Sunday, August 9, 2026

#nayakahutti

Police: ಗಣೇಶ ಹಬ್ಬ ಆಚರಣೆ ವೇಳೆ ನಿಯಮ ಪಾಲನೆಗೆ ಪೊಲೀಸರು ಮನವಿ..!

ನಾಯಕನಹಟ್ಟಿ: ಸರ್ವೇ ಜನ ಸುಖಿನೋ ಭವ ಎನ್ನುವಂತೆ ಸರ್ವ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವಿಸುವ ಉದ್ದೇಶಕ್ಕಾಗಿ ಕಾನೂನನ್ನ ಜಾರಿಗೆ ತರಲಾಗಿದೆ. ಎಲ್ಲರೂ ಕಾನೂನನ್ನ ಗೌರವಿಸಿ ಪಾಲಿಸಿ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್ ರವರು ತಿಳಿಸಿದರು. ನಾಯಕನಹಟ್ಟಿ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೂರ್ವಭಾವಿ...

Drought Area: ನಾಯಕನಹಟ್ಟಿನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಲು ಒತ್ತಾಯ..!

ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳುವಂತೆ ನಾಯಕನಹಟ್ಟಿ ಹೋಬಳಿ ಕೇಂದ್ರದ ನಾಡಕಚೇರಿಯ ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಾಲಿನಲ್ಲಿ ಮುಂಗಾರುಮಳೆ ವಾಡಿಕೆ ಗಿಂತ ಕಡಿಮೆಯಾಗಿದ್ದು ಬಿತ್ತಿದ ಬೆಳೆಗಳು ನೂರಕ್ಕೆ ನೂರರಷ್ಟು ಒಣಗುತ್ತಿವೆ ಸತತ ಒಂದು ತಿಂಗಳಿನಿಂದ ಮಳೆಯಾಗಿಲ್ಲ ಈ ದಿನವೇ ಮಳೆ ಬಂದರೂ ಬೆಳೆಗಳಾಗುವುದಿಲ್ಲ. ಮುಂಗಾರು ಬೆಳೆಗಳು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img