Hassan News:
ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ತಂಬಲಗೇರಿ ಗ್ರಾಮದ ನವೀನ್ ಹತ್ಯೆ ಹಿಂದೆ ಅಕ್ರಮ ಮರಳುಗಾರಿಕೆ ಧ್ವೇಷ ಇದೆ ಎಂಬುವುದು ಬೆಳಕಿಗೆ ಬಂದಿದೆ. ಗುಂಡೇಟಿನಿಂದ ಸಾವನ್ನಪ್ಪಿದ ನವೀನ್ ಹತ್ಯೆ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬರ ಬಂಧನವಾಗಿದೆ. ಕೃತ್ಯಕ್ಕೆ ಬಳಸಿದ್ದ ಬಂದೂಕು, ಕಾಡ್ರೇಜ್ ವಶಕ್ಕೆ ಪಡೆಯಲಾಗಿದೆ ಎಂದು ಹಾಸನ ಎಸ್ಪಿ ಹರಿರಾಂ ಶಂಕರ್...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...