Sunday, September 8, 2024

navalagunda

ಮಹದಾಯಿ ಬೇಡಿಕೆ ಈಡೇರಿಸಿ ಎಂದು ರಕ್ತದಲ್ಲಿ ಪತ್ರ ಬರೆದ ಯುವ ರೈತ

Dharwad News: ಧಾರವಾಡ: ಮಹಾದಾಯಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದ್ದರೂ, ಇದುವರೆಗೆ ಆ ಹೋರಾಟಕ್ಕೆ ನ್ಯಾಯ ದೊರಕಿಲ್ಲ. ಹಾಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧಾರವಾಡ ಜಿಲ್ಲೆ ನವಲಗುಂದದ ರೈತನೋರ್ವ ರಕ್ತದಲ್ಲಿ ಪತ್ರ ಬರೆದಿದ್ದಾರೆ. https://youtu.be/k0q5w_FH1g8 ಯುವರೈತ ಮೈಲಾರಪ್ಪ ವೈದ್ಯ ಎಂಬ ರೈತ ಹುತಾತ್ಮ ದಿನಾಚರಣೆ ವೇದಿಕೆಯಲ್ಲಿ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಇನ್ನು ಇವರು ಇದೇ ಮೊದಲು...

ಬಸ್‌ ನಿಲುಗಡೆಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

Dharwad News: ಧಾರವಾಡ: ಬಸ್‌ ನಿಲುಗಡೆಗಾಗಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡದ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಈ ಘಟನೆ ನಡೆದಿದೆ. https://youtu.be/5RxsSIKxHbs ಅಮರಗೋಳ ಕ್ರಾಸ್ ಬಳಿ ಹಲವು ಬಾರಿ ಬಸ್ ನಿಲ್ಲಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಆದರೂ ಕೂಡ ಎಚ್ಚೆತ್ತುಕೊಳ್ಳದ ಅಧಿಕಾರಿಗಳು, ಗ್ರಾಮಸ್ಥರ ಮನವಿಯನ್ನು ಆಲಿಸಲೇ ಇಲ್ಲ. ಅಧಿಕಾರಿಗಳ ಈ...

ನವಲಗುಂದ : ದಾಖಲೆ ಇಲ್ಲದ 73 ಸಾವಿರ ನಗದು ಪತ್ತೆ

Navalagunda News: ನವಲಗುಂದ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ನರಗುಂದ-ರೋಣ ರಸ್ತೆಯ ಕ್ರಾಸ್ ಬಳಿ ಚೆಕ್‌ ಪೋಸ್ಟ್‌ನಲ್ಲಿ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ತಪಾಸಣೆ ವೇಳೆ ಗೂಡ್ಸ್‌ ವಾಹನದಲ್ಲಿ 73.670 ರೂ.ನಗದು ಪತ್ತೆಯಾಗಿದೆ. ಗೋಕಾಕನಿಂದ ಕುರ್ತುಕೋಟಿಗೆ ಹೋಗುವ ಗೂಡ್ಸ್ ವಾಹನದಲ್ಲಿ ಚುನಾವಣೆ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿ ಪರಿಶೀಲಿಸಲನೆ ನಡೆಸುವ ವೇಳೆ ಕುರ್ತುಕೋಟಿಯ ಪರಶುರಾಮ...

Doctors: ಉಸಿರು ನಿಲ್ಲಿಸಿದ ವ್ಯಕ್ತಿ ಪವಾಡವೆಂಬಂತೆ ಬದುಕುಳಿದಿದ್ದು ಹೇಗೆ ?

ನವಲಗುಂದ: ಆಸ್ಪತ್ರೆಯಲ್ಲಿ ವೈದ್ಯರು ಮಾಡುವ ಯಡವಟ್ಟಿನಿಂದಾಗಿ ರೋಗಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಾರೆ. ಆದರೆ ಇಲ್ಲಿ ಅನಾರೋಗ್ಯದಿಂಧ ಬಳಲುತ್ತಿರವ ವ್ಯಕ್ತಿಯನ್ನು ಸರಿಯಾಗಿ ಪರೀಕ್ಷೆ ಮಾಡದೆ ಸತ್ತು ಹೋಗಿದ್ದಾನೆ ಎಂದು ಕುಟುಂಬಸ್ಥರಿಗೆ ಸುದ್ದಿ ಮುಟ್ಟಿಸಿದ್ದಾರೆ. ನವಲಗುಂದ ಗ್ರಾಮದ ಸಿದ್ದಾಪುರ ಓಣಿಯ ಶಿವಪ್ಪ ಮಲ್ಲಪ್ಪ (56)ತೋಟದ ಎಂಬ ವ್ಯಕ್ತಿ ಅನಾರೋಗದ್ಯದಿಂದ ಬಳಲುತ್ತಿದ್ದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆಕ್ಸಿಜನ್ ಸಿಲೀಂಡರ್...

Konareddy: ಚಕ್ಕಡಿ ಸರದಾರ ಎಂದು ಬಿರುದು ಪಡೆದುಕೊಂಡ ಶಾಸಕ ಕೋನರೆಡ್ಡಿ..!

ಧಾರವಾಡ: ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ ಶಾಸಕ ಎನ್.ಎಚ್.ಕೋನರಡ್ಡಿ  ಗ್ರಾಮ ವಾಸ್ತವ್ಯದ ಮೂಲಕ ಜನರಿಗೆ ಹತ್ತಿರವಾಗುತ್ತಿದ್ದಾರೆ. ಗ್ರಾಮೀಣ ಅಭಿವೃದ್ಧಿ ಮೂಲಕ ದೇಶದ ಅಭಿವೃದ್ಧಿ ಎಂದು ಅರಿತಿರುವ ಶಾಸಕ ಕೋನರಡ್ಡಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಹೋಗಿ, ಜನರ ಸಮಸ್ಯೆಯನ್ನು ಆಲಿಸುತ್ತಾ,ಜನರ ಜೊತೆಯಲ್ಲಿ ಬೆರೆತು ತಾನೊಬ್ಬ ಶಾಸಕ ಎನ್ನುವುದನ್ನು ಮರೆತು ಸೀದಾ ಸಾದಾ ಮನುಷ್ಯ ಎನಿಸಿಕೊಂಡಿದ್ದಾರೆ. ನವಲಗುಂದ ಕ್ಷೇತ್ರದಲ್ಲಿ...

January : ಹೊಸ ವರ್ಷಕ್ಕೆ “ಕೈ” ಸೇರುವ ಬಗ್ಗೆ ಸುಳಿವು ನೀಡಿದ ಮುನೇನಕೊಪ್ಪ..!

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಮ್ಮ ಕಾರ್ಯಕರ್ತರನ್ನ ಸರಿಯಾಗಿ‌ ನಡೆಸಿಕೊಂಡಿಲ್ಲ ಎಂಬ ನೋವಿದೆ. ನಿಗಮ ಮಂಡಳಿ, ಪಕ್ಷದಲ್ಲಿ ಸ್ಥಾನ‌ಮಾನ ಕೊಡುವ ಕೆಲಸ ಆಗಲಿಲ್ಲ. ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ ಎಂಬ ನೋವು ಇದೆ. ಲೋಕಸಭಾ ಚುನಾವಣೆ ವೇಳೆ ನನ್ನ ಅಂತಿಮ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಶಂಕರ್...

Bus titcket rate- ಸದ್ದುಗದ್ದಲವಿಲ್ಲದೆ ಬಸ್ ದರ ಏರಿಕೆ

ಹುಬ್ಬಳ್ಳಿ: ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಮಹಿಳೆಯರು ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಿ ಖುಷಿಯಾಗಿದ್ದಾರೆ.ಆದ್ರೆ ಇನ್ನೊಂದು ಕಡೆ ಸದ್ದುಗದ್ದಲವಿಲ್ಲದೆ ಬಸ್ ದರ ಏರಿಕೆಯಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.                            ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img