Thursday, June 25, 2026

Navalgund

ನವಲಗುಂದ ಠಾಣೆಗೆ ಲೇಟೆಸ್ಟ್ ಬುಲೇರೊ ಹಸ್ತಾಂತರ – ಗಸ್ತು ತಿರುಗಲಿದೆ ಸಿಂಗಂ ಟೀಮ್!

ನವಲಗುಂದದಲ್ಲಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಡಿ ನೂತನ ಬುಲೇರೊ ವಾಹನವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಈ ಮೂಲಕ ತುರ್ತು ಸೇವೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು, ಜನರ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ...

Navalgund : ಪ್ರಾಣ ಇರುವಾಗಲೇ ಮರಣ ಪ್ರಮಾಣ ಪತ್ರ ಪಡೆದ ಮಹಾಶಯ

ನವಲಗುಂದ: ಸಾಮಾನ್ಯವಾಗಿ ಮರಣ ಹೊಂದಿದ ನಂತರ ಮರಣ ಪ್ರಮಾಣ ಪತ್ರ ಪಡೆಯುವರು, ಆದರೆ ಇಲ್ಲೊಬ್ಬ ಮಹಾಶಯ ಬದುಕಿದ್ದಾಗಲೇ ತಾನು ಮಾಡಿದ ಸಾಲಗಳ ಮರುಪಾವತಿಗಾಗಿ ಮರಣ ಪ್ರಮಾಣ ಪತ್ರ ಪಡೆದು ಫೈನಾನ್ಸ್ ಗಳಿಗೆ ಸಲ್ಲಿಸಿದ್ದಾನೆ.ಹೌದು...ಪಟ್ಟಣದ ರಾಮಲಿಂಗ ಓಣಿಯ ನಿವಾಸಿ ಇಮಾಮಹುಸೇನ ಮುಲ್ಲಾನವರ ಈ ಕೃತ್ಯ ಎಸಗಿದ ವ್ಯಕ್ತಿ. ಇವನ ಸಂಬಂಧಿ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ...

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img