Monday, April 13, 2026

Navajoth Singh Sidhu

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ ಸಿಧು

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ. ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ  ಕಾಂಗ್ರೆಸ್ ನಾಯಕ...
- Advertisement -spot_img

Latest News

ಜಾಹೀರಾತಿನಿಂದ ನಗರ ಅಭಿವೃದ್ಧಿಯಾಗುವುದಿಲ್ಲ: ಬ್ರ್ಯಾಂಡ್ ಬೆಂಗಳೂರು ಯೋಜನೆ ಬಗ್ಗೆ ಆರ್.ಅಶೋಕ್ ಕಿಡಿ

Political News: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ರಾಶಿ ಬಿದ್ದಿದೆ. ಸಿಲಿಕಾನ್ ಸಿಟಿ ಗಬ್ಬೆದ್ದು ನಾರುತ್ತಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ...
- Advertisement -spot_img