Friday, June 20, 2025

Navarasa nayaka jaggesh

Jaggesh : ಸೋಶಿಯಲ್‌ ಮೀಡಿಯಾದಲ್ಲಿ ಜಗ್ಗೇಶ್ ಭಾವುಕ ಮಾತು

ಸೋಶಿಯಲ್‌ ಮೀಡಿಯಾದಲ್ಲಿ ಸ್ಯಾಂಡಲ್‌ವುಡ್‌ನ ಬಹುತೇಕ ನಟ, ನಟಿಯರು ಆಕ್ಟೀವ್‌ ಆಗಿರೋದು ಗೊತ್ತೇ ಇದೆ. ಅದರಲ್ಲೂ ನಟ ಜಗ್ಗೇಶ್‌ ವಿಚಾರಕ್ಕೆ ಬಂದರೆ, ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏನಾದರೊಂದು ಪೋಸ್ಟ್‌ ಹಾಕುವ ಮೂಲಕ ಸುದ್ದಿಯಲ್ಲಿರುವ ಜಗ್ಗೇಶ್‌, ಇದೀಗ ಪೋಸ್ಟ್‌ವೊಂದನ್ನು ಹಾಕುವ ಮೂಲಕ ತಾಯಿ ಕುರಿತ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಪತ್ರಿಕೆಯೊಂದರಲ್ಲಿ ಬಂದಿದ್ದ...

ಜಗ್ಗೇಶ್ ವರ್ಸಸ್ ಜಗ್ಗುದಾದಾ ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಅಂತ್ಯ….ಬಿಜೆಪಿಯಿಂದ ನವರಸ ನಾಯಕನಿಗೆ ಬಿಗ್ ಗಿಫ್ಟ್

ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಬಿಜೆಪಿ ಉಸ್ತುವಾರಿಗಳ ಪೈಕಿ ಓರ್ವರಾಗಿ ಜಗ್ಗೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 10 ಮಂದಿ ಮುಖಂಡರನ್ನ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಈ ಹತ್ತು ಮಂದಿ ಉಸ್ತುವಾರಿಗಳ ಪೈಕಿ...

ಅಭಿಮಾನಿಗಳ ಪರವಾಗಿ ನವರಸ ನಾಯಕ ಜಗ್ಗೇಶ್ ಕ್ಷಮೆ ಕೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್….!

ನವರಸ ನಾಯಕ ಜಗ್ಗೇಶ್ ಹಾಗೂ ದರ್ಶನ್ ಅಭಿಮಾನಿಗಳ ನಡುವಿನ ಜಗಳಕ್ಕೆ ಕೊನೆಗೂ ಸುಖಾಂತ್ಯ ಸಿಕ್ಕಿದೆ. ಖಾಸಗಿ ಚಾನಲ್ ಕಾರ್ಯಕ್ರಮವೊಂದರಲ್ಲಿ ದರ್ಶನ್ ಅಭಿಮಾನಿಗಳ ಪರವಾಗಿ ಜಗ್ಗೇಶ್ ಅವರನ್ನು ಕ್ಷಮೆಯಾಚಿಸಿದ್ದಾರೆ. ಜಗ್ಗೇಶ್ ಅವರು ನಮ್ಮ ಹಿರಿಯರು, ಎಂದಿಗೂ ಅವರು ಮುಂದೆ, ನಾವು ಅವರ ಹಿಂದೆ. ನಮ್ಮ ಸೆಲೆಬ್ರಿಟಿಗಳಿಂದ ಆಗಿರುವ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ. ಆಡಿಯೋ ರಿಲೀಸ್ ಆದಾಗ ನಾನು ಊರಿನಲ್ಲಿ...

ಜಗ್ಗೇಶ್-ದರ್ಶನ್ ಇಬ್ಬರು ಕೂರಿಸಿ ಸುದ್ದಿಗೋಷ್ಠಿ ಮಾಡುತ್ತೇನೆ- ನಿರ್ಮಾಪಕ ಸಂದೇಶ್ ನಾಗರಾಜ್

ಹಿರಿಯ ನಟ ಜಗ್ಗೇಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನಡುವಿನ ವಿವಾದ ಕುರಿತು ನಿರ್ಮಾಪಕ ಸಂದೇಶ ನಾಗರಾಜ್​ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ಜಗ್ಗೇಶ್​​ ಸುಮ್ಮನಿರದೇ ರಾಯರ ಭಕ್ತ ಅದು ಇದು ಎಂತಾ ಹೇಳೋದು ತಪ್ಪು. ಸಿನಿಮಾಗೆ ಯಾವ ಜಾತಿ, ಪಕ್ಷ ಸಮುದಾಯವಿಲ್ಲ. ಜಗ್ಗೇಶ್ , ದರ್ಶನ್‌ ಅಣ್ಣತಮ್ಮಂದಿರಿದ್ದಂತೆ. ದರ್ಶನ್ ಈವರೆಗೂ ಎಲ್ಲೂ ಈ...

ಅಂದು ಅವನನ್ನು ಪೊಲೀಸರು ಚಪ್ಪಲಿ ಇಲ್ಲದೆ‌ ನಿಲ್ಲಿಸಿದಾಗ ಆತನ ಸಹಾಯಕ್ಕೆ ಬಂದಿದ್ದು ಯಾರು….? ನವರಸ ನಾಯಕ ಜಗ್ಗೇಶ್

ಸ್ಯಾಂಡಲ್​ವುಡ್​ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನವರಸ ನಾಯಕ ಜಗ್ಗೇಶ್ ಮತ್ತು ಜಗ್ಗುದಾದಾ ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿರುವ ವಾರ್ ತಾರಕಕ್ಕೇರಿದೆ. ಜಗ್ಗೇಶ್​ ತೋತಾಪುರಿ ಸಿನಿಮಾ ಶೂಟಿಂಗ್ ನಡೆಯುತ್ತಿರುವ ಜಾಗಕ್ಕೆ ನುಗಿದ್ದ ದರ್ಶನ್ ಅಭಿಮಾನಿಗಳು ಜಗ್ಗೇಶ್ ಮುತ್ತಿಗೆ ಹಾಕಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದ ಜಗ್ಗೇಶ್ ದರ್ಶನ್...

ಹೊಸ ವರ್ಷದ ಮೊದಲ ದಿನ ರಾಯರ ದರ್ಶನ ಪಡೆದ ನವರಸ ನಾಯಕ ಜಗ್ಗೇಶ್

ನವರಸ ನಾಯಕ ಜಗ್ಗೇಶ್ ರಾಯರ ಭಕ್ತರು ಅನ್ನೋದು ಗೊತ್ತೇ ಇದೆ. ಸಹಜವಾಗಿ ಹುಟ್ಟುಹಬ್ಬ ಹಾಗೂ ಮತ್ತಿತರ ವಿಶೇಷ ಸಂದರ್ಭದಲ್ಲಿ ಮಂತ್ರಾಲಯಕ್ಕೆ ಭೇಟಿ ಕೊಡ್ತಾರೆ. ಅದರಂತೆ ಹೊಸ ವರ್ಷದ ಮೊದಲ ದಿನವಾದ ಇಂದು ಜಗ್ಗೇಶ್ ರಾಯರ ದರ್ಶನ ಪಡೆದು ವರ್ಷದ ಮೊದಲ ದಿನವನ್ನು ಬರ ಮಾಡಿಕೊಂಡಿದ್ದಾರೆ. ಈ ಫೋಟೋವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ವರ್ಷದ ಮೊದಲದಿನ...

ರೈತರು ನಿಜವಾದ ವೀರರು: ಅನ್ನದಾತರ ದಿನಾಚರಣೆಗೆ ದಾಸ ದರ್ಶನ ಶುಭಾಶಯ

ಕೃಷಿ ಪ್ರಧಾನ ದೇಶವಾದ ಭಾರತದಲ್ಲಿಂದು ಅನ್ನದಾತರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆ ಅನೇಕ ಗಣ್ಯರು ದೇಶದ ಬೆನ್ನೆಲುಬಾಗಿರುವ ರೈತರನ್ನು ನೆನೆದು ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದ ಡಿಬಾಸ್ ದರ್ಶನ್ ಸಹ ರೈತರ ದಿನಾಚರಣೆ ಶುಭಾ ಕೋರಿ, ರೈತರು ನಿಜವಾದ ವೀರರು ಎಂದು ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ದರ್ಶನ್, ರೈತರು ನಿಜವಾದ ವೀರರಾಗಿದ್ದಾರೆ...

ಮೊಮ್ಮಕ್ಕಳ ಜೊತೆ ಜಗ್ಗೇಶ್ ಆಟ..!

ನವರಸ ನಾಯಕ ಜಗ್ಗೇಶ್ ತಮ್ಮ ಜೀವನವನ್ನ ತುಂಬಾ ಚೆನ್ನಾಗಿ ಅನುಭವಿಸುತ್ತಿದ್ದಾರೆ. ರಾಯರ ಆರಾಧಕ, ಕಲಾರಾಧಕ ಹೀಗೆ ಜಗ್ಗೇಶ್ ಎಲ್ಲಾ ಜೀವನವನ್ನ ಸಂತೃಪ್ತಿಯಿಂದ ಇದ್ದಾರೆ. ಶೂಟಿಂಗ್ ಟೈಮ್ ನಲ್ಲಿ ನಟನಾಗಿ, ಮಕ್ಕಳ ಜೊತೆ ಮಗುವಾಗಿ ಜಗ್ಗೇಶ್ ಇರ್ತಾರೆ. ಇದೀಗ ಮೊಮ್ಮಕ್ಕಳೊಂದಿಗಿನ ಆನಂದವನ್ನ ಫೇಸ್ ಬಿಕ್ ನಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ. ಅರ್ಜುನ ಅರ್ಹ ಯುಷಾನ್ ...
- Advertisement -spot_img

Latest News

Political News: ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳಿನ ಚಕ್ರವರ್ತಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ...
- Advertisement -spot_img