Thursday, November 13, 2025

National security

ಭಾರತದಲ್ಲಿ ಕೋಟಿಗಟ್ಟಲೇ ಪಾಕ್‌ ಆಸ್ತಿ, ಎನಿಮಿ ಪ್ರಾಪರ್ಟಿ ಮಾರಾಟಕ್ಕೆ ಸಜ್ಜು!

ದಿಲ್ಲಿ ಸ್ಫೋಟದ ಹಿಂದೆ ಉಗ್ರರ ಕೃತ್ಯ ಇದೆ ಎಂದು ಹೇಳಲಾಗ್ತಿದೆ. ಪಾಕಿಸ್ತಾನ ಮೂಲದ ಜೈಶ್‌ ಸಂಘಟನೆಯ ಕೈವಾಡದ ಬಗ್ಗೆ ಅನುಮಾನ ಮೂಡಿದೆ. ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ, ರಣತಂತ್ರ ಎಣೆಯುತ್ತಿದೆ. ಇದೇ ನಿಟ್ಟಿನಲ್ಲಿ ಇಂದು ಸಂಜೆ ತುರ್ತು ಸಭೆ ಕರೆಯಲಾಗಿದೆ. ಈ ಮಧ್ಯೆ, ಬೆಂಗಳೂರಿನ ಹೃದಯ ಭಾಗದಲ್ಲಿರುವ, ಪಾಕಿಸ್ತಾನಿಗಳಿಗೆ ಸೇರಿದ ಕೋಟ್ಯಂತರ...

ಮೋದಿ ಹೊಗಳಿದ್ದ ಕೈ ಸಂಸದನಿಗೆ ಸಂಕಷ್ಟ! : ತರೂರ್ ಯಾವ ಪಕ್ಷಕ್ಕೆ ಸೇರಿದ್ದಾರೆ ಅದನ್ನ ಮೊದಲು ಸ್ಪಷ್ಟಪಡಿಸಲಿ? ಎಂದ ಕಾಂಗ್ರೆಸ್ ನಾಯಕ..

ನವದೆಹಲಿ : ಕಾಂಗ್ರೆಸ್​ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...
- Advertisement -spot_img

Latest News

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು...
- Advertisement -spot_img