Sunday, August 23, 2026

nayakanahatti

Sports: ಕ್ರೀಡೆಯಿಂದ ದೇಹ ಮತ್ತು ಮನಸ್ಸು ಸದೃಢಗೊಳ್ಳುತ್ತದೆ

ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿ ದಕ್ಷಿಣ ವಲಯದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2023- 24 ಈ ಕ್ರೀಡಾಕೂಟದಲ್ಲಿ ಚಳ್ಳಕೆರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಸುರೇಶ್ ರವರು ಮಕ್ಕಳಿಗೆ ಕ್ರೀಡ ಪ್ರೋತ್ಸಾಹ ಮತ್ತು ಶಿಕ್ಷಕರಿಗೆ ಅಭಿನಂದಿಸಿದರು. ಮಕ್ಕಳಿಗೆ ಕ್ರೀಡೆಯಿಂದ ದೇಹ ಮತ್ತು ಮನಸ್ಸು ಸದೃಢಗೊಳ್ಳುತ್ತದೆ. ಕ್ರೀಡೆ ಎನ್ನುವುದು ಹವ್ಯಾಸ ಮತ್ತು ವೃತ್ತಿ ಆಗಬೇಕು . ಯಾವುದೇ...

Chitradurga : ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೋತ್ಸವ ಅದ್ದೂರಿಯಿಂದ ಜಾತ್ರೆ ನಡೆಯಿತು..!

ಚಿತ್ರದುರ್ಗ : ಕೊರೋನಾ (corona) ಮಹಾಮಾರಿ ಇಂದಾಗಿ ಕಳೆದೆರಡು ವರ್ಷಗಳಿಂದ ಸರಳ ಆಚರಣೆಯನ್ನು ಮಾಡಲಾಗಿತ್ತು ಆದರೆ ದೈವಕೃಪೆ ಅಂತೆ ಈ ವರ್ಷವು ಅದ್ದೂರಿಯಿಂದ ಜಾತ್ರೆ (jatre) ನಡೆಯಿತು ಭಕ್ತರ ಮೊಗ-ಮನದಲ್ಲಿ ಹರ್ಷ ತುಂಬಿತ್ತು. ಜಾತ್ರೆ ಅಂದರೆ ಪೂಜೆ ಸಂಭ್ರಮ ಇವೆರಡು ರೂಗಳು ಹೊರತಾಗಿ ಕಲಾತಂಡಗಳ ವಿಶೇಷ ಆಚರಣೆಯಿಂದ ಹೆಸರಾಗುತ್ತವೆ.ಅಂತಹ ವಿಶಿಷ್ಟ ಜಾತ್ರೆಗಳಲ್ಲಿ ಶ್ರೀ ಗುರು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img