Saturday, March 14, 2026

National party

ಹಾಸನದಲ್ಲಿ ಶಮಿ ಪೂಜೆ ನೆರವೇರಿಸಿದ ನಿರ್ಮಲಾನಂದ ಶ್ರೀಗಳು..

ಹಾಸನ: ನಾಡಿನಾದ್ಯಂತ ವಿಜಯದಶಮಿ ಹಿನ್ನೆಲೆ ಚೆನ್ನಪಟ್ಟಣ ತಾಲೂಕಿನ ಕುಂದೂರು ಮಠದ ಮೆಳಿಯಮ್ಮ ದೇಗುಲದಲ್ಲಿ ಬನ್ನಿ ಪೂಜೆ ನೆರವೇರಿಸಲಾಯಿತು. ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಬನ್ನಿ ಕಡಿದು ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಿದರು.  ಸಂಭ್ರಮದ ಶಮಿ ವೃಕ್ಷಪೂಜೆಯಲ್ಲಿ ಸಹಸ್ರಾರು ಜನರು ಭಾಗಿಯಾಗಿದ್ದರು. ಬಹಳ ಪಸಂದಾಗಿದೆ “ದಿಲ್ ಪಸಂದ್” ಟೀಸರ್… ಪ್ರತೀ ವರ್ಷ ಮಠದ ಅಧೀನಕ್ಕೊಳಪಟ್ಟ ಮೆಳಿಯಮ್ಮ ದೇಗುಲದ ಆವರಣದಲ್ಲಿ...

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...

ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..

ಮಂಡ್ಯ ಜಿಲ್ಲಾಡಳಿತದ ವತಿಯಿಂದ ‌ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...

ಮುಂದೆ ನಡೆಯುವ ಅನಾಹುತದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀ..

ಇಂದಿನ ಟಾಫ್ ಹೆಡ್ ಲೈನ್ಸ್..! ಮುಂದೆ ನಡೆಯುವ ಅನಾಹುತದ ಬಗ್ಗೆ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಳೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ಮಳೆ ಸುರಿಯುವ ಬಗ್ಗೆ, ಪ್ರಕೃತಿ ವಿಕೋಪದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ.. ಭೂಮಿ ನಡುಗಿತು,...

ವರುಣಾರ್ಭಟಕ್ಕೆ ಚಿಕ್ಕ ಮಂಡ್ಯದ ಜನ ಜೀವನ ಅಸ್ತವ್ಯಸ್ತ..

https://youtu.be/8ftDO2FmQZw ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...

‘ಕಾಂಗ್ರೆಸ್ ಶಕ್ತಿನೇ ಈ ದೇಶದ ಶಕ್ತಿ, ನಾವೆಲ್ಲ ಸೇರಿ ದೇಶದಲ್ಲಿ ಬದಲಾವಣೆ ತರೋಣ’

https://youtu.be/xWZ1PDg6mJc ಕಾಂಗ್ರೆಸ್ ಪಕ್ಷ, ಈದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ತಂದುಕೊಟ್ಟ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಅಂತಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಆಹಾರ ಕಾಯ್ದೆ ಪದ್ಧತಿ ಜಾರಿಗೆ ತಂದ್ವಿ. ಫ್ರೀ ಅಕ್ಕಿ ಕೊಟ್ವಿ. ಇದೆಲ್ಲ ಜಾತಿ, ಧರ್ಮ ನೋಡಿ ಕೊಟ್ಟಿದ್ದಲ್ಲ ಬದಲಾಗಿ,...

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...

ಪ್ರಧಾನಿ ಜೊತೆಗಿನ ಫೋಟೋ ಶೇರ್ ಮಾಡಿದ ಮಹಾರಾಜ ಯದುವೀರ್..

ನಿನ್ನೆ ಬೆಂಗಳೂರಿಗೆ ಆಗಮಿಸಿ, ಸಂಜೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಚಾಮುಂಡಿ ದೇವಿಯ ದರ್ಶನ ಮಾಡಿದರು. ನಂತರ ಇಂದು ಬೆಳಿಗ್ಗೆ ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿ, ನಂತರ ಅರಮನೆಗೆ ಹೋಗಿ, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮನೆಗೆ ಆಗಮಿಸಿ, ಆತಿಥ್ಯ ಸ್ವೀಕರಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯಗಳಾದ, ಇಡ್ಲಿ, ದೋಸೆ, ಪೊಂಗಲ್, ಮದ್ದೂರು...

ಫೇಮಸ್ ನ್ಯೂಸ್ ಆ್ಯಂಕರ್ ಈಗ ಬಿದಿ ಬದಿಯ ತಿಂಡಿ ವ್ಯಾಪಾರಿ…

https://youtu.be/nmSvW6wSkIY ಇಂದು ನಾವು ರಾಜನಂತಿದ್ದರೂ, ಮುಂದೊಂದು ದಿನ ಹಣೆಬರಹ ಬದಲಾಗಿ ನಾವು ಬೀದಿಗೆ ಬರಬಹುದು. ಅಂತೆಯೇ, ಇಂದು ಹೊಟ್ಟೆಗೆ ಹಿಟ್ಟಿಲ್ಲದವರು, ಮುಂದೊಂದು ದಿನ ಬಂಗಲೆಯಲ್ಲಿ ಜೀವನ ಮಾಡಬಹುದು. ಮನುಷ್ಯನ ಹಣೆ ಬರಹ ಹೇಗೆ ಬೇಕಾದರೂ ಬದಲಾಗಬಹುದು ಅನ್ನೋ ಬಗ್ಗೆ ನಾವು ಸುಮಾರು ಉದಾಹರಣೆಗಳನ್ನು ನೋಡಿದ್ದೇವೆ, ಕೇಳಿದ್ದೇವೆ, ಓದಿದ್ದೇವೆ. ಅಂತೆಯೇ ಇಂದು ಹಲವು ಚಾನೆಲ್‌ಗಳಲ್ಲಿ ನ್ಯೂಸ್ ಆ್ಯಂಕರ್...

ಬಿಜೆಪಿಗೆ ಸೇರ್ಪಡೆಯಾದ ಪಾಟೀದಾರ್ ಲೀಡರ್ ಹಾರ್ದಿಕ್ ಪಟೇಲ್..

https://www.youtube.com/watch?v=siTN9hOCcXU&t=36s ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್‌ನ ಕೆಲವರು ಚಕಾರ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img