Friday, September 18, 2026

nationnal news

Tiger: ದನ ಮೇಯಿಸಲು ಹೋದ ರೈತ ಹುಲಿಗೆ ಆಹಾರವಾದ..!

ಹುಣಸೂರು: ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ರೈತರೊಬ್ಬರನ್ನು ಹುಲಿ ಬಲಿ ಪಡೆದಿರುವ ಘಟನೆ ಸೋಮವಾರ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ದಿ.ದಾಸೇಗೌಡರ ಪುತ್ರ ಗಣೇಶ್(58) ಮೃತ ರೈತ, ಇವರಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img