Thursday, April 2, 2026

#nayakana hatti

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಮುಗಿಸಲು ಆಗ್ರಹಿಸಿ ನಾಯಕನ ಹಟ್ಟಿ ಬಂದ್‌

Nayakana Hatti: ಬಯಲು ಸೀಮೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಮೀಸಲಿಟ್ಟು ತ್ವರಿತವಾಗಿ ಕಾಮಗಾರಿ ಮಾಡಿ ಮುಗಿಸಿ ಬಯಲು ಸೀಮೆಯ ಕೆರೆಗಳಿಗೆ ನೀರು ಹರಿಸುವಂತೆ ಆಳುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಹರಿಸುವುದಕ್ಕಾಗಿ, ನಾಯಕನಹಟ್ಟಿ ಹೋಬಳಿ ಕೇಂದ್ರದಲ್ಲಿ ಇಂದು ನೀರಾವರಿ ಹೋರಾಟ ಸಮಿತಿ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಒಂದು...

ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿ

Chithradurga News: ಚಿತ್ರದುರ್ಗ: ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ 18 ವರ್ಷದೊಳಗಿನ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ನಾಯಕನಹಟ್ಟಿ ಸ್ಪೋರ್ಟ್ಸ್ ಕ್ಲಬ್ ಮತ್ತು ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ಚಳ್ಳಕೆರೆ ತಾಲೂಕಿನ ಗ್ರಾಮಗಳ ಯುವ ಪ್ರತಿಭೆಗಳನ್ನು ಹೊರ ತೆಗೆಯುವುದಕ್ಕಾಗಿ, ಮತ್ತು ಈ...

Kumbha Mela : ಅದ್ದೂರಿಯಾಗಿ ಜರುಗಿದ ನಾಯಕನಹಟ್ಟಿಯ ಶ್ರಾವಣ ಮಾಸದ ಕುಂಭ ಮೇಳ

Nayakanahatti News : ಶ್ರಾವಣ ಮಾಸದ ಕುಂಭಮೇಳ ನಾಯಕನಹಟ್ಟಿ ಪಟ್ಟಣ ವ್ಯಾಪ್ತಿಯಲ್ಲಿ ಅದ್ದೂರಿಯಾಗಿ ಜರುಗಿತು. ಈ ಕುಂಭಮೇಳ ಶ್ರೀ ತಿಪ್ಪೇರುದ್ರಸ್ವಾಮಿ ಹೊರಮಠದಿಂದ ಒಳಮಟ್ಟದವರೆಗೆ ಮೆರವಣಿಗೆಯ ಮೂಲಕ ಕಾರ್ಯಕ್ರಮ , ಈ ಕಾರ್ಯಕ್ರಮವನ್ನು ದೇವಸ್ಥಾನದ ಕಾರ್ಯದರ್ಶಿಯಾದ ಗಂಗಾಧರಪ್ಪ ರವರು ಮುಂದಾಳತ್ವ ವಹಿಸಿದ್ದರು. ಮಾಧ್ಯಮದೊಂದಿಗೆ ಮಾತನಾಡಿ 2023ರ ಶ್ರಾವಣ ಮಾಸದ ಕುಂಭಮೇಳವು ಯಾವುದೇ ತೊಂದರೆಗಳಿಲ್ಲದೆ, ಮಳೆ ಬೆಳೆ ಸಮೃದ್ಧಿ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img