Sunday, August 23, 2026

Naxalism

Chhattisgarh Operation : ನಕ್ಸಲರ ಕಳ್ಳನೋಟು ಮುದ್ರಣ.. ಪೊಲೀಸರ ದಾಳಿ

ರಾಂಚಿ: ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸಲೆಂದು ಛತ್ತೀಸ್‌ಗಢದಲ್ಲಿ ನಕ್ಸಲರು ಮುದ್ರಿಸುತ್ತಿದ್ದ ನಕಲಿ ನೋಟುಗಳ ಜಾಲವನ್ನು ಭದ್ರತಾಪಡೆಗಳು ಭೇದಿಸಿವೆ. ೩ ದಶಕದಿಂದ ನಕ್ಸಲ್ ಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊಂದಿರುವ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮೊದಲ ಬಾರಿಗೆ ನಕ್ಸಲರಿಗೆ ಸೇರಿದ ನಕಲಿ ನೋಟುಗಳನ್ನು ಮತ್ತು ಅವುಗಳನ್ನು ಮುದ್ರಿಸಲು ಬಳಸಿದ ಉಪಕರಣಗಳನ್ನು ವಶಪಡಿಸಿಕೊಂಡಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img