ಹಾಸನ : ಈಗಿನ ಆಧುನಿಕ ಯುಗದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳು ಜಾಸ್ತಿಯಾಗುತ್ತಾ ಇವೆ. ಮದುವೆಯಾಗಿ ಮಕ್ಕಳಿದ್ದರು ಪರ ಪುರುಷರ ಸಂಘ ಅಥವಾ ಪರ ಮಹಿಳೆಯರ ಸಂಘದಿಂದಾಗಿ ತಮ್ಮ ಸುಂದರ ಕೌಟುಂಬಿಕ ಜೀವನವನ್ನುಹಾಳಮಾಡಿಕೊಳ್ಳುತ್ತಿದ್ದಾರೆ. ಇದೆ ರೀತಿ ಹಾಸನದಲ್ಲೊಂದು ಪ್ರಕರಣ ನಿನ್ನೆ ಬಯಲಿಗೆ ಬಂದಿದೆ. ಅಕ್ರಮ ಸಂಭಂದಕ್ಕೆ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹಾಸನದ ರಾಜಕುಮಾರ್ ಬಡಾವಣೆಯಲ್ಲಿ...
Indian economy:
ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತ ದೇಶದ ಆರ್ಥಿಕತೆಯನ್ನು ಕಡಿತಗೊಳಿಸಿದೆ. ಸಾಂಕ್ರಾಮಿಕ
2024ರ ವಾಣಿಜ್ಯ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶ್ವ ಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಕಡಿತಗೊಳಿಸಿದೆ.ಭಾರತದ ಆರ್ಥಿಕ ಬೆಳವಣಿಗೆಯ ಕುರಿತ ಮುನ್ಸೂಚನೆ ವರದಿ ಬಿಡುಗಡೆ ಮಾಡಿದ ವಿಶ್ವಬ್ಯಾಂಕ್, ಆರ್ಥಿಕ ಬೆಳವಣಿಗೆಯನ್ನು 6.3% ಕ್ಕೆ ಕಡಿತಗೊಳಿಸಿದೆ. ಈ ಹಿಂದೆ ಈ ಅಂದಾಜನ್ನು ವಿಶ್ವಬ್ಯಾಂಕ್ ಶೇ.6.6ರಷ್ಟು ಅಂದಾಜಿಸಿತ್ತು....
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...