Wednesday, April 29, 2026

national president

74ರ ಗಣರಾಜ್ಯೋತ್ಸವ ಸಂಭ್ರಮ…ಧ್ವಜಾರೋಹಣ ನೆರವೇರಿಸಿದ ದ್ರೌಪದಿ ಮುರ್ಮು..!

National News: ದೇಶದೆಲ್ಲೆಡೆ ಇಂದು ಗಣರಾಜ್ಯೋತ್ಸವ ಸಂಭ್ರಮ.ಭಾರತ ಇಂದು (ಜ.26) 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ದೇಶದ ವಿವಿಧಡೆ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತ ಗಣತಂತ್ರವಾಗಿ ಇಂದಿಗೆ 74 ವರ್ಷ ಪೂರೈಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30ಕ್ಕೆ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ಗೌರವ ಸಲ್ಲಿಸಲಿದ್ದಾರೆ....
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img