ಬೆಂಗಳೂರು: ಕಳೆದ ಮಾರ್ಚ ತಿಂಗಳಲ್ಲಿ ಪ್ರಾಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಬೆಂಗಳೂರು ಮೈಸೂರು ಎಕ್ಸಪ್ರೇಸ್ ವೇ ಲೋಕಾರ್ಪಣೆ ಆಗಿದೆ. ಹೆದ್ದಾರಿ ಲೋಕಾರ್ಪಣೆ ಆದಾಗಿನಿಂದ ಹಲವಾರು ವಿಷಯಗಳಿಂದ ಸುದ್ದಿಯಲ್ಲಿದೆ. ಒಂದು ಕಡೆ ಅಧಿಕ ಶುಲ್ಕ ಶೇಖರಣೆ ಮತ್ತು ಸರಿಯಾಗಿ ಕಾಮಗಾರಿ ಸರಿಯಾದ ರೀತಿಯಲ್ಲಿ ಆಗಿಲ್ಲ ಬಹಳಷ್ಟು ಲೋಪದೋಷಗಳಿವೆ ಎಂದು ಸುದ್ದಿಯಾಗಿತ್ತು ಆದರೆ ಈಗ ಅಪಘಾತಗಳು...
ಹಾವೇರಿ : ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ...