Saturday, March 14, 2026

National party

ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ಪ್ರಧಾನ

Political News: ನಿನ್ನೆ ಗುರು ಪೂರ್ಣಿಮೆಯ ಹಿನ್ನೆಲೆ, ಚಿಕ್ಕಬಳ್ಳಾಪುರದ ಶ್ರೀ ಸತ್ಯ ಸಾಯಿ ಪ್ರೇಮಾಮೃತ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 50 ದಶಕಕ್ಕೂ ಹೆಚ್ಚು ಕಾಲ ರಾಜಕೀಯದಲ್ಲಿ ಸೇವೆ ಸಲ್ಲಿಸಿದ ಕಾರಣಕ್ಕೆ ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ನೀಡಿ, ಗೌರವಿಸಲಾಗಿದೆ. https://youtu.be/wflvGm-2a9M ಜಯಚಂದ್ರ ರಾಜ್ಯದಲ್ಲಿಯೂ ಉತ್ತಮ ಸೇವೆ ಸಲ್ಲಿಸಿದ ರಾಜಕಾರಣಿ ಮಾತ್ರವಲ್ಲದೇ, ಕರ್ನಾಟಕ ಸರ್ಕಾರದ ವಿಶೇಷ...

ಗುರುಪೂರ್ಣಿಮೆ ಹಿನ್ನೆಲೆ ಧಾರವಾಡದಲ್ಲಿ ಗುರು-ಶಿಷ್ಯರ ವೇಷ ತೊಟ್ಟು ಪ್ರದರ್ಶನ ನೀಡಿದ ಪುಟಾಣಿಗಳು

Dharwad News: ಧಾರವಾಡ: ಗುರುಪೂರ್ಣಿಮೆ ಆಚರಣೆ ಹಿನ್ನೆಲೆ, ಧಾರವಾಡದಲ್ಲಿ ಭಾರತೀಯ ಗುರು-ಶಿಷ್ಯ ಪರರಂಪರೆ ಅನಾವರಣವಾಗಿದೆ. ಧಾರವಾಡದ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಉತ್ತಮ ಪ್ರದರ್ಶನ ನೀಡಿದ್ದು, ರಾಮಾಯಣ, ಪುರಾಣ, ಮಹಾಭಾರತ ಕಾಲದ ಗುರು ಶಿಷ್ಯರ ವೇಷಭೂಷಣ ತೊಟ್ಟು, ಸ್ಕಿಟ್ ಮಾಡಿದರು. https://youtu.be/k0q5w_FH1g8 ಧಾರವಾಡನಗರದ ಮೃತ್ಯುಂಜಯ ನಗರ ಬಡಾವಣೆಯಲ್ಲಿ ಈ ಶಾಲೆ ಇದ್ದು, ವ್ಯಾಸ-ಗಣಪತಿ, ವಾಲ್ಮೀಕಿ, ದ್ರೋಣಾಚಾರ್ಯ-ಏಕಲವ್ಯ,...

ಮಹದಾಯಿ ಬೇಡಿಕೆ ಮುಂದಿನ ವರ್ಷದೊಳಗೆ ಈಡೇರಬೇಕು: ಕೋನರೆಡ್ಡಿ ಆಗ್ರಹ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿದ್ದು, ನಮ್ಮದು ಹೋರಾಟದ ಕಿಚ್ಚಿನ ನಾಡು. ಮಹದಾಯಿ ಮುಂದಿನ ವರ್ಷದೊಳಗೆ ಆಗಬೇಕು. ಇದಕ್ಕಾಗಿ ನಾವು ಹೋರಾಟದ ಸಂಕಲ್ಪ ಮಾಡುತ್ತೇವೆ. ವನ್ಯಜೀವಿ ಮಂಡಳಿ ನೆಪ ಕೇಂದ್ರ ಸರ್ಕಾರ ಹೇಳುತ್ತಿದೆ. ರಾಜ್ಯದ ಎಲ್ಲ ಸಂಸದರಿಗೂ ಮನವಿ ಮಾಡಿಕೊಳ್ಳುತ್ತೇವೆ. https://youtu.be/k0q5w_FH1g8 ಹಿಂದೆ ದಿ‌‌. ಅನಂತಕುಮಾರ ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರದಲ್ಲಿ...

ಕಿಮ್ಸ್ ಗೆ ಹೆಚ್ಚುವರಿ 68 ಪಿಜಿ ಸೀಟುಗಳು

News: ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಗೆ ಹೆಚ್ಚುವರಿಯಾಗಿ 68 ಪಿಜಿ ಸೀಟುಗಳು ಲಭ್ಯವಾಗಿದೆ. "ಸಂಘದ ನಿರ್ದೇಶಕರ ಸಹಕಾರದ ಪ್ರಯತ್ನದಿಂದ 101 PG ಸೀಟುಗಳಿಗಾಗಿ ಪ್ರಯತ್ನ ಪಟ್ಟಿದ್ದೇವು. ನಮಗೀಗ 68 ಸೀಟುಗಳಿಗೆ ಅನುಮತಿ ಸಿಕ್ಕಿದೆ ಎಂದು ಶಾಸಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್ ಬಾಲಕೃಷ್ಣ ತಿಳಿಸಿದ್ದಾರೆ. https://youtu.be/pd8NR0I315I https://youtu.be/L0MMFpKZAO0 https://youtu.be/R0tHQT9l3d0

ಧಾರವಾಡದಲ್ಲಿ ಭಾರೀ ಮಳೆ: ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಡಿಸಿ ಅಣುಕು ಪ್ರದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಳೆ ಇರುವ ಹಿನ್ನೆಲೆ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಹೀಗಾಗಿ ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಕೆಲಗೇರಿ ಗ್ರಾಮದ ಕೆರೆಯಲ್ಲಿ ಅಣುಕು ಪ್ರದರ್ಶನ ಮಾಡಿ ತೋರಿಸಲಾಗಿದೆ. https://youtu.be/TCC-UqZhNxE ಕೆರೆಯಲ್ಲಿ ಮುಳುಗುತ್ತಿರುವವರನ್ನ ರಕ್ಷಣಾ ತಂಡದಿಂದ ಹೇಗೆ ರಕ್ಷಣೆ ಮಾಡಬಹುದು ಎಂಬುದರ ಬಗ್ಗೆ ಡಿಸಿ ದಿವ್ಯ ಪ್ರಭು ಅಣುಕು ಪ್ರದರ್ಶನ ಮಾಡಿದ್ದಾರೆ....

ಧಾರಾಕಾರ ಮಳೆಯಿಂದ ಉಕ್ಕಿ ಹರಿದ ಕೃಷ್ಣಾ ನದಿ: ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆ

Bagalakote News: ಬಾಗಲಕೋಟೆ: ಧಾರಾಕಾರ ಮಳೆ ಇರುವ ಕಾರಣಕ್ಕೆ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 64 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆಯಾಗಿದೆ. https://youtu.be/Y3YxhVSE_eY ಅಲ್ಲದೇ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುವ ಹಿನ್ನೆಲೆ, ಆಲಮಟ್ಟಿ ಜಲಾಶಯದಿಂದ 76 ಕ್ಯೂಸೆಕ್ ನೀರು ಹೊರಹೋಗಿದೆ....

ಇದು ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್: ವರದಿ ಬೆನ್ನಲ್ಲೇ ಕಲ್ಲು ಗಣಿಗಾರಿಕೆ ಕ್ವಾರಿ ವಿರುದ್ಧ ಜಿಲ್ಲಾಡಾಳಿತ ಕ್ರಮ

Dharwad News: ಧಾರವಾಡ ತಾಲೂಕಿನಲ್ಲಿ ಸಕ್ರಮ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಮಾಡುವ ಘಟಕಕ್ಕೆ ದಾಳಿ ನಡೆದಿದೆ. ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಡಾಕ್ಟರ್ ಪ್ರಶಾಂತ್ ಬುಗುರಿ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ, ಘಟಕಕ್ಕೆ ನೋಟಿಸ್ ಜಾರಿಮಾಡಿ ದಂಡ ವಿಧಿಸಲಾಗಿದೆ . https://youtu.be/c1Nj1EUUoXI ಧಾರವಾಡ: ಸುದ್ದಿ...

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 4 ಜೋಡಿ ಮತ್ತೆ ಒಂದಾಗಿದ್ದು ಹೀಗೆ

Gadag News: ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಜರುಗಿದ ರಾಷ್ಟೀಯ ಲೋಕ ಅದಾಲತ್ ಹಲವು ಅಪರೂಪದ ಘಟನೆಗಳಿಗೆ ಸಾಕ್ಷಿಯಾಗಿದೆ. ಸುಪ್ರೀಂ ಕೋರ್ಟಿನಲ್ಲಿ ದಾಖಲಾಗಿದ್ದ ಚೆಕ್ ಬೌನ್ಸ್ ಪ್ರಕರಣವೊಂದು ಜಿಲ್ಲಾ ಕೋರ್ಟನಲ್ಲಿ ಅಂತ್ಯವಾದ್ರೆ, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ನಾಲ್ಕು ಜೋಡಿಗಳು ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿವೆ. ಕೌಟುಂಬಿಕ ಕಲಹ, ಪರಸ್ಪರ ಮನಸ್ಥಾಪ, ಕೌಟುಂಬಿಕ ಸಮಸ್ಯೆಗಳಿಂದಾಗಿ ಈ...

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಶಾಸಕರು: ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಕುಂದಗೋಳ ಶಾಸಕ ಎಂ.ಆರ್.ಪಾಟೀಲ ಅವರು ಕೇಂದ್ರ ಸಚಿವ ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. https://youtu.be/l8uRXOGodgo ಮೂವರೂ ಶಾಸಕರಿಗೆ ಕೇಂದ್ರ ಸಚಿವರಾದ ಪ್ರಹ್ಲಾದ...

ಆಹಾರಕ್ಕಾಗಿ ಮನೆಗೆ ಬಂದ ಚಿರತೆ, ಕಾರ್‌ ಮೇಲೆ ಉರುಳಿ ಬಿದ್ದ ಮರ: Hassan News

Hassan News: ಹಾಸನ :ಹಾಸನದಲ್ಲಿ ಚಿರತೆಯೊಂದು ಆಹಾರ ಅರಸಿ ಮನೆಯ ಬಳಿ ಬಂದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ, ಜಾವಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಂದ್ರೇಶ್ ಎಂಬುವರ ಮನೆಗೆ ಚಿರತೆ ಬಂದಿದೆ. ಚಿರತೆಯನ್ನು ಕಂಡು ಮಹಿಳೆ ಗಾಬರಿಯಿಂದ ಕೂಗಾಡಿದ್ದಾರೆ. ಮಹಿಳೆಯ ಕೂಗು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img