Tuesday, March 17, 2026

#navarasanayaka darshan

Darshan Case: ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ : ಫೋಟೋ, ವಿಡಿಯೋ ಆಯ್ತು.. ಇದೀಗ ಆದೇಶ ಪತ್ರ ವೈರಲ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ನಿನ್ನೆ ನಟ ದರ್ಶನ್ (Actor Darshan) ಸಿಗರೇಟ್ ಸೇದುತ್ತಿರುವ ಫೋಟೋ ಮತ್ತು ವಿಡಿಯೋ ಕಾಲ್​ನಲ್ಲಿ ಮಾತನಾಡುತ್ತಿರುವ ದೃಶ್ಯ ಸಖತ್ ವೈರಲ್ ಆಗಿತ್ತು.. ಇದರ ಬೆನ್ನಲ್ಲೇ ಇದೀಗ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು...

Tiger nail: ವರದಿ ಬರುವ ಮುನ್ನವೇ ಕ್ಲೀನ್ ಚೀಟ್; ಹುಲಿ ಉಗುರಿನ ಪದಕ..!

ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ವ್ಯಕ್ತಿಗಳ ಮನೆಯಲ್ಲಿ ರಾಜ್ಯದೆಲ್ಲೆಡೆ ಶೋಧ ಮುಂದುವರಿದಿದ್ದು, ನಗರದಲ್ಲಿ ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿಯ ನಿವಾಸ ಮತ್ತು ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆರ್ಯವರ್ಧನ್ ಗುರೂಜಿ, ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಅರಣ್ಯ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img