Wednesday, April 8, 2026

#navarangi narayan

DK Shivakumar: ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್:

ಬೆಂಗಳೂರು:“ಇವರು ಅಶ್ವಥ್ ನಾರಾಯಣ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿನಡೆಸಿದ್ದಾರೆ. ಅಶ್ವಥ್ ನಾರಾಯಣ ಅವರು ನಿಮ್ಮನ್ನು ಬೆಂಗಳೂರು ನಿರ್ನಾಮ ಸಚಿವರು ಎಂದು ಟೀಕಿಸಿದ್ದಾರಲ್ಲ ಎಂದು ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಸೋಮವಾರ ಗಮನ ಸೆಳೆದಾಗ ಡಿ ಕೆ ಶಿವಕುಮಾರ್ ಅವರು...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img