Tuesday, May 26, 2026

natural mango

ನಾಳೆಯವರೆಗೆ ಬೆಂಗಳೂರಿನ ಮಲ್ಲೇಶ್ವರಂ ಶಾಲಾ ಮೈದಾನದಲ್ಲಿ ಆಯೋಜಿಸಿರೋ ನೈಸರ್ಗಿಕ ಮಾವು ಮೇಳ ವಿಸ್ತರಣೆ

https://www.youtube.com/watch?v=Nv0JVcSdeY4 ಬೆಂಗಳೂರು: ಡಾ.ಸಿ ಎನ್ ಅಶ್ವತ್ಥನಾರಾಯಣ ಪ್ರತಿಷ್ಠಾನವು ಮಲ್ಲೇಶ್ವರಂ ಸರಕಾರಿ ಶಾಲಾ ಮೈದಾನದಲ್ಲಿ ಏರ್ಪಡಿಸಿರುವ ನೈಸರ್ಗಿಕ (ಸಾವಯವ) ಮಾವು ಮೇಳವನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ಇನ್ನೆರಡು ದಿನ (ಮಂಗಳವಾರದವರೆಗೆ) ವಿಸ್ತರಿಸಲಾಗಿದೆ. ಭಾನುವಾರ ಮೇಳಕ್ಕೆ ಭೇಟಿ ನೀಡಿದ್ದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮಾತನಾಡಿ, 'ಮೂರು ದಿನಗಳಲ್ಲಿ ಈ ಮೇಳದಲ್ಲಿ ಸುಮಾರು 6 ಟನ್ ಸಾವಯವ ಮಾವು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img