Tuesday, June 30, 2026

Nationality

ಧಮ್ಕಿ ಕೊಟ್ಟವನಿಗೆ ನನ್ನ ಮೌಲ್ಯ ಗೊತ್ತಿಲ್ಲ: ಯಶ್ ಪಾಲ್ ಎ.ಸುವರ್ಣ!

https://www.youtube.com/watch?v=YgPjdTrMRJ0 ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img