Saturday, March 14, 2026

National party

ಡಿಸೇಲ್ ಬೆಲೆ ಏರಿಕೆಗೆ ಬೆಚ್ಚಿದ ಸಾರಿಗೆ ಸಂಸ್ಥೆ: ಆರ್ಥಿಕ ಸಂಕಷ್ಟದ ನಡುವೆ ಮತ್ತೊಂದು ಬರೆ..!

Hubli News: ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಡೀಸೆಲ್‌ ಮಾರಾಟ ತೆರಿಗೆ ಹೆಚ್ಚಳ ಬಿಸಿ ತಟ್ಟಿದೆ. ಪ್ರತಿ ತಿಂಗಳು 3 ಕೋಟಿ ಹೆಚ್ಚುವರಿ ಹೊರೆಯಾಗುತ್ತಿದೆ. ಸರಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಹೊಡೆತ ಬಿದ್ದಿದೆ. ಅಷ್ಟೇ ಅಲ್ಲದೇ ಸ್ವತಃ ಸರಕಾರದ ಅಂಗ ಸಂಸ್ಥೆಯಾಗಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ...

ಭಾರಿ ಪ್ರಮಾಣದ ಗಾಳಿ-ಮಳೆ: ಹೆಸ್ಕಾಂಗೆ 33.81 ಕೋಟಿ ರೂ.ನಷ್ಟ…!

Hubli News: ಹುಬ್ಬಳ್ಳಿ: ಕಳೆದ ಏಪ್ರೀಲ್ 1ರಿಂದ ಜೂನ್ 27 ರವರೆಗೆ ಸುರಿದ ಭಾರಿ ಗಾಳಿ ಮಳೆಗೆ ವಿವಿಧೆಡೆ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು, ವಿದ್ಯುತ್ ತಂತಿಗಳು ಹಾನಿಗೊಳಗಾಗಿದ್ದು ಇದರಿಂದ ಹೆಸ್ಕಾಂಗೆ 33.81 ಕೋಟಿರೂ, ನಷ್ಟವಾಗಿದೆ ಎಂದು ಹೆಸ್ಕಾಂ ಎಂಡಿ ಮೊಹಮ್ಮದರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಧಾರಾಕಾರ ಮಳೆಗೆ ಹೆಸ್ಕಾಂ ವ್ಯಾಪ್ತಿಯ ಧಾರವಾಡ, ಬೆಳಗಾವಿ, ವಿಜಯಪುರ, ಉತ್ತರಕನ್ನಡ, ಗದಗ,...

ಈಗ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ಮನೆ ಮೇಲೂ ಅಟ್ಯಾಕ್‌ ಮಾಡಲಿದೆ ಬುಲ್ಡೋಜರ್

Uttara Pradesh: ಉತ್ತರಪ್ರದೇಶದಲ್ಲಿ ಮೊದಲೆಲ್ಲ ಭಯೋತ್ಪಾದಕರು, ಮಾಫಿಯಾ, ದರೋಡೆ, ಅತ್ಯಾಚಾರ ಮಾಡುವವರ ಮನೆಯ ಮೇಲೆ ಬುಲ್ಡೋಜರ್ ಬಾಬಾ, ಬುಲ್ಡೋಜರ್‌ ನುಗ್ಗಿಸುತ್ತಿದ್ದರು. ಇದೀಗ ಹೊಸ ರೂಲ್ಸ್ ಜಾರಿಗೆ ಬರಲಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಮಾಡುವವರು ಮತ್ತು ಅಂಥ ಪ್ರಕರಣದಲ್ಲಿ ಯಾಾರ್ಯಾರು ಭಾಗಿಯಾಗುತ್ತಾರೋ, ಅಂಥವರ ಮನೆ ಮೇಲೆ ಬುಲ್ಡೋಜರ್ ಪ್ರಹಾರ ನಡೆಯಲಿದೆ. ಇತ್ತೀಚೆಗೆ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ...

ಚಲಿಸುತ್ತಿರುವ ವಾಹನದಿಂದ ಹೊರಬಿದ್ದ ಬಾಲಕಿಯರು: Viral Video

National News: ಮಕ್ಕಳನ್ನು ಶಾಲೆಯಿಂದ ವ್ಯಾನ್‌ನಲ್ಲಿ ಕರೆದುಕೊಂಡು ಹೋಗುವಾಗ, ಚಾಲಕನ ನಿರ್ಲಕ್ಷ್ಯದಿಂದ, ವ್ಯಾನ್ ಹಿಂದೆಗಡೆ ಕೂತಿದ್ದ ಬಾಲಕಿಯರು, ರಸ್ತೆಗೆ ಬಿದ್ದ ಘಟನೆ ನಡೆದಿದ್ದು, ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಗುಜರಾತ್‌ನ ವಡೋದರಾದಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ವ್ಯಾನ್‌ನಿಂದ ಕೆಳಗೆ ಬಿದ್ದ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಇಬ್ಬರೂ ಮಕ್ಕಳು...

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗದೇ ಈ ರೀತಿ ವಸೂಲಿ ಮಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

12ನೇ ಅಕ್ಕ ವಿಶ್ವ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ: ಅಮೆರಿಕದ ರಿಚ್‌ಮಂಡ್ ನಗರದಲ್ಲಿ ನಡೆಯಲಿದೆ ಕಾರ್ಯಕ್ರಮ

News: 12ನೇ ಅಕ್ಕ ವಿಶ್ವ ಸಮ್ಮೇಳನ ಅಮೆರಿಕದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್ ನಗರದಲ್ಲಿ ಅದ್ಧೂರಿಯಾಗಿ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿದೆ ಎಂದು ಅಮೆರಿಕ ಕನ್ನಡ ಕೂಟಗಳ ಒಕ್ಕೂಟದ (ಅಕ್ಕ) ಅಧ್ಯಕ್ಷ ರವಿ ಬೋರೆಗೌಡ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕನ್ನಡ ನಾಡಿನ ಶ್ರೀಮಂತ ಭಾಷೆ, ಕಲೆ, ಪರಂಪರೆ, ಸಂಸ್ಕೃತಿಯನ್ನು ಸಪ್ತ ಸಾಗರದಾಚೆ...

ಗ್ಯಾರಂಟಿ ಎಂಬುದು ರಾಜ್ಯ ಸರ್ಕಾರ ಲೋಕಸಭಾ ಚುನಾವಣೆಗಾಗಿ ಮಾಡಿದ ಗಿಮಿಕ್: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತದ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಲೋಕಸಭಾ ಕ್ಷೇತ್ರದ ಜನತೆ ಸತತ ಐದನೇ ಬಾರಿಗೆ ಆರ್ಶೀವಾದ ಮಾಡಿದ್ದಾರೆ. ನಮ್ಮ ಪ್ರಧಾನಿ ಮೋದಿಯವರ ಕ್ಯಾಬಿನೆಟ್‌ನಲ್ಲಿ ಎರಡನೇ ಬಾರಿ ಮಂತ್ರಿ ಜವಾಬ್ದಾರಿ ನೀಡಿದ್ದಾರೆ. ಮಂತ್ರಿ ಮಂಡಳದಲ್ಲಿ ಎರಡನೇ ಬಾರಿ ಅವಕಾಶ ನೀಡಿದಲ್ಕೆ ಮೋದಿಯವರಿಗೆ ಕೃತಜ್ಞತೆ...

ದೇಶ ಪ್ರತಿನಿಧಿಸಬೇಕಾದರೆ ಬುದ್ಧ-ಬಸವ-ಅಂಬೇಡ್ಕರ ಬೇಕು: ಶ್ರೀ ನಿಜಗುಣಾನಂದ ಸ್ವಾಮೀಜಿ

Dharwad News: ಧಾರವಾಡ: ಧಾರಾವಾಡದಲ್ಲಿ ಶ್ರೀ ನಿಜಗುಣಾನಂದ ಸ್ವಾಮೀಜಿಗಳು ಮಾತನಾಡಿದ್ದು,  ಭಾರತ ಭೂಪಟ ತಿರುಗಿಸಿ ನೋಡಿ. ಆಂಧ್ರದಲ್ಲಿ ಒಮ್ಮೆ ನೋಡಿ. ಅಲ್ಲಿ ಸನಾತನ ಧರ್ಮದ ಅಂಧ ಶ್ರದ್ಧೆ ಇದೆ. ಕೇರಳ ದೇವರ ನಾಡು. ಶಿಕ್ಷಣದಲ್ಲಿ ಮುಂದುವರೆದಿದೆ. ಆದರೆ ಧರ್ಮದಲ್ಲಿ ಅಷ್ಟೇ ಅಂಧಶ್ರದ್ಧೆ ಇದೆ. ತಮಿಳುನಾಡಿನಲ್ಲಿ ಹೋರಾಟದ ಪ್ರತಿರೂಪದ ವ್ಯವಸ್ಥೆ ನೋಡುತ್ತೇವೆ. ಉತ್ತರ ಭಾರತದಲ್ಲಿ ನೋಡಿ....

ಬರುವಾಗ ಮತ್ತು ಹೋಗುವಾಗ ಬೆತ್ತಲೆ. ಆದರೆ ನಡುವೆ ಯಾಕೆ ಕತ್ತಲೆ..?: ಶಿವಾಚಾರ್ಯ ಸ್ವಾಮೀಜಿ

Dharwad News: ಧಾರವಾಡ : ಧಾರವಾಡದ ಲಿಂಗಾಯತ ಭವನ ನೂತನ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿರುವ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕುಡಿಯಬಾರದ್ದನ್ನು ಕುಡಿಯೋದು, ತಿನ್ನಬಾರದ್ದನ್ನು ತಿನ್ನುವುದು, ಮಾಡಬಾರದ್ದನ್ನು ಮಾಡುವುದು, ಹಾಗೆಲ್ಲ ಆದಾಗ ಕಾಯ ಶುದ್ಧಿ ಕಾಪಾಡಿಕೊಳ್ಳಲು ಸಾಧ್ಯವಾ? ಎಂದು ಪ್ರಶ್ನಿಸಿದ್ದಾರೆ. ಇವತ್ತು ಬಹಳ ದೊಡ್ಡ ಸೆಲೆಬ್ರಿಟಿಗಳೆನಿಸಿಕೊಂಡವರು ಏನಾಗ್ತಾ ಇದಾರೆ. ಚಲನಚಿತ್ರ ಕ್ಷೇತ್ರ ಇರಬಹುದು. ರಾಜಕೀಯ...

ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗಿ ನಗರಕ್ಕೆ ಆಗಮಿಸಿದ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ..

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img