Sunday, March 29, 2026

naveen

Ukraineನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ 25 ಲಕ್ಷ ಚೆಕ್ ನೀಡಿದ ಸಿಎಂ ಬೊಮ್ಮಾಯಿ..!

ಉಕ್ರೇನ್​ನಲ್ಲಿ (Ukraine) ಮೃತಪಟ್ಟ ಹಾವೇರಿ ಮೂಲದ ನವೀನ್ (Naveen) ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್​ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್ ಕುಟುಂಬಸ್ಥರಿಗೆ (Family) ಸಾಂತ್ವನ ಹೇಳಿದ್ದಾರೆ. ಜತೆಗೆ ನವೀನ್​ ತಂದೆಗೆ 25 ಲಕ್ಷರೂ. ಪರಿಹಾರ ಚೆಕ್ (25 lakhs....

ಉಕ್ರೇನ್‌ನಲ್ಲಿ ಇನ್ನೋರ್ವ ವಿದ್ಯಾರ್ಥಿ, ಚಂದನ್ ಜಿಂದಾಲ್ ಸಾವು..

ನಿನ್ನೆಯಷ್ಟೇ ಕನ್ನಡಿಗ ನವೀನ್ ಉಕ್ರೇನ್‌ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ, ಇನ್ನೋರ್ವ ಭಾರತೀಯ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಾವನ್ನಪ್ಪಿದ್ದಾನೆ. ಪಂಜಾಬ್ ಮೂಲಕ ಚಂದನ್ ಜಿಂದಾಲ್(22) ಸ್ಟ್ರೋಕ್‌ನಿಂದ ಮೃತ ಪಟ್ಟಿದ್ದಾನೆ. ಉಕ್ರೇನ್‌ನ ವಿನ್ನಿಸ್ಟಿಯಾ ಎಂಬಲ್ಲಿ ಚಂದನ್ ಜಿಂದಾಲ್ ಎಂಬ ವಿದ್ಯಾರ್ಥಿಗೆ ಸ್ಟ್ರೋಕ್‌ ಆಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ,...
- Advertisement -spot_img

Latest News

Davanagere: ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ..?: ಯತ್ನಾಳ್‌ಗೆ ವಿಜಯೇಂದ್ರ ಟಾಂಗ್..

Davanagere News: ದಾವಣಗೆರೆ: ಪಕ್ಷದ ರಾಜ್ಯಾಧ್ಯಕ್ಷನಾಗಿರುವ ನನಗೆ ಸಾಕಷ್ಟು ಜವಾಬ್ದಾರಿಯಿದ್ದು, ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ ಎಂಬ ಹಿರಿಯರ ಮಾತಿನಂತೆ ಕೆಲವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು...
- Advertisement -spot_img