Tuesday, August 11, 2026

nava delhi

ಫಲಿತಾಂಶ ಬರುವುದಕ್ಕೂ ಮೊದಲೇ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೂ ಮತ ಎಣಿಕೆ ನಡೆಯುತ್ತಿದೆ ಅಷ್ಟೇ. ಈಗಲೇ ರಾಜ್ಯದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದ, ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಢೋಲು ಬಾರಿಸಿ, ಬಣ್ಣ ಬಳಿದುಕೊಂಡು, ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಮತ ಎಣಿಕೆಯ ವೇಳೆ ಕಾಂಗ್ರೆಸ್‌ನ ಹೆಚ್ಚಿನ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು,...

2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್.

ನವದೆಹಲಿ: 2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಾತಿ ವಿಚಾರದಲ್ಲಿ ಆಕಾಂಕ್ಷಿಗಳಿಗೆ ಬಿಗ್​ ರಿಲೀಫ್​ ನೀಡಿರುವ ಸುಪ್ರೀಂಕೋರ್ಟ್​, ಈ ವರ್ಷದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶದಲ್ಲಿ ಹಿಂದುಳಿದ ವರ್ಗಗಳ ಶೇ. 27 ಮತ್ತು ಆರ್ಥಿಕವಾಗಿ ದುರ್ಬಲ ವರ್ಗ (EWS​)ಗಳ ಶೇ. 10ರ ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯವ ಮೂಲಕ ನೀಟ್​-ಪಿಜಿ ಕೌನ್ಸೆಲಿಂಗ್ ಅನ್ನು ಪುನರಾರಂಭಿಸಲು ಸುಪ್ರೀಂಕೋರ್ಟ್​ ಅವಕಾಶ ಮಾಡಿಕೊಟ್ಟಿದೆ. ಆರ್ಥಿಕವಾಗಿ ದುರ್ಬಲ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img