್ ತನಿಖಾಧಿಕಾರಿಗೆ 128 ಬಾರಿ ಕರೆ...

ಯಡಿಯೂರಪ್ಪ ಬಂಧನ? ಪೋಕೋ ಕೇಸ್​ನಲ್ಲಿ ಬಿಎಸ್​ವೈ ಬಂಧನಕ್ಕೆ ಸಿದ್ಧತೆ..!

Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತ ಎನ್ನುವ ಹಂತಕ್ಕೆ ತಲುಪಿದೆ. ಬಿಎಸ್​ವೈಗೆ ಸಿಐಡಿ ಮಂಗಳವಾರ ದಿಢೀರ್‌ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ...

ಅಭಿಮಾನಿಗಳನ್ನು ಠಾಣೆಯಿದ ದೂರವಿಡಲು ಅನ್ನಪೂರ್ಣೆಶ್ವರಿ ಠಾಣೆ ಸುತ್ತಮುತ್ತ 144 ಸೆಕ್ಷನ್ ಜಾರಿ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶವ ಸಾಗಿಸಿದ್ದ ಸ್ಕಾರ್ಪಿಯೋ ಮಾಲೀಕ ಪುನೀತ್‌ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈತ ಬರೀ ಸ್ಕಾರ್ಪಿಯೋ ಮಾಲೀಕನಷ್ಟೇ ಅಲ್ಲದೇ, ದರ್ಶನ್ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದ. ಈ ಹಿನ್ನೆಲೆ ಪೊಲೀಸರು ಪುನೀತ್‌ನನ್ನು ಠಾಣೆಗೆ ಕರೆಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಅನ್ನಪೂರ್ಣೆಶ್ವರಿ ಠಾಣೆಯ ಸುತ್ತಮುತ್ತಲು 144...

ದರ್ಶನ್​ಗೆ ಶಾಕ್! ವಿಜಯಲಕ್ಷ್ಮೀ ಮಹತ್ವ ನಿರ್ಧಾರ

sandalwood News: ಗೆಳತಿ ಪವಿತ್ರಾಗೌಡಗಾಗಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಡೆ ದಿನದಂದಿ ದಿನಕ್ಕೂ ಕುತೂಹಲ ಮೂಡಿಸಿದೆ. ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ತುಂಬಾ ಬೇಸರದಲ್ಲಿರುವ ವಿಜಯಲಕ್ಷ್ಮಿ ಅವರು, ತಮ್ಮ ಇನ್​ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದ್ದಾರೆ. ಬುಧವಾರ ಇನ್​​ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ...

ಕುವೈತ್‌ನಲ್ಲಿ ಬೆಂಕಿ ಅಪಘಾತ: 40ಕ್ಕೂ ಹೆಚ್ಚು ಭಾರತೀಯರ ಸಾವು

International News: ಕುವೈತ್‌ನಲ್ಲಿ ಭಾರತೀಯರು ವಾಸಿಸುತ್ತಿದ್ದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, 40ಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಕುವೈತ್‌ನ ಮಂಗಾಫ್ ಪ್ರದೇಶದಲ್ಲಿರುವ ಕಟ್ಟದಲ್ಲಿ 150ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಕಟ್ಟಡ ಮಲಯಾಳಿ ಉದ್ಯಮಿಗೆ ಸೇರಿದ್ದಾಗಿದ್ದು, ಇದರಲ್ಲಿ ಭಾರತೀಯ ಕಾರ್ಮಿಕರು ಕೂಡ ಇದ್ದರು. ಕಾರ್ಮಿಕರು ಕೆಲಸ ಮಡುತ್ತಿದ್ದ ವೇಳೆ,...

ಶ್ರೀರಾಮ ಸೇನೆಯಿಂದ ಧಾರವಾಡದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ

Dharwad News: ಧಾರವಾಡ: ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರಾಮಲಿಂಗೇಶ್ವರ ಸಂಸ್ಥಾನ ಮಠದ ಮಾತಾ ವಚನಶ್ರೀ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಿ, ಮಹಿಳೆಯರು ತಮ್ಮ ರಕ್ಷಣೆಗಾಗಿ ಸದಾ ಜಾಗರೂಕರಾಗಿರಬೇಕು. ಜಿಹಾದಿಗಳಿಗೆ ಹಾಗೂ ಕಾಮುಕರಿಗೆ...

ಆಂಧ್ರಪ್ರದೇಶ ಸಿಎಂ ಆಗಿ ಬಾಬು ಪದಗ್ರಹಣ: ಮಂತ್ರಿಯಾದ ಪವನ್ ಕಲ್ಯಾಣ್

National Political News: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಆಂಧ್ರ ಸಿ.ಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಂತಾಗಿದೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐ.ಟಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್.ಅಬ್ದುಲ್...

ಚಿತ್ರರಂಗದಿಂದ ನಟ ದರ್ಶನ್ ಅಮಾನತಿಗೆ ಆಗ್ರಹ..!

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರರಂಗದಿಂದ ನಟ ದರ್ಶನ್ ಅಮಾನತಿಗೆ ಆಗ್ರಹಿಸಿ, ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆದಿದ್ದು, ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ದರ್ಶನ್ ಮಾಡಿರುವ ತಪ್ಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಫಿಲ್ಮ್ ಚೇಂಬರ್...

Political News: ಗೆದ್ದರೂ ಗೊಂದಲದಲ್ಲಿ ರಾಹುಲ್ ಗಾಂಧಿ..!

Political News: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 2 ಸ್ಥಾನಗಳಲ್ಲೂ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಗೊಂದಲದಲ್ಲಿದ್ದಾರೆ. ರಾಯ್ ಬರೇಲಿ ಮತ್ತು ವಯನಾಡು ಈ 2ಕ್ಷೇತ್ರಗಳಲ್ಲಿ ಯಾವ ಸ್ಥಾನ ಉಳಿಸಿಕೊಳ್ಳಬೇಕು ಎನ್ನುವ ಗೊಂದಲದಲ್ಲಿದ್ದೇನೆ ಎಂದು ಸ್ವತಃ ರಾಹುಲ್ ಹೇಳಿದ್ದಾರೆ. ಚುನಾವಣಾ ಗೆಲುವಿನ ಬಳಿಕ ಮೊದಲ ಬಾರಿಗೆ ಬುಧವಾರ ವಯನಾಡಿಗೆ ಆಗಮಿಸಿದ ರಾಹುಲ್, ಸಾರ್ವಜನಿಕರನ್ನು...

ಅವನ ಪಾಪಕರ್ಮ ಅವನನ್ನು ಸುಡುತ್ತದೆ, ರಾವಣನಾದರೆ ಅಂತ್ಯ: ಪರೋಕ್ಷವಾಗಿ ಟ್ವೀಟ್ ಮಾಡಿದ ಜಗ್ಗೇಶ್

Sandalwood News: ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ನಟಿ ರಮ್ಯಾ ಅವರು ರಿಟ್ವೀಟ್ ಮಾಡಿದ್ದು ಗೊತ್ತೇ ಇದೆ. ಇದೀಗ ಸ್ಯಾಂಡಲ್​ವುಡ್​ನ ಹಿರಿಯ ಹಾಸ್ಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಕೂಡ, ಕಾಟೇರ ಕುರಿತು ಪರೋಕ್ಷವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಸರ್ವ ಆತ್ಮಾನೇನ ಬ್ರಹ್ಮ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img