Thursday, June 19, 2025

Navalgund

Navalgund : ಪ್ರಾಣ ಇರುವಾಗಲೇ ಮರಣ ಪ್ರಮಾಣ ಪತ್ರ ಪಡೆದ ಮಹಾಶಯ

ನವಲಗುಂದ: ಸಾಮಾನ್ಯವಾಗಿ ಮರಣ ಹೊಂದಿದ ನಂತರ ಮರಣ ಪ್ರಮಾಣ ಪತ್ರ ಪಡೆಯುವರು, ಆದರೆ ಇಲ್ಲೊಬ್ಬ ಮಹಾಶಯ ಬದುಕಿದ್ದಾಗಲೇ ತಾನು ಮಾಡಿದ ಸಾಲಗಳ ಮರುಪಾವತಿಗಾಗಿ ಮರಣ ಪ್ರಮಾಣ ಪತ್ರ ಪಡೆದು ಫೈನಾನ್ಸ್ ಗಳಿಗೆ ಸಲ್ಲಿಸಿದ್ದಾನೆ.ಹೌದು...ಪಟ್ಟಣದ ರಾಮಲಿಂಗ ಓಣಿಯ ನಿವಾಸಿ ಇಮಾಮಹುಸೇನ ಮುಲ್ಲಾನವರ ಈ ಕೃತ್ಯ ಎಸಗಿದ ವ್ಯಕ್ತಿ. ಇವನ ಸಂಬಂಧಿ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ...

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img