Friday, April 10, 2026

natural mango

ನಾಳೆಯವರೆಗೆ ಬೆಂಗಳೂರಿನ ಮಲ್ಲೇಶ್ವರಂ ಶಾಲಾ ಮೈದಾನದಲ್ಲಿ ಆಯೋಜಿಸಿರೋ ನೈಸರ್ಗಿಕ ಮಾವು ಮೇಳ ವಿಸ್ತರಣೆ

https://www.youtube.com/watch?v=Nv0JVcSdeY4 ಬೆಂಗಳೂರು: ಡಾ.ಸಿ ಎನ್ ಅಶ್ವತ್ಥನಾರಾಯಣ ಪ್ರತಿಷ್ಠಾನವು ಮಲ್ಲೇಶ್ವರಂ ಸರಕಾರಿ ಶಾಲಾ ಮೈದಾನದಲ್ಲಿ ಏರ್ಪಡಿಸಿರುವ ನೈಸರ್ಗಿಕ (ಸಾವಯವ) ಮಾವು ಮೇಳವನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ಇನ್ನೆರಡು ದಿನ (ಮಂಗಳವಾರದವರೆಗೆ) ವಿಸ್ತರಿಸಲಾಗಿದೆ. ಭಾನುವಾರ ಮೇಳಕ್ಕೆ ಭೇಟಿ ನೀಡಿದ್ದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮಾತನಾಡಿ, 'ಮೂರು ದಿನಗಳಲ್ಲಿ ಈ ಮೇಳದಲ್ಲಿ ಸುಮಾರು 6 ಟನ್ ಸಾವಯವ ಮಾವು...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img