Sunday, October 5, 2025

National Political News

ಖರ್ಗೆನೂ ಪಿಎಂ ಆಗೇ ಆಗ್ತಾರೆ : ರಾಜಕೀಯದಲ್ಲಿ ಸಂಚಲನ ಸೃಷಿಸಿದ ರಾಯರೆಡ್ಡಿ ; ಮೋದಿ ಸರ್ಕಾರ ಪತನವಂತೆ ಯಾವಾಗ ಗೊತ್ತಾ?

ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....

ಈ ಮೂವರಿಗೆ ಮಾತ್ರ ಪ್ರಧಾನಿ ಯೋಗ : ಆ ಮೂರು ನಾಯಕರು ಯಾರು ಗೊತ್ತಾ ?

ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ. ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...

National Political News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

National Political News: ಕೇಂದ್ರ ಸರ್ಕಾರ ಈ- ಡ್ರೈವ್ ಯೋಜನೆಯಡಿ ದೇಶದ 5 ಪ್ರಮುಖ ನಗರಗಳಿಗೆ 11 ಸಾವಿರ ಎಲೆಕ್ಟ್ರಿಕ್ ಬಸ್ ಹಂಚಿಕೆಗೆ ಮುಂದಾಗಿದೆ. ಬೆಂಗಳೂರು, ದೆಹಲಿ ಸೇರಿ ಹಲವು ಪ್ರಮುಖ ನಗರಳಿಗೆ ಈ ಯೋಜನೆ ಲಭಿಸಲಿದ್ದು, ಬೆಂಗಳೂರಿಗೆ 4,500 ಬಸ್‌ಗಳು ಹಂಚಿಕೆಯಾಗಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಿಎಂ ಈ- ಡ್ರೈವ್ ಯೋಜನೆಯಡಿ...

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದ ಜವಾಬ್ದಾರಿ ನೀಡಿದ ಮಾಯಾವತಿ

National Political News: ಪಕ್ಷದ ಎಲ್ಲಾ ಹುದ್ದೆಗಳಿಂದ ಮಾಯಾವತಿಯ ಅಳಿಯನಾಗಿದ್ದ ಆಕಾಶ್ ಆನಂದ್‌ರನ್ನು ತಿಂಗಳುಗಳ ಬಳಿಕ ಮತ್ತೆ ರಾಜಕೀಯ ಕೆಲಸಕ್ಕೆ ಸೇರಿಸಿಕ``ಳ್ಳಲಾಗಿದೆ. ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೋಳ್ಳಲಾಗಿದೆ. ಈಗ ಆಕಾಶ್ ಅವರಿಗೆ ಮುಖ್ಯ ರಾಷ್ಟ್ರೀಯ ಸಂಯೋಜಕರ ಜವಾಬ್ದಾರಿ ನೀಡಲಾಗಿದೆ. ಮೂವರು ರಾಷ್ಟ್ರೀಯ ಸಂಯೋಜಕರು ಆಕಾಶ್‌ಗೆ ವರದಿ ನೀಡುತ್ತಾರೆ. ಮೂಲಗಳ ಪ್ರಕಾರ ಮುಂಬರುವ ಚುನಾವಣೆಯಲ್ಲಿ...

National Political News: ರೆಡ್ಡಿ ಹಾದಿ ತುಳಿದ ನಾಯ್ಡು : ಆಂಧ್ರಪ್ರದೇಶ ಎಸ್‌ಸಿ ಸಮುದಾಯಕ್ಕೆ ಬಂಪರ್..!‌

National Political News: ತೆಲಂಗಾಣದ ಬಳಿಕ ಒಳ ಮೀಸಲಾತಿ ವಿಚಾರದಲ್ಲಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕಳೆದ ವಾರದಲ್ಲಷ್ಟೇ ನೆರೆಯ ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಬೇಡಿಕೆಯನ್ನು ಜಾರಿಗೆ ತರಲಾಗಿತ್ತು. ಅದರ ಬಳಿಕ ಇದೀಗ ಆಂಧ್ರಪ್ರದೇಶದಲ್ಲೂ ಸಹ ಅದೇ ಮಾದರಿ ಅನುಸರಿಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಿಕ್ಷಣ ಮತ್ತು...

ಇದು ವೋಟ್‌ ಬ್ಯಾಂಕ್ ರಾಜಕೀಯ ಅಲ್ಲ, ಘನತೆಯ ಹೋರಾಟ : ಯೋಗಿಗೆ ಸ್ಟಾಲಿನ್‌ ತಿರುಗೇಟು

National Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಯ ನಿಲುವನ್ನು ವಿರೋಧಿಸುತ್ತಿರುವ ಡಿಎಂಕೆ ನಾಯಕರದ್ದು ಒಡೆದು ಆಳುವ ರಾಜಕೀಯವಾಗಿದೆ ಎಂಬ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಟೀಕೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ತಿರುಗೇಟು ನೀಡಿದ್ದಾರೆ. https://youtu.be/NqkR4faBXYY ಇನ್ನೂ ಈ ಕುರಿತು ತಮ್ಮ ಟ್ವಿಟ್ಟರ್‌ನಲ್ಲಿ ಫೋಸ್ಟ್‌ ಮಾಡಿರುವ ಅವರು, ಯೋಗಿ ಆದಿತ್ಯನಾಥ ಅವರ ಹೇಳಿಕೆಯು ರಾಜಕೀಯದ ಕರಾಳ...

ಚುನಾವಣೆ ಬಳಿಕ ಬಿಜೆಪಿಗೆ ಜೆಡಿಯು ಕೈ ಕೊಡುತ್ತೆ.. ನಿತೀಶ್‌ ವಿರುದ್ಧ ಪ್ರಶಾಂತ್‌ ಕಿಶೋರ್‌ ಭವಿಷ್ಯ

National Political News: ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಅವಧಿಗೆ ಬೆಂಬಲಿಸಲಿದೆ. ಅವರು ನಮ್ಮ ನಾಯಕ ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರತಿಪಾದಿಸಿದ್ದಾರೆ. ಈ ಮೂಲಕ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಹೊಸ ಮುಖಕ್ಕೆ ಮಣೆ ಹಾಕಬಹುದು ಎಂಬ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ. https://youtu.be/PdTLVj8TxT4 ಬಜೆಟ್‌...

National Political News: ಮೋದಿಗೆ ಅಬ್ದುಲ್ಲಾ ಸವಾಲು.. ಗೆಲ್ತಾರಾ ಪ್ರಧಾನಿ..?

National Political News: ಭಾರತದಿಂದ ತಾನು ಕದ್ದುಕೊಂಡಿರುವ ಜಮ್ಮು ಕಾಶ್ಮೀರದ ಭೂಭಾಗವನ್ನು ಪಾಕಿಸ್ತಾನ ಮರಳಿಸಿದರೆ ಮಾತ್ರ ಭಾರತ ಹಾಗೂ ಪಾಕಿಸ್ತಾನಗಳ ನಡುವಿನ ವಿವಾದಕ್ಕೆ ಅಂತ್ಯ ಹಾಡಲು ಸಾಧ್ಯವಾಗುತ್ತದೆ ಎಂಬ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್‌ ಜೈ‌ಶಂಕರ್ ಹೇಳಿಕೆಗೆ ಜಮ್ಮುಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ. https://youtu.be/9IQ4kPSqFmk ಜಮ್ಮುಕಾಶ್ಮೀರದ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್...
- Advertisement -spot_img

Latest News

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ...
- Advertisement -spot_img