Saturday, March 14, 2026

nayana

‘ಧಮಾಕ’ ಸಿನಿಮಾಗೆ ಅಭಿಷೇಕ್ ಅಂಬರೀಶ್ ಸಾಥ್…ಗೆಳಯನ ಸಿನಿಮಾ ಬಗ್ಗೆ ಏನಂದ್ರೂ ಯಂಗ್ ರೆಬಲ್ ಸ್ಟಾರ್?

Film News: ಟ್ರೇಲರ್ ಹಾಗೂ ಹಾಡಿನ ಮೂಲಕ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಧಮಾಕ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಸೆಪ್ಟೆಂಬರ್ 2ರಂದು ಪ್ರೇಕ್ಷಕರಿಗೆ ಮನರಂಜನೆಯ ಕಚಗುಳಿ ಇಡಲು ಬರ್ತಿರುವ ಚಿತ್ರಕ್ಕೆ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಾಥ್ ಕೊಟ್ಟಿದ್ದಾರೆ. ಚಿತ್ರದ ನಾಯಕ ಶಿವರಾಜ್ ಕೆ ಆರ್ ಪೇಟೆ ಆಪ್ತ ಗೆಳೆಯರಾಗಿರುವ ಅಭಿಷೇಕ್ ಗೆಳೆಯನ ಹಾಗೂ...

ಫೇಸ್‌ಬುಕ್ ಕಾಮೆಂಟ್ ಬಗ್ಗೆ ನಯನಾ ಹೇಳಿದ್ದೇನು..?

ಫೇಸ್‌ಬುಕ್‌ನಲ್ಲಿ ಇಂಗ್ಲಿಷ್‌ನಲ್ಲಿ ಕೆಲ ವಾಕ್ಯಗಳನ್ನ ಅಪ್ಲೋಡ್ ಮಾಡಿದ್ದಕ್ಕೆ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಯನಾ ಕೆಲ ನೆಟ್ಟಿಗರ ಕೋಪಗೊಂಡಿದ್ದರು. ಈ ಬಗ್ಗೆ ಕಾಮೆಂಟ್ ಮಾಡಿದ್ದ ಓರ್ವ ಹೆಸರು ಮಾಡಿಕೊಳ್ಳುವ ತನಕ ಕನ್ನಡ ಬೇಕು ನಂತರ ಬೇಡ ಎನ್ನುವಂತೆ ಕಾಮೆಂಟ್ ಮಾಡಿದ್ದ. ಇದಕ್ಕೆ ರಿಪ್ಲೈ ಕೊಟ್ಟಿದ್ದ ನಯನಾ ಅಪ್ಪ ಕನ್ನಡದ ಅಪ್ಪಟ ಅಭಿಮಾನಿ ಮುಚ್ಕೊಂಡ್ ನಿನ್ ಕೆಲ್ಸಾ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img