Saturday, March 14, 2026

National party

‘ಜೋಡೊ ಯಾತ್ರೆ ಓಡೋ ಯಾತ್ರೆಯಾಗಿದೆ, ಮರ್ಯಾದೆ ಹೋಯ್ತೆ ಹೊರತು ಲಾಭ ಇಲ್ಲ’

ಕೋಲಾರ : ಕೆಂಪೇಗೌಡರ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ ಅಭಿಯಾನಕ್ಕೆ, ಕಂದಾಯ ಸಚಿವ ಆರ್. ಅಶೋಕ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.11ರಂದು    ನಾಡ ಪ್ರಭ ಕೆಂಪೇಗೌಡ 108 ಎತ್ತರದ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ, ಕೋಲಾರ ಜಿಲ್ಲೆಯಲ್ಲಿ ಎಂಟು ದಿನಗಳ ಕಾಲ ಸಂಚರಿಸಲಿರುವ  ಕೆಂಪೇಗೌಡ ರಥಯಾತ್ರೆಗೆ ಕಂದಾಯ ಸಚಿವ...

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಗೋಪಾಲಕೃಷ್ಣ ಅಧಿಕಾರ ಸ್ವೀಕಾರ..

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಡಾ.ಹೆಚ್.ಎನ್.ಗೋಪಾಲ ಕೃಷ್ಣ ಅವರು ಅಧಿಕಾರ ಸ್ವೀಕರಿಸಿದರು. ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್.ಅಶ್ವತಿ ಅವರು ಅಧಿಕಾರ ಹಸ್ತಾಂತರಿಸಿದರು. ಮಂಡ್ಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು ಎಂದರು. ಕಾರ್ತಿಕ ಮಾಸದಲ್ಲಿ ಪ್ರತಿದಿನ...

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯ..

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇಷ್ಟು ದಿನ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶವಿದ್ದು, ಲಕ್ಷಾಂತರ ಭಕ್ತರು ದೂರದೂರು ಮತ್ತು ಹೊರರಾಜ್ಯಗಳಿಂದ ಬಂದು ಹಾಸನಾಂಬೆಯ ದರ್ಶನ ಪಡೆದು ಹೋಗಿದ್ದಾರೆ. ರಾಜಕೀಯ ನಾಯಕರು ಕೂಡ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ. ನಿನ್ನೆವರೆಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿದ್ದು, ಇಂದು ಮಧ್ಯಾಹ್ನ 12.47ರ ಸುಮಾರಿಗೆ, ಸಕಲ ವಿಧಿವಿಧಾನಗಳನ್ನು...

ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ಹೃದಯಾಘಾತದಿಂದ ಸಾವು..

ಕೆಆರ್ ಪುರ: ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹುಣಸೂರು ಮೂಲದ ನಂದೀಶ್, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೇ ಪಬ್‌ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ನಂದೀಶ್ ಅಮಾನತುಗೊಂಡಿದ್ದರು. ಆದ್ರೆ ಇಂದು ನಂದೀಶ್‌ಗೆ ಹೃದಯಾಘಾತವಾಗಿದ್ದು, ಕೆಆರ್‌ಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಂದೀಶ್ ಸಾವನ್ನಪ್ಪಿದ್ದಾರೆ. https://karnatakatv.net/karthika-masa-pooja/ https://karnatakatv.net/karthika-somavara-upvasa/

‘ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...

‘ಇದು ಪೊಲಿಟಿಕಲ್ ಗಿಮಿಕ್, ರಾಜಕೀಯಕ್ಕೋಸ್ಕರ ಅಲ್ಲ’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...

‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’

ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...

ಶಾಸಕ ಪ್ರೀತಂ ಗೌಡ್ರ ನೇತೃತ್ವದಲ್ಲಿ ಬರುವ ಭಕ್ತರಿಗೆ ನಿರಂತರ ಅನ್ನದಾನ..

ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ. ‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’ ​...

‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’

ಹಾಸನ: ವಿಧಾನಸಭಾ ಚುನಾವಣೆ ಹತ್ತಿರ ಇರುವುದರಿಂದ ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಮ್ ಜೆ. ಗೌಡ ಅವರು ಕೀಳುಮಟ್ಟದ ರಾಜಕಾರಣ ಮಾಡಲು ಹೊರಟಿದ್ದು, ದೇವಿಯು ಅವರಿಗೆ ಒಳ್ಳೆಯ ಬುದ್ದಿ ಮತ್ತು ಸದ್ಬುದ್ದಿ ಕೊಡಲೆಂದು ಕೇಳುತ್ತೇನೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ್ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ನಗರದ ರಿಂಗ್ ರಸ್ತೆ...

ಹಾಸನಾಂಬೆಯ ದರ್ಶನದ ವೇಳೆ ಪ್ರೀತಂಗೌಡರನ್ನು ತರಾಟೆಗೆ ತೆಗೆದುಕೊಂಡ ಭಕ್ತರು..

ಹಾಸನ : ಹಾಸನಾಂಬೆಯ ದರ್ಶನದ ವೇಳೆ  ಭಕ್ತರು ಪ್ರೀತಂಗೌಡರನ್ನು ತರಾಟೆಗೆ ತೆಗೆದುಕೊಂಡರು. ಹಲವು ಭಕ್ತರು ಸರತಿ ಸಾಲಿನಲ್ಲಿ ನಿಂತರೂ ಕೂಡ, ಅವರಿಗೆ ದೇವಿ ದರ್ಶನ ಸಿಗದ ಕಾರಣ, ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ದೇವಸ್ಥಾನದಿಂದ ಪ್ರೀತಂಗೌಡ ಹೊರಗೆ ಬರುತ್ತಿದ್ದ ವೇಳೆ ವಿಐಪಿಗಳನ್ನು ಮಾತ್ರ ಬಿಡುತ್ತಿದ್ದೀರಿ, ನಾವೇನು ಮಾಡಬೇಕು..? ನಾವು ಇಲ್ಲಿಯ ನಿಲ್ಲಬೇಕಾ ಹೇಳಿ ಸರ್..? ನೀವು, ರೇವಣ್ಣ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img