Tuesday, October 14, 2025

naveen krishna

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಿದ ನವೀನ್ ಕೃಷ್ಣ..

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣದಿಂದ ಇಡೀ ಸ್ಯಾಂಡಲ್‌ವುಡ್ ಕಂಗಾಲಾಗಿದೆ. ಎಲ್ಲಾ ಚಿತ್ರತಾರೆಯರು ಅಪ್ಪು ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ಇದೀಗ ಸ್ಯಾಂಡಲ್‌ವುಡ್ ನಲ್ಲಿ ಧಿಮಾಕು ಸಿನಿಮಾ ದಿಂದ ಹೆಸರುಮಾಡಿದ್ದ,ಹಿರಿಯ ನಟ ಶ್ರೀನಿವಾಸ್ ಮೂರ್ತಿಯವರ ಪುತ್ರ ನವೀನ್ ಕೃಷ್ಣ ಪದ್ಯವನ್ನು ಹಾಡುವ ಮೂಲಕ ಪುನೀತ್‌ಗೆ ನಮನ ಸಲ್ಲಿಸಿದ್ದಾರೆ. ಚಿತ್ರರಂಗದವರೆ ಆಗಲಿ ಅಥವ ಬೇರೆ...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img