ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ.
ವಿನಾಯಕ ಅದಕ್ಕೆ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...