Wednesday, July 29, 2026

nayaki convention

ಹಣ ಕೊಟ್ಟು ಜನರನ್ನು ಸಮಾವೇಶಕ್ಕೆ ಜನರನ್ನು ಕರೆಸಿದ್ದಾರೆ

Bangalore news ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಂದ ನಾ ನಾಯಕಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶವನ್ನು ಮುಖ್ಯವಾಗಿ ಮಹಿಳೆಯರಿಗಾಗಿಯೇ ಹಮ್ಮಿಕೊಳ್ಳಲಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಿದ್ದರು.ಇನ್ನು ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹಲವಾರು ನಾಯಕಿಯರು ಆಗಮಿಸಿದ್ದರು . ಇನ್ನು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮತ್ತು ಕಾರ್ಯಕ್ರಮದ...
- Advertisement -spot_img

Latest News

ಶಿಕ್ಷಣ ಸಚಿವರಾಗಲು ಶಿಕ್ಷಣ ಕ್ಷೇತ್ರದ ಅನುಭವ ಬೇಕಿಲ್ಲ: ಅತ್ಯಾಚಾರಿಗಳ ಬಿಡುಗಡೆ ಸಮರ್ಥಿಸಿದರೇ ಸಾಕೇ?!: ಜೋಶಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

Political News: ಬಿಜೆಪಿಯ ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.  ಈ ಹಿಂದೆ ಜೋಶಿ ನೀಡಿದ್ದ ಹೇಳಿಕೆಯನ್ನು ವಿರೋಧಿಸಿರುವ...
- Advertisement -spot_img