Sunday, July 20, 2025

navaratri

ಅಕ್ರಮ ಚಿನ್ನ ಸಾಗಾಟ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ವ್ಯಕ್ತಿಯ ಬಂಧನ…

Hubli News: ಹುಬ್ಬಳ್ಳಿ: ಅಕ್ರಮವಾಗಿ ಯಾವುದೇ ದಾಖಲೆಗಳಿಲ್ಲದೆ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭವರಣ ವಶಪಡಿಸಿಕೊಳ್ಳಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಹೇಳಿದರು. ನಗರದಲ್ಲಿಂದು ಮಾಹಿತಿ ನೀಡಿದ ಅವರು, ವ್ಯಕ್ತಿಯೋರ್ವ ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇಲೆ ಧಾರವಾಡ ಎಸ್ ಡಿ ಎಂ...

ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ ಬಿಡಿ: ಸಚಿವ ಮಧು ಬಂಗಾರಪ್ಪ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಳೇ ಹುಬ್ಬಳ್ಳಿ ಕೋಸ್ ವಾಪಸ್ ಪಡೆದ ಪ್ರಕರಣದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಕೊಳ್ಳಿ ಬಿಡ್ರಿ. ಕೋರ್ಟ್ಗೆ ಹೋಗಲಿ, ಕೋರ್ಟ್ ಇರೊದೇ ಅದಕ್ಕೆ. ಬಿಜೆಪಿಯವರು ಮೂಡಾ ಕೇಸಲ್ಲಿ ಪಾದಯಾತ್ರೆ ಮಾಡಿದ್ರು. ಬಿಜೆಪಿಯವರ‌ ಎಷ್ಟು ಜನರ ಮೇಲೆ ಎಫ್ಐಆರ್ ಇದೆ..? ಕೇಂದ್ರದ...

Navaratri Special: Temple: ಬಾದಾಮಿ ಬನಶಂಕರಿ ದೇವಸ್ಥಾನದ ವಿಶೇಷತೆಗಳು

Navaratri Special: ನವರಾತ್ರಿಯ ವಿಶೇಷವಾಗಿ ನಾವಿಂದು ಬಾದಾಮಿ ಬನಶಂಕರಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ. ಬಾದಾಮಿ ಬನಶಂಕರಿ ದೇವಸ್ಥಾನದಲ್ಲಿ ಪಾರ್ವತಿಯ ಅವತಾರವಾದ ಬನಶಂಕರಿ ಅಮ್ಮನನ್ನು ಪೂಜಿಸಲ್ಪಡುತ್ತದೆ. ಬಾಗಲಕೋಟೆಯಲ್ಲಿರುವ ಬಾದಾಮಿಗೆ ಬರೀ ಕರ್ನಾಟಕದ ಭಕ್ತರು ಮಾತ್ರವಲ್ಲದೇ, ಪಕ್ಕದ ರಾಜ್ಯಗಳಾದ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಿಂದಲೂ ದೇವಿಯ ಭಕ್ತರು ದರುಶನಕ್ಕಾಗಿ ಇಲ್ಲಿಗೆ ಬರುತ್ತಾರೆ. https://youtu.be/QTjBcgkIopw ಇನ್ನು ಬನಶಂಕರಿ ಇಲ್ಲಿ ಬಂದು ನೆಲೆನಿಲ್ಲಲು ಕಾರಣವೇನು...

ಗರ್ಭಾ ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಮೃತಪಟ್ಟ ಗರ್ಭಾ ಕಿಂಗ್ ಅಶೋಕ್ ಮಾಲಿ

Pune: ಗರ್ಭಾ ಕಿಂಗ್ ಎಂದೇ ಖ್ಯಾತರಾಗಿದ್ದ, ಗರ್ಭಾ ನೃತ್ಯಗಾರ ಅಶೋಕ್ ಮಾಲಿ, ಗರ್ಭಾ ಮಾಡುತ್ತಲೇ ಸಾವನ್ನಪ್ಪಿದ್ದಾರೆ. ನವರಾತ್ರಿಯ ಸಮಯದಲ್ಲಿ ಗುಜರಾತ್‌, ಮಹಾರಾಷ್ಟ್ರದಲ್ಲಿ ಗರ್ಭಾ ನೃತ್ಯ ಮಾಡಲಾಗುತ್ತದೆ. ಇದು ದೇವಿಗೆ ಸಮರ್ಪಿಸುವ ಕಲಾ ಸೇವೆ. https://youtu.be/GhjO6OIH6yU ಈ ಗರ್ಭಾ ನೃತ್ಯವನ್ನು ಚೆನ್ನಾಗಿ ಮಾಡುತ್ತಿದ್ದ ಅಶೋಕ್ ಮಾಲಿ (54) ಎನ್ನುವವರು ಪುಣೆ ಜಿಲ್ಲೆಯ ಖೇಡ್ ಎಂಬಲ್ಲಿ ನವರಾತ್ರಿ ಉತ್ಸವದ ವೇಳೆ,...

Navaratri Special: ನವರಾತ್ರಿಯ 5ನೇ ದಿನ ಪೂಜಿಸಲ್ಪಡುವ ದುರ್ಗೆಯ ರೂಪ ಸ್ಕಂದಮಾತೆ ಯಾರು..?

Navaratri Special: ನವದುರ್ಗೆಯರಲ್ಲಿ ಒಬ್ಬಳಾದ ಸ್ಕಂದಮಾತೆಯನ್ನು ಇಂದು ಪೂಜಿಸಲಾಗುತ್ತದೆ. ಸಂತಾನ ಸಮಸ್ಯೆ ಇದ್ದವರು, ಸ್ಕಂದಮಾತೆಯನ್ನು ಆರಾಧಿಸಿದರೆ, ಅಂಥವರಿಗೆ ಸಂತಾನ ಸಮಸ್ಯೆ ದೂರವಾಗಿ, ಮಕ್ಕಳಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾರು ಈ ಸ್ಕಂದಮಾತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/6JH-ZRSra8Y ಸ್ಕಂದ ಎಂದರೆ, ಕಾರ್ತಿಕೇಯ. ಈ ಸ್ಕಂದನ ತಾಯಿ ಪಾರ್ವತಿಯಾಗಿದ್ದು, ಈಕೆಯನ್ನೇ ಸ್ಕಂದ ಮಾತಾ ಎಂದು ಕರೆಯಲಾಗುತ್ತದೆ....

Navaratri Special: Temple: ಶೃಂಗೇರಿ ಶಾರದಾಂಬೆ ದೇವಸ್ಥಾನದ ವಿಶೇಷತೆಗಳು

Navaratri Special: Temple:ಅಕ್ಷರಾಭ್ಯಾಸ ಅಂದ ತಕ್ಷಣ, ಅಥವಾ ಕರ್ನಾಟಕದ ಪ್ರಸಿದ್ಧ ಶಾರದಾ ಪೀಠ ಅಂದ ತಕ್ಷಣ ನೆನಪಾಗುವ ದೇವಸ್ಥಾನ ಅಂದ್ರೆ, ಶೃಂಗೇರಿ ಶ್ರೀ ಶಾರದಾಂಬೆಯ ದೇವಸ್ಥಾನ. ನವರಾತ್ರಿಯ ವಿಶೇಷವಾಗಿ ನಾವಿಂದು ಶೃಂಗೇರಿ ಶಾರದೆಯ ದೇವಸ್ಥಾನದ ವಿಶೇಷತೆಗಳೇನು ಅಂತಾ ಹೇಳಲಿದ್ದೇವೆ. https://youtu.be/craTSgGoB5g ಅವನತಿಗೆ ಸಾಗುತ್ತಿದ್ದ ಹಿಂದೂ ಧರ್ಮದ ಉದ್ಧಾರಕ್ಕಾಗಿ ಅದ್ವೈತ ತತ್ವ ಸಾರಿದ ಶ್ರೀ ಆದಿ ಶಂಕರಾಚಾರ್ಯರು, ಭಾರತದಲ್ಲಿ...

Hubli News: ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

Hubli News: ಹುಬ್ಬಳ್ಳಿ: ದೇವರ ವಿಗ್ರಹದ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಈ ಘಟನೆ ನಡೆದಿದ್ದು, ಅಪರ್ಣಾ ಅಪಾರ್ಟ್ಮೆಂಟ್ ಹತ್ತಿರದ ದತ್ತಾತ್ರೇಯ ದೇವಸ್ಥಾನದಲ್ಲಿನ ದತ್ತಾತ್ರೇಯ ದೇವರ ವಿಗ್ರಹದ ನಾಲ್ಕು ಕೈಗಳನ್ನು ಮುರಿದು ವಿರೂಪಗೊಳಿಸಿದ್ದಾರೆ. https://youtu.be/KQPgDtbXhGU ಇನ್ನು ಸುಮಾರು 20 ವರ್ಷದ ಹಿಂದಿನ ಇತಿಹಾಸ ಹೊಂದಿರುವ ದೇವಸ್ಥಾನ ಇದಾಗಿದೆ....

Navaratri Special: ನವರಾತ್ರಿಯ ಮೂರನೇ ದಿನ ಪೂಜಿಸಲ್ಪಡುವ ಚಂದ್ರಘಂಟಾ ದೇವಿ ಯಾರು..?

Spiritual: ನವರಾತ್ರಿಯ ಮೊದಲ ಮತ್ತು ಎರಡನೇಯ ದಿನದಂದು ಶೈಲಪುತ್ರಿ ಮತ್ತು ಬ್ರಹ್ಮಚಾರಿಣಿಯನ್ನು ಆರಾಧಿಸಲಾಗುತ್ತದೆ. ಮೂರನೇಯ ದಿನವಾದ ಇಂದು, ಪಾರ್ವತಿಯ ಇನ್ನೊಂದು ರೂಪವಾದ ಚಂದ್ರಘಂಟಾ ದೇವಿಯನ್ನು ಪೂಜಿಸಲಾಗುತ್ತದೆ. ಯಾರು ಈ ಚಂದ್ರಘಂಟಾ..? ಆಕೆ ಈ ರೂಪವನ್ನು ತಾಳಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. https://youtu.be/craTSgGoB5g ನವದುರ್ಗೆಯರಲ್ಲಿ ಒಬ್ಬಳಾದ ಚಂದ್ರಘಂಟಾ ದೇವಿ ಚಂದ್ರನಷ್ಟು ಕಾಂತಿಯುತಳಾದವಳು ಎಂಬ ಕಾರಣಕ್ಕೆ, ಆಕೆಯನ್ನು ಚಂದ್ರಘಂಟಾ...

Navaratri Special: Temple: ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಶೇಷತೆಗಳು

Navaratri Special: Temple: ನವರಾತ್ರಿಯ ವಿಶೇಷವಾಗಿ ಒಂದೊಂದು ದಿನ ಒಂದೊದು ಶಕ್ತಿಪೀಠಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಳಲಿ ದೇವಸ್ಥಾನ, ಕಟೀಲು ದೇವಸ್ಥಾನದ ವಿಶೇಷತೆಗಳನ್ನು ಹೇಳಿದ್ದು, ಇದೀಗ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಶೇಷತೆ ಬಗ್ಗೆ ಹೇಳಲಿದ್ದೇವೆ. https://youtu.be/VIRZRNP7mmE ಶಿವಮೊಗ್ಗ ಜಿಲ್ಲೆಯಲ್ಲಿ ಸಿಗಂದೂರು ಕ್ಷೇತ್ರವಿದೆ. ದಟ್ಟ ಕಾಡಿನ ಮಧ್ಯೆ ಇರುವ ನದಿ ತೀರದಲ್ಲಿ ಸಿಗಂದೂರು ಚೌಡೇಶ್ವರಿ ಲೋಕ ರಕ್ಷಣೆಗಾಗಿ ನೆಲೆ...

Navaratri Special: ನವರಾತ್ರಿಯ ಎರಡನೇಯ ದಿನ ಬ್ರಹ್ಮಚಾರಿಣಿಯ ಆರಾಧಾನೆ

Spiritual: ಇಂದು ನವರಾತ್ರಿಯ ಎರಡನೇಯ ದಿನ. ಈ ದಿನ ದುರ್ಗೆಯ ಎರಡನೇಯ ರೂಪವಾದ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ. https://youtu.be/VIRZRNP7mmE ಪಾರ್ವತಿಯ ಪ್ರತಿರೂಪವೇ ಈ ನವದುರ್ಗೆಯರು. ಆ ನವದುರ್ಗೆಯರಲ್ಲಿ ಒಬ್ಬಳು ಬ್ರಹ್ಮಚಾರಿಣಿ. ಈಕೆ ಕಠೋರವಾಗಿ ತಪಸ್ಸು ಮಾಡಿ, ಬ್ರಹ್ಮಚಾರಿಣಿ ಎನ್ನಿಸಿಕೊಂಡು ಶಿವನನ್ನು ಒಲಿಸಿಕೊಂಡವಳು. ತಂದೆ ದಕ್ಷನ ಅವಮಾನ ತಾಳಲಾರದೇ, ದಾಕ್ಷಾಯಿಣಿ ಯಜ್ಞ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟು ಸತಿ ಎನ್ನಿಸಿಕೊಂಡಳು....
- Advertisement -spot_img

Latest News

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ...
- Advertisement -spot_img