Tuesday, August 4, 2026

nationla news

ಡಿಜೆ ಬದಲು ಕೇರಳದ ಸಿಂಗಾರ ಮೇಳದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ…!

ಹುಬ್ಬಳ್ಳಿ: ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿ.ಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಹುಬ್ಬಳ್ಳಿ ನಾಗಲಿಂಗ ನಗರ ಗಜಾನನ ಯುವಕ ಮಂಡಳಿ ಇದಕ್ಕೆಲ್ಲ ನಿಷೇಧ ಹೇರಿಕೊಳ್ಳುವ ಮೂಲಕ ಅತ್ಯಂತ ಸಂಭ್ರಮದೊಂದಿಗೆ ಕೇರಳದ ಪ್ರಖ್ಯಾತಿ...

Hubli Police : ಹುಬ್ಬಳ್ಳಿ ಸಬ್ ಇನಸ್ಪೆಕ್ಟರ್ ಲಂಚ ಸ್ವೀಕಾರ;ಅಮಾನತು..!

ಹುಬ್ಬಳ್ಳಿ: ಲಂಚ ಸ್ವೀಕಾರ ಪ್ರಕರಣದಲ್ಲಿ ಕಸಬಾ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವಿ ವಡ್ಡರ ಮೇಲೆ ಇಲಾಖೆ ಶಿಕ್ಷೆ ವಿಧಿಸಿದೆ. ಆಟೋ ಚಾಲಕರೊಬ್ಬರಿಂದ ಲಂಚ ಸ್ವೀಕರಿಸಿದ ಆರೋಪದಡಿ ಇಲಾಖಾ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಹಿಂದಿನ ಪೋಲೀಸ್ ಆಯುಕ್ತ ಕೆ.ಸಂತೋಷ ಬಾಬುರವರು ಎಸ್.ಐ ರವಿ ವಡ್ಡರಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಏನಿದು ಪ್ರಕರಣ:...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img