Thursday, June 19, 2025

nationnal news

Tiger: ದನ ಮೇಯಿಸಲು ಹೋದ ರೈತ ಹುಲಿಗೆ ಆಹಾರವಾದ..!

ಹುಣಸೂರು: ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ರೈತರೊಬ್ಬರನ್ನು ಹುಲಿ ಬಲಿ ಪಡೆದಿರುವ ಘಟನೆ ಸೋಮವಾರ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ದಿ.ದಾಸೇಗೌಡರ ಪುತ್ರ ಗಣೇಶ್(58) ಮೃತ ರೈತ, ಇವರಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img