Thursday, April 17, 2025

#nayakanahutti

Ganesh :ಮಹಾಶಕ್ತಿ ಗಣಪ: ಹಿಂದೂ ಮುಸ್ಲೀಂ ಭಾವೈಕ್ಯತೆಯ ಸಂಕೇತ;

ನಾಯಕನಹಟ್ಟಿ: ಮಹಾಶಕ್ತಿ ಗಣಪ ಈ ಶಕ್ತಿಗಾಗಿ ಮಹಾಶಕ್ತಿ ಗಣಪ ಪ್ರತಿಷ್ಠಾಪನೆಯಾಗಿರುವುದು ನಾಯಕನಹಟ್ಟಿ ಬಿಳೇಕಲ್ ಬಡಾವಣೆಯ ಪುರಾತನ ಐತಿಹಾಸಿಕ ದೇವಸ್ಥಾನವಾದ ಚಿಂತಾಮಣಿಶ್ವರ ದೇವಾಲಯದಲ್ಲಿ ಈ ಮಹಾಶಕ್ತಿ ಗಣಪನನ್ನು ಪ್ರತಿಷ್ಠಾಪನೆ ಮಾಡಿರುವುದು ಈ ಭಾಗದ ಜನರಿಗೆ ಆಯುಷ್ಯ, ಆರೋಗ್ಯ, ಮಳೆ, ಬೆಳೆ, ಉದ್ಯೋಗ, ನೆಮ್ಮದಿ ಎಲ್ಲವನ್ನು ಕರುಣಿಸಲಿ ಎಂಬ ನಂಬಿಕೆಯಿಂದ ಕಳೆದ 31 ವರ್ಷಗಳಿಂದ ಈ ಗಣಪತಿಯನ್ನು...

Kumbamela ; ಶ್ರಾವಣ ಮಾಸದ ಕುಂಭಮೇಳ

ನಾಯಕನಹಟ್ಟಿ : ಶ್ರಾವಣ ಮಾಸದ ಕೊನೆಯ ಶುಕ್ರವಾರ ನಾಯಕನ ಹಟ್ಟಿ ಪಟ್ಟಣ ವ್ಯಾಪ್ತಿಯಲ್ಲಿ ಕುಂಭಮೇಳವನ್ನು ಅದ್ದೂರಿಯಾಗಿ ಜರುಗಿಸಲಾಯಿತು. ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಇನ್ನೂ ಈ ಕುಂಭಮೇಳವನ್ನು ತಿಪ್ಪೇರುದ್ರಸ್ವಾಮಿ ಹೊರಮಠದಿಂದ ಒಳಮಠದವರೆಗೆ ಕುಂಭಮೇಳವನ್ನು ಸಾಗಿಸಲಾಯಿತು. ಈ ಕಾರ್ಯಕ್ರಮದ ಉಸ್ತುವಾರಿಯನ್ನು ದೇವಸ್ಥಾನದ ಕಾರ್ಯದರ್ಶಿಯಾದ ಗಂಗಾಧರಪ್ಪ ಅವರ ನೇತೃತ್ವವನ್ನು ವಹಿಸಿದ್ದರು. ಇನ್ನು ಕುಂಭಮೇಳದ...

Gruhalaxmi-ಗೃಹಲಕ್ಷ್ಮಿ ಯೋಜನೆಗೆ ನಾಯಕನಹಟ್ಟಿಯಲ್ಲಿ ಚಾಲನೆ..!

ನಾಯಕನಹಟ್ಟಿ :   ರಾಜ್ಯದ ಕಟ್ಟ ಕಡೆಯ ಕುಟುಂಬದ ಮನೆಯ ಯಜಮಾನಿಗೆ ರಾಜ್ಯ ಸರ್ಕಾರದ ಪ್ರತಿ ತಿಂಗಳು 2000 ರೂಪಾಯಿಗಳನ್ನು ಅವರ ಖಾತೆಗೆ ಜಮಾ ಮಾಡುವಂತಹ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಅನುಷ್ಠಾನಗೊಳಿಸಿದ್ದಾರೆ. ಯೋಜನೆಯನ್ನು ಎಲ್ಲಾ ಕುಟುಂಬ ಯಜಮಾನರು ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಎಂ ಶಿವಕುಮಾರ್ ತಿಳಿಸಿದರು. ನಾಯಕನಹಟ್ಟಿಯ ವಾಲ್ಮೀಕಿ ವೃತ್ತದಲ್ಲಿ...
- Advertisement -spot_img

Latest News

ಕಾಂತರಾಜು ವರದಿ ಅಂಕಿ-ಅಂಶಗಳ ಅಧ್ಯಯನಕ್ಕೆ ಸಮಿತಿ ರಚಿಸಿ: ದಿನೇಶ್

Political News: ಕಾಂತರಾಜು ನೇತೃತ್ವದ ಹಿಂದುಗಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳಲ್ಲಿನ ಜಾತಿಗಳ ಅಂಕಿ ಅಂಶಗಳ ಬಗ್ಗೆ ಅಧ್ಯಯನ ಮಾಡಲು, ತಜ್ಞರ...
- Advertisement -spot_img