Tuesday, August 18, 2026

national stories

Blackmail: ಪ್ರಿಯಕರನ ಕಿರುಕುಳಕ್ಕೆ ನೇಣಿಗೆ ಶರಣಾದ ವಿವಾಹಿತ ಮಹಿಳೆ;

ಹಾಸನ : ಈಗಿನ ಆಧುನಿಕ ಯುಗದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳು ಜಾಸ್ತಿಯಾಗುತ್ತಾ ಇವೆ. ಮದುವೆಯಾಗಿ ಮಕ್ಕಳಿದ್ದರು ಪರ ಪುರುಷರ ಸಂಘ ಅಥವಾ ಪರ ಮಹಿಳೆಯರ ಸಂಘದಿಂದಾಗಿ ತಮ್ಮ ಸುಂದರ ಕೌಟುಂಬಿಕ ಜೀವನವನ್ನುಹಾಳಮಾಡಿಕೊಳ್ಳುತ್ತಿದ್ದಾರೆ. ಇದೆ ರೀತಿ ಹಾಸನದಲ್ಲೊಂದು ಪ್ರಕರಣ ನಿನ್ನೆ ಬಯಲಿಗೆ ಬಂದಿದೆ. ಅಕ್ರಮ ಸಂಭಂದಕ್ಕೆ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನದ ರಾಜಕುಮಾರ್ ಬಡಾವಣೆಯಲ್ಲಿ...

ಕಡಿತವಾಗಿದೆಯಾ ಭಾರತದ ಆರ್ಥಿಕ ಬೆಳವಣಿಗೆ

Indian economy: ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತ ದೇಶದ ಆರ್ಥಿಕತೆಯನ್ನು ಕಡಿತಗೊಳಿಸಿದೆ. ಸಾಂಕ್ರಾಮಿಕ 2024ರ ವಾಣಿಜ್ಯ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶ್ವ ಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಕಡಿತಗೊಳಿಸಿದೆ.ಭಾರತದ ಆರ್ಥಿಕ ಬೆಳವಣಿಗೆಯ ಕುರಿತ ಮುನ್ಸೂಚನೆ ವರದಿ ಬಿಡುಗಡೆ ಮಾಡಿದ ವಿಶ್ವಬ್ಯಾಂಕ್, ಆರ್ಥಿಕ ಬೆಳವಣಿಗೆಯನ್ನು 6.3% ಕ್ಕೆ ಕಡಿತಗೊಳಿಸಿದೆ. ಈ ಹಿಂದೆ ಈ ಅಂದಾಜನ್ನು ವಿಶ್ವಬ್ಯಾಂಕ್ ಶೇ.6.6ರಷ್ಟು ಅಂದಾಜಿಸಿತ್ತು....
- Advertisement -spot_img

Latest News

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ED ವಶಕ್ಕೆ!

ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಂದರೆ ED ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಲಬುರಗಿಯಲ್ಲಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ...
- Advertisement -spot_img